ಶಿವಮೊಗ್ಗ ದಸರಾದ ಜಂಬೂ ಸವಾರಿ ಆರಂಭ: ಅಂಬಾರಿ ಹೊತ್ತು ಸಾಗಿದ ಸಾಗರ
Team Udayavani, Oct 5, 2022, 4:24 PM IST
ಶಿವಮೊಗ್ಗ: ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಆರಂಭಗೊಂಡಿದ್ದು, ಅದ್ಧೂರಿಯಾಗಿ ನಡೆಯುತ್ತಿದೆ. ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ನಂದಿಕೋಲಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಸಕ್ರೆಬೈಲಿನ ಸಾಗರ ಆನೆ ಚಾಮುಂಡೇಶ್ವರಿ ಮೂರ್ತಿ ಇರುವ ಬೆಳ್ಳಿ ಅಂಬಾರಿಯನ್ನು ಹೊತ್ತು ಮುಂದೆ ಸಾಗುತ್ತಿದ್ದಾನೆ. ಸಾಗರ ಆನೆಗೆ ಭಾನುಮತಿ, ನೇತ್ರ ಆನೆಗಳು ಸಾಥ್ ನೀಡುತ್ತಿದ್ದು, ಇದನ್ನು ನೋಡಲು ಜನಸಾಗರ ಹರಿದು ಬರುತ್ತಿದೆ.
ಇದನ್ನೂ ಓದಿ:ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ
ಕೋಟೆ ರಸ್ತೆಯಲ್ಲಿ ಮೆರವಣಿಗೆ ಆರಂಭವಾಗಿದ್ದು ಕೋಟೆ ರಸ್ತೆಯ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕ ಪ್ರತಿಮೆ, ಎ.ಎ.ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಹಳೇ ಜೈಲು ತಲುಪಲಿದೆ. ಅಲ್ಲಿಂದ ಫ್ರೀಡಂ ಪಾರ್ಕ್ನಲ್ಲಿ ನಿರ್ಮಿಸಿರುವ ಬನ್ನಿ ಮಂಟಪದಲ್ಲಿ ಕೊನೆಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…