ಸೈನಿಕ ಪಾರ್ಕ್ಗೆ ಇನ್ನು ಹೊಸ ರೂಪ
Team Udayavani, Mar 16, 2020, 2:41 PM IST
ಶಿವಮೊಗ್ಗ: ನಗರದಲ್ಲಿ ಸ್ಥಾಪಿಸಲಾಗಿರುವ ರಾಜ್ಯದ ಮೊದಲ ಸೈನಿಕ ಪಾರ್ಕ್ ದುಸ್ಥಿತಿ ಕುರಿತು “ಉದಯವಾಣಿ’ ವರದಿ ಬಳಿಕ ಎಚ್ಚೆತ್ತುಕೊಂಡಿದೆ. ಸೈನಿಕ ಪಾರ್ಕಿನ ನಿರ್ವಹಣೆಯನ್ನು ಶಿವಮೊಗ್ಗ ಸ್ಮಾರ್ಟ್ಸಿಟಿ ಯೋಜನೆ ವ್ಯಾಪ್ತಿಗೆ ತರಲಾಗಿದೆ.
ಇದೇ ಯೋಜನೆಯಲ್ಲಿ ಅನುದಾನವನ್ನು ಬಿಡುಗಡೆ ಮಾಡಿ, ಪಾರ್ಕಿಗೆ ಹೊಸ ರೂಪ ಕೊಡಲಾಗುತ್ತಿದೆ. ಸೈನಿಕ ಪಾರ್ಕ್ಗೆ ನೀರು ಪೂರೈಕೆ ಸ್ಥಗಿತವಾಗಿತ್ತು. ಗಿಡಮರಗಳು, ಲಾನ್ಗೆ ನೀರಿಲ್ಲದೆ ಒಣಗಿ ಹೋಗಿದ್ದವು. ವರದಿಯಾಗುತ್ತಿದ್ದಂತೆ, ನೀರಿನ ಸಂಪರ್ಕ ಕೊಡಲಾಯಿತು. ಈಗ ಪ್ರತಿದಿನ ಗಿಡ, ಮರ, ಲಾನ್ಗೆ ನೀರುಣಿಸಲಾಗುತ್ತಿದೆ. ಇಲ್ಲಿದ್ದ ಅಲಂಕಾರಿಕ ಲೈಟ್ಗಳು ಒಡೆದು ಹೋಗಿದ್ದವು. ಕೆಲವು ಧೂಳು ಹಿಡಿದು ಪಾರ್ಕ್ನ ದುಸ್ಥಿತಿಗೆ ಸಾಕ್ಷಿಯಂತಾಗಿದ್ದವು. ವರದಿ ಪ್ರಕಟವಾಗುತ್ತಿದ್ದಂತೆ, ಲೈಟ್ಗಳನ್ನೇ ಬದಲಾಯಿಸಲಾಗಿದೆ. ಹೊಸ ಬಗೆಯ ವಿದ್ಯುತ್ ಅಲಂಕಾರಿಕ ಲೈಟ್ ಕಂಬಗಳನ್ನು ಅಳವಡಿಸಿ ಪಾರ್ಕ್ಗೆ ಹೊಸ ಲುಕ್ ನೀಡಲಾಗುತ್ತಿದೆ. ಸದ್ಯ ಪಾರ್ಕ್ಗೆ ಹೊಸ ಕಳೆ ಬಂದಿದೆ.
ಸಾರ್ವಜನಿಕರು ಕೂಡ ಇಲ್ಲಿಗೆ ಬರಲು ಆರಂಭಿಸಿದ್ದಾರೆ. ಪಾರ್ಕ್ ಅಭಿವೃದ್ಧಿಯತ್ತ ಜಿಲ್ಲಾಡಳಿತ ಗಮನ ಹರಿಸಿ, ಸೈನಿಕರು ಹೆಮ್ಮೆ ಪಡುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA