ಸಿಎಂ ತವರು ಶಿವಮೊಗ್ಗದಲ್ಲೇ ಬಿಜೆಪಿಗೆ ಮುಖಭಂಗ: ಎಪಿಎಂಸಿಯಲ್ಲಿ ಅಧಿಕಾರ ಹಿಡಿದ ಜೆಡಿಎಸ್
Team Udayavani, Jul 1, 2020, 3:56 PM IST
ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿಗೆ ಮುಖಭಂಗ ಉಂಟಾಗಿದೆ. ಎಪಿಎಂಸಿ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಎಪಿಎಂಸಿಯಲ್ಲಿ ಜೆಡಿಎಸ್ 8 ಸದಸ್ಯ ಬಲ ಹೊಂದಿತ್ತು. ಬಿಜೆಪಿ 9 ಸದಸ್ಯ ಬಲ ಹೊಂದಿತ್ತು. ಎಪಿಎಂಸಿಯಲ್ಲಿ ಬಹುಮತ ಹೊಂದಿದ್ದರೂ ಬಿಜೆಪಿಗೆ ಅಧಿಕಾರ ತಪ್ಪಿತು. ಬಿಜೆಪಿ ಸದಸ್ಯನೋರ್ವ ಜೆಡಿಎಸ್ ಅಭ್ಯರ್ಥಿ ಪರ ಮತ ಚಲಾವಣೆ ಮಾಡಿದ್ದರಿಂದ ಬಿಜೆಪಿಗೆ ಅಧಿಕಾರ ವಂಚಿತವಾಗಿದೆ.
ಈ ಬಾರಿ ಎಪಿಎಂಸಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಮೂವರನ್ನು ಎಪಿಎಂಸಿಗೆ ನಾಮನಿರ್ದೇಶನ ಮಾಡಿ ಬಿಜೆಪಿ ತನ್ನ ನಿರ್ದೇಶಕರ ಸಂಖ್ಯೆಯನ್ನು 9 ಕ್ಕೆ ಏರಿಸಿಕೊಂಡಿದ್ದರು.
ಬಿಜೆಪಿ ಸದಸ್ಯನೋರ್ವ ಜೆಡಿಎಸ್ ಅಭ್ಯರ್ಥಿ ಪರ ಮತ ಚಲಾವಣೆ ಮಾಡಿದ್ದರಿಂದ ಚುನಾವಣೆಯಲ್ಲಿ ಜೆಡಿಎಸ್ ನ ದುಗ್ಗಪ್ಪ ಗೌಡ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜೆಡಿಎಸ್ನ ಬಾಬಣ್ಣ ಆಯ್ಕೆಯಾದರು.
ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ ಅನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ