ಮೋದಿ ಆಡಳಿತ ಮಾದರಿ: ಹರತಾಳು ಹಾಲಪ್ಪ

ಗಣಪತಿ ಕೆರೆ ಪಕ್ಕದ ಅಂಗಳದಲ್ಲಿ ರಾಜ್ಯದಲ್ಲಿಯೇ ಎರಡನೇ ಎತ್ತರದಲ್ಲಿ ಹಾರಾಡುವ ರಾಷ್ಟ್ರಧ್ವಜದ ಆರೋಹಣವನ್ನು ಎಂಎಸ್‌ಐಎಲ್‌ ಅಧ್ಯಕ್ಷ ಹಾಗೂ ಶಾಸಕ ಎಚ್‌. ಹಾಲಪ್ಪ ಹರತಾಳು ನೆರವೇರಿಸಿದರು.

Team Udayavani, Jan 27, 2021, 6:42 PM IST

27-40

ಸಾಗರ: ಒಂದೇ ಭಾರತ, ಒಂದೇ ಧ್ವಜ, ಒಂದೇ ಸಂವಿಧಾನ ಎನ್ನುವ ಸಂಕಲ್ಪಕ್ಕೆ ಬದ್ಧವಾಗಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಅತ್ಯಂತ ಮಾದರಿಯಾದದ್ದು ಎಂದು ಎಂಎಸ್‌ಐಎಲ್‌ ಅಧ್ಯಕ್ಷ ಹಾಗೂ ಶಾಸಕ ಎಚ್‌. ಹಾಲಪ್ಪ
ಹರತಾಳು ತಿಳಿಸಿದರು.

ಇಲ್ಲಿನ ಗಣಪತಿ ಕೆರೆ ಪಕ್ಕದ ಅಂಗಳದಲ್ಲಿ ಮಂಗಳವಾರ ನಗರಸಭೆ ವತಿಯಿಂದ ನಿರ್ಮಿಸಲಾಗಿರುವ 159 ಅಡಿ ಎತ್ತರದ ಬೃಹತ್‌ ಧ್ವಜಸ್ಥಂಭವನ್ನು ಲೋಕಾರ್ಪಣೆಗೊಳಿಸಿ, ರಾಷ್ಟ್ರಧ್ವಜರೋಹಣ ನೆರವೇರಿಸಿ ಮಾತನಾಡಿದ ಅವರು, ಕೊರೊನಾದಂತಹ ಸಂದರ್ಭದಲ್ಲಿ ದೇಶದ ಅಭಿವೃದ್ಧಿಯಲ್ಲಿ ಸ್ವಲ್ಪ ಹಿನ್ನಡೆ ಉಂಟಾಗಿದ್ದರೂ, ದೇಶದ ವಿಜ್ಞಾನಿಗಳು ಇಡೀ ವಿಶ್ವಕ್ಕೆ ಮಾದರಿ ಎನ್ನುವಂತೆ ಲಸಿಕೆ ಕಂಡುಹಿಡಿದು ಗಮನ ಸೆಳೆದಿದ್ದಾರೆ.

ಸಿಗಂದೂರು ಸೇತುವೆ, ಹಸಿರುಮಕ್ಕಿ ಸೇತುವೆ, ಪಟಗುಪ್ಪ ಸೇತುವೆಯಂತಹವು ನಿರ್ಮಾಣ ಮಾಡುವುದೇ ಅಸಾಧ್ಯ ಎಂದು ಹೇಳಲಾಗುತಿತ್ತು. ಅಸಾಧ್ಯವನ್ನು ಸಾಧ್ಯವಾಗಿಸಿದ ಹೆಗ್ಗಳಿಕೆ ರಾಜ್ಯ ಸರ್ಕಾರದ್ದಾಗಿದೆ. ಪುರಾತನ ಗಣಪತಿ ಕೆರೆ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡಲಾಗುತ್ತಿದೆ.
ಎಪಿಎಂಸಿಯಿಂದ ನಿರ್ಮಾಣಗೊಂಡಿರುವ ಸಂತೆ ಮಾರ್ಕೆಟ್‌ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಭಾನುವಾರ ಸಂತೆ ನಡೆಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದರು.

ಸಹಾಯಕ ಆಯುಕ್ತ ಪ್ರಸನ್ನ ವಿ., ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ, ಪೌರಾಯುಕ್ತ ಎಚ್‌.ಕೆ. ನಾಗಪ್ಪ, ನಗರಸಭೆ ಅಧ್ಯಕ್ಷೆ ಮಧುರಾ
ಶಿವಾನಂದ್‌, ಸ್ಥಾಯಿ ಸಮಿತಿ ಅಧ್ಯಕ್ಷ ತುಕಾರಾಂ, ಸದಸ್ಯರಾದ ಟಿ.ಡಿ. ಮೇಘರಾಜ್‌, ಶ್ರೀನಿವಾಸ್‌, ಲಿಂಗರಾಜ್‌, ಅರವಿಂದ ರಾಯ್ಕರ್‌, ಮೈತ್ರಿ ಪಾಟೀಲ್‌, ಸೈಯದ್‌ ಜಾಕೀರ್‌, ಮಧುಮಾಲತಿ ಇನ್ನಿತರರಿದ್ದರು.

 

ಓದಿ :     ಕೇಂದ್ರದಿಂದ 18 ರಾಜ್ಯಗಳಿಗೆ 12,351 ಕೋಟಿ ಅನುದಾನ ಬಿಡುಗಡೆ : ಕರ್ನಾಟಕಕ್ಕೆ 2,412 ಕೋಟಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.