ಮಲೆನಾಡಿನ ಹೈನುಗಾರಿಕೆಗೂ ತಟ್ಟಿದ ಲೌಕ್ ಡೌನ್ ಬಿಸಿ: ಹಾಲು ಖರೀದಿ ಮಾಡದಿರಲು ಶಿಮೂಲ್ ನಿರ್ಧಾರ


Team Udayavani, Mar 29, 2020, 3:23 PM IST

Shimool Milk Union has decided not to buy milk from farmers

ಶಿವಮೊಗ್ಗ: ದೇಶವ್ಯಾಪಿ ಲಾಕ್ ಡೌನ್ ನಿಂದಾಗಿ ಹೈನುಗಾರಿಕೆಯ ಮೇಲು ಪರಿಣಾಮ ಬೀರಿದ್ದು, ಇದೀಗ ಇಂದು ಸಂಜೆ ಮತ್ತು ನಾಳೆ ಬೆಳಿಗ್ಗೆ ರೈತರಿಂದ ಹಾಲು ಖರೀದಿ ಮಾಡದೇ ಇರಲು ಶಿಮೂಲ್ ನಿರ್ಧರಿಸಿದೆ.

ದಕ್ಷಿಣ ಕನ್ನಡ ಮತ್ತು ಉಡಪಿ ಒಕ್ಕೂಟ ಎರಡು ದಿನ ಹಾಲು ಖರೀದಿ ಮಾಡದೇ ಇರಲು ನಿರ್ಧರಿಸಿದ ಬೆನ್ನಲ್ಲೇ ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಹಾಲು ಒಕ್ಕೂಟದಿಂದ ಈ ನಿರ್ಧಾರ ಪ್ರಕಟವಾಗಿದೆ.

ಮಾರಾಟ ಕುಸಿತ ಹಾಗೂ ಹೊರ ರಾಜ್ಯಕ್ಕೆ ಹಾಲು ಸರಬರಾಜು ಸ್ಥಗಿತವಾದ ಹಿನ್ನಲೆ ಶಿಮೂಲ್ ನಿಂದ ಕ್ರಮ ಕೈಗೊಳ್ಳಲಾಗಿದ್ದು, ರವಿವಾರ ಸಂಜೆ ಹಾಗೂ ಸೋಮವಾರ ಬೆಳಿಗ್ಗೆ ಹಾಲು ಖರೀದಿ ಮಾಡದಿರಲು ನಿರ್ಧಾರ ಮಾಡಲಾಗಿದೆ.

ಹಾಲಿನ ಸಂಗ್ರಹ ಜಾಸ್ತಿಯಾದ ಹಿನ್ನೆಲೆ ರೈತರಿಂದ ಹಾಲು ಖರೀದಿಸದಿರಲು ಸಂಸ್ಥೆ ನಿರ್ಧರಿಸಿದ್ದು, ಆದರೆ ಇದು ರೈತರನ್ನು ಸಂಕಷ್ಟಕ್ಕೆ ಈಡುಮಾಡಿದೆ.

ಪ್ರತಿನಿತ್ಯ ಮೂರು ಜಿಲ್ಲೆಯ ರೈತರಿಂದ ಸುಮಾರು 5.20 ಲಕ್ಷ ಲೀಟರ್ ನಷ್ಟು ಹಾಲು ಸಂಗ್ರಹವಾಗುತ್ತಿತ್ತು. ಇದರಲ್ಲಿ 2.50 ಲಕ್ಷ ಲೀಟರ್ ಅನ್ನು ದಿನನಿತ್ಯ ಮಾರಾಟವಾಗುತ್ತಿತ್ತು. ನೆರೆಯ ರಾಜ್ಯ ತೆಲಂಗಾಣಕ್ಕೆ ಪ್ರತಿನಿತ್ಯ 1 ಲಕ್ಷ ಲೀಟರ್ ಹಾಲು ಪೂರೈಕೆ ಮಾಡುತ್ತಿದ್ದರೆ, ಉಳಿದ ಹಾಲನ್ನು ಪೌಡರ್ ಮತ್ತಿತರ ಉತ್ಪನಗಳ ತಯಾರಿಕೆಗೆ ಪೂರೈಕೆ ಮಾಡಲಾಗುತ್ತಿತ್ತು.

ಆದರೆ ಲೌಕ್ ಡೌನ್ ನಂತರ ಶಿಮೂಲ್ ಮಾರಾಟ 1.90 ಲಕ್ಷ ಲೀಟರ್ ಗೆ ಕುಸಿದಿದ್ದು, ಹೊರ ರಾಜ್ಯಕ್ಕೆ ಸರಬರಾಜು ಮಾಡುತ್ತಿದ್ದ ಹಾಲು ಕೂಡಾ ಸ್ಥಗಿತವಾಗಿದೆ. ಪ್ರತಿನಿತ್ಯ 60 ಸಾವಿರ ಲೀಟರ್ ಶಿಮೂಲ್ ನಲ್ಲೇ ಉಳಿಯುತ್ತಿರುವ ಹಿನ್ನಲೆಯಲ್ಲಿ ರೈತರಿಂದ ಖರೀದಿಸದಿರಲು ನಿರ್ಧಾರ ಮಾಡಲಾಗಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.