ಗ್ರಾಹಕರ ಮನೆಗೇ ತಾಜಾ ಹಣ್ಣು ಸರಬರಾಜು!


Team Udayavani, May 7, 2020, 6:21 PM IST

7-May-31

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಲಾಕ್‌ಡೌನ್‌ ಹಿನ್ನಲೆಯಲ್ಲಿ ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ಸಂಕಷ್ಟದಲ್ಲಿದ್ದ ರೈತರಿಂದಲೇ ತಾವು ಬೆಳೆದ ತಾಜಾ ಹಣ್ಣುಗಳನ್ನು ನೇರವಾಗಿ ಖರೀದಿಸಿ ಶಿವಮೊಗ್ಗ ಹಾಗೂ ಬೆಂಗಳೂರಿನ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವಂತಹ ವಿನೂತನ ಪ್ರಯತ್ನವನ್ನು ಜರ್ಮನಿಯ ರೂಡ್ಸ್‌ ಗೂಡ್ಸ್‌ ಕಂಪನಿ ಪ್ರಾರಂಭಿಸಿದೆ.

ಈ ಕಂಪನಿಯು ಕೋವಿಡ್‌-19 ಅಗ್ರಿ ವಾರ್‌ ರೂಮ್‌ನ ಸಕ್ರಿಯ ಭಾಗವಾಗಿದ್ದು ಆತಂಕದಲ್ಲಿರುವ ರೈತರಿಗಾಗಿ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ವತಿಯಿಂದ ರಾಜ್ಯದ ಇತರೆ ಭಾಗಗಳ ರೈತರಿಂದ ನೇರವಾಗಿ ತರಕಾರಿ ಹಣ್ಣುಗಳನ್ನು ಖರೀದಿಸಿ ಶಿವಮೊಗ್ಗ ಹಾಗೂ ಬೆಂಗಳೂರು ನಗರದ ಜನರ ಮನೆ ಬಾಗಿಲಿಗೆ ಉತ್ತಮ ಬೆಲೆಗೆ ಅನಾನಸ್‌, ಕಲ್ಲಂಗಡಿ, ದ್ರಾಕ್ಷಿಹಣ್ಣುಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ರೈತರು ಹಾಗೂ ಗ್ರಾಹಕರ ನಡುವೆ ಕೊಂಡಿಯಾಗಿ ರೂಟ್ಸ್‌ ಗೂಡ್ಸ್‌ ಕಂಪನಿಯ ಯುವಕರು ಕಾರ್ಯ ನಿರ್ವಹಿಸುತ್ತಿದ್ದು ಶಿವಮೊಗ್ಗ ಜನರ ಮೆಚ್ಚುಗೆಗೆ ಪ್ರಾತ್ರರಾಗಿದ್ದಾರೆ.

ಶಿವಮೊಗ್ಗದ ಸಚಿನ್‌ ಹೆಗ್ಡೆಕುಡ್ಗಿ ಅವರು ಪ್ರಾರಂಭಿಸಿದ ರೂಟ್ಸ್‌ ಗೂಡ್ಸ್‌ ಕಂಪನಿಯು ಒಂದು ಸಂವಾದಾತ್ಮಕ, ಅತ್ಯಾಧುನಿಕ ತಂತ್ರಜ್ಞಾನ ಸ್ವಾಮ್ಯದ ಸಾಫ್ಟವೇರ್‌ ಮತ್ತು ಹಾರ್ಡವೇರ್‌ ಪರಿಕರಗಳನ್ನು ಹೊಂದಿದ ವೇದಿಕೆಯಾಗಿದ್ದು, ರೈತರು ತಮ್ಮ ಸರಕುಗಳನ್ನು ಸಾಕಣಿಕೆ ಕೇಂದ್ರಗಳಿಂದ ನೇರವಾಗಿ ಸಗಟು ಖರೀದಿದಾರರ ವಿಳಾಸಕ್ಕೆ ತಲುಪಿಸಲು, ಉತ್ತಮ ಬೆಲೆಗೆ ಮಾರಾಟ ಮಾಡಲು ರೂಟ್ಸ್‌ ಗೂಡ್ಸ್
ಕಂಪನಿಯು ಪೂರಕವಾಗಿ ನಿಲ್ಲಲಿದೆ. ಈ ಮೂಲಕ ಪಾರದರ್ಶಕ ಮತ್ತು ಅಗತ್ಯ ಮಾಹಿತಿಯೊಂದಿಗೆ ಕೃಷಿ ಸಮುದಾಯದವನ್ನು ಬಲಪಡಿಸಲು, ರೈತರು ಮತ್ತು ಖರೀದಿದಾರರಿಗೆ ಉತ್ತಮ ಬೆಲೆಯೊಂದಿಗೆ ವಹಿವಾಟು ನಡೆಸಲು, ಹವಾಮಾನ ಹಾಗೂ ಮಣ್ಣಿನ ನಿರ್ವಹಣೆಯ ಉಚಿತ ಸೇವೆಗಳನ್ನು ಕೃಷಿಕರ ಒದಗಿಸುವ ಕಾರ್ಯವನ್ನು ಈ ಕಂಪನಿಯ ಯುವಕರು ಮಾಡುತ್ತಿದ್ದಾರೆ. ಭಾರತದಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದ್ದು ವಿಶ್ವವಿದ್ಯಾಲಯದ ಆವರಣದಲ್ಲಿ ಹಾಗೂ ಶಿವಮೊಗ್ಗದ ಜೆ.ಎನ್‌.ಎನ್‌ .ಸಿ. ಇಂಜಿನಿಯರಿಂಗ್‌ ಕಾಲೇಜಿನ ಆವರಣದಲ್ಲಿ ಕಂಪನಿಯ ಕಚೇರಿಯನ್ನು ತೆರೆಯಲಾಗಿದೆ. ರೈತ ಸಂಘದ ಮುಖಂಡರು ಈ ಕಂಪನಿಯ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದಾರೆ. ಇಂತಹ ಮೂಲ ಆಶಯದೊಂದಿಗೆ ರೂಪಗೊಂಡ ರೂಟ್ಸ್‌ ಗೂಡ್ಸ್‌ ಕಂಪನಿಯು ಶಿವಮೊಗ್ಗ ನಗರದ ಗ್ರಾಹಕರಿಗೆ ಅಗತ್ಯ ತಾಜಾ ಹಣ್ಣುಗಳನ್ನು ಸರಬರಾಜು ಮಾಡುತ್ತಿದ್ದು ಆಸಕ್ತ ಗ್ರಾಹಕರು ಮೊ: 94830049626 ಸಂಪರ್ಕಿಸಬಹುದಾಗಿದೆ ಎಂದು ರೂಟ್ಸ್‌ ಗೂಡ್ಸ್‌ ಕಂಪನಿಯ ನಿರ್ದೇಶಕರಾದ ಸಚಿನ್‌ ಹೆಗ್ಡೆಕುಡ್ಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.