ತಪ್ಪಿದ ಮೇಯರ್ ಸ್ಥಾನ: ಕಣ್ಣೀರು ಹಾಕಿದ ಬಿಜೆಪಿ ಸ್ಥಾನ ಆಕಾಂಕ್ಷಿ ಅನಿತಾ ರವಿಶಂಕರ್
Team Udayavani, Jan 29, 2020, 11:27 AM IST
ಶಿವಮೊಗ್ಗ: ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲು ಬಿಜೆಪಿಯಿಂದ ಸುವರ್ಣಾ ಶಂಕರ್ ಗೆ ಅವಕಾಶ ನೀಡಿದೆ. ಹೀಗಾಗಿ ಅವಕಾಶ ಕೈತಪ್ಪಿದ ಬೇಸರದಲ್ಲಿ ಆಕಾಂಕ್ಷಿಯಾಗಿದ್ದ ಬಿಜೆಪಿಯ ಅನಿತಾ ರವಿಶಂಕರ್ ಕಣ್ಣೀರು ಹಾಕಿದ ಘಟನೆ ನಡೆಯಿತು.
ಈ ಹಿಂದೆ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಅನಿತಾ ರವಿಶಂಕರ್ ಅವರ ಹೆಸರು ಬಹುತೇಕ ಅಂತಿಮ ಎನ್ನಲಾಗಿತ್ತು. ಆದರೆ ಇಂದು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಪಕ್ಷದ ಪ್ರಮುಖರು ಮೇಯರ್ ಸ್ಥಾನಕ್ಕೆ ಸುವರ್ಣಾ ಶಂಕರ್ ಹೆಸರು ಅಂತಿಮಗೊಳಿಸಿದ್ದಾರೆ.
ಇದರಿಂದಾಗಿ ಬೇಸರಗೊಂಡ ಅನಿತಾ ರವಿಶಂಕರ್ ಬಿಜೆಪಿ ಕಚೇರಿಯಿಂದ ಕಣ್ಣೀರು ಹಾಕುತ್ತಾ ಹೊರನಡೆದರು.
ಬಿಜೆಪಿಯಲ್ಲಿ ಗೊಂದಲ ಇದ್ದ ಹಿನ್ನೆಲೆಯಲ್ಲಿ ಮೈಸೂರು ಪ್ರವಾಸಕ್ಕೆ ತೆರಳಿದ ಪಾಲಿಕೆ ಬಿಜೆಪಿ ಸದಸ್ಯರು ಮೇಯರ್ ಸ್ಥಾನದ ಅಭ್ಯರ್ಥಿ ಆಯ್ಕೆ ಸಮಸ್ಯೆ ಬಗೆಹರಿದ ಹಿನ್ನೆಲೆಯಲ್ಲಿ ಈಶ್ವರಪ್ಪ ಭೇಟಿಗಾಗಿ ಬಿಜೆಪಿ ಕಚೇರಿಗೆ ಬಸ್ ನಲ್ಲಿ ಆಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ
Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ
ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ
MUST WATCH
ಹೊಸ ಸೇರ್ಪಡೆ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ