ಸಂವಿಧಾನ ದೇಶದ ಭದ್ರ ಬುನಾದಿ: ನಯನಾ

ಜಿಲ್ಲೆಯಲ್ಲಿ ಆರ್‌ಎಎಫ್‌ ಘಟಕ ಸ್ಥಾಪನೆಯಿಂದ ಪ್ರವಾಹದಂತಹ ತುರ್ತು ಸ್ಥಿತಿ ಎದುರಿಸಲು ಸಹಕಾರಿ

Team Udayavani, Jan 27, 2021, 6:50 PM IST

27-41

ಸೊರಬ: ಸ್ವಾತಂತ್ರ್ಯ ನಂತರದಲ್ಲಿ ವಿವಿಧ ಪ್ರಾಂತ್ಯಗಳಾಗಿ·ಹರಿದು ಹಂಚಿಹೋಗಿದ್ದ, ದೇಶವನ್ನು ಒಗ್ಗೂಡಿಸಲುಅನೇಕ ಮಹಾನ್‌ ನಾಯಕರು ಶ್ರಮಿಸಿದ್ದಾರೆ.ಮುಖ್ಯವಾಗಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರಸಂವಿಧಾನ ದೇಶದ ಭದ್ರ ಬುನಾದಿಯಾಗಿದೆಎಂದು ತಾಪಂ ಅಧ್ಯಕ್ಷ ನಯನಾ ಶ್ರೀಪಾದ ಹೆಗಡೆಹೇಳಿದರು.

ಪಟ್ಟಣದ ರಂಗ ಮಂದಿರದ ಮುಂಭಾಗದಲ್ಲಿಮಂಗಳವಾರ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 72ನೇಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ನಂತರದಲ್ಲಿ ದೇಶಕ್ಕೆ ಸಂವಿಧಾನಎಂಬ ಚೌಕಟ್ಟನ್ನು ನೀಡಿದ ಮಹಾನ್‌ ನಾಯಕಡಾ| ಬಿ.ಆರ್‌. ಅಂಬೇಡ್ಕರ್‌ ಅವರನ್ನು ಸ್ಮರಿಸುವಜೊತೆಗೆ ಸಂವಿಧಾನದ ಆಶಯಗಳನ್ನು ಪೂರೈಸುವಜವಾಬ್ದಾರಿ ನಮ್ಮೆಲರ ಹೊಣೆಯಾಗಿದೆ. ಸಂವಿಧಾನದಮೂಲಭೂತ ಹಕ್ಕುಗಳನ್ನು ಪಡೆದ ನಾವುಗಳುಮೂಲ ಭೂತ ಕರ್ತವ್ಯಗಳನ್ನು ಪಾಲಿಸುವುದನ್ನು
ಮರೆಯಬಾರದು ಎಂದರು.

ಜಿಲ್ಲೆಯ ಭದ್ರಾವತಿಯಲ್ಲಿ ಆರ್‌ಎಎಫ್‌ ಘಟಕಸ್ಥಾಪನೆಗೆ ಈಗಾಗಲೇ ಅಡಿಗಲ್ಲು ಹಾಕಲಾಗಿದೆ.ಇದರಿಂದ ನೆರೆಹಾವಳಿ ಮತ್ತಿತರರ ತುರ್ತುಸ್ಥಿತಿಯಲ್ಲಿಜೀವ ಹಾನಿ ತಡೆಗಟ್ಟಲು ಸಾಧ್ಯವಿದೆ. ಇನ್ನು ಜಿಲ್ಲಾಕೇಂದ್ರದಲ್ಲಿ ವಿಮಾನ ನಿಲ್ದಾಣ ಕಾರ್ಯವೂ ಪ್ರಗತಿಯಲ್ಲಿ
ಸಾಗುತ್ತಿರುವುದು ಅಭಿವೃದ್ಧಿಯ ಸಂಕೇತವಾಗಿದೆ.ಜೊತೆಗೆ ರೈಲ್ವೆ ಟರ್ಮಿನಲ್‌ ಘಟಕ ಸ್ಥಾಪನೆಯಿಂದಸುಮಾರು ಐದು ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ.ಹೀಗೆ ಹತ್ತು ಯೋಜನೆಗಳು ಸೇರಿದಂತೆ ಸಮಗ್ರಅಭಿವೃದ್ಧಿ ಕಾರ್ಯಗಳು ರಾಜ್ಯ ಹಾಗೂ ಕೇಂದ್ರಸರ್ಕಾರದಿಂದನಿರ್ಮಾಣವಾಗುತ್ತಿರುವುದು ಸಂತಸತಂದಿದೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ತಾಲೂಕು ಆರೋಗ್ಯಾ ಧಿಕಾರಿ ಡಾ|ಅಕ್ಷತಾ ವಿ. ಖಾನಾಪುರ, ತಾಲೂಕು ಕಚೇರಿಯಡಿ ಗ್ರೂಪ್‌ ನೌಕರ ಶಿವಪ್ಪ, ತಲಗುಂದ ಗ್ರಾಪಂಪಿಡಿಒ ಚಿದಾನಂದ, ಬಿಆರ್‌ಸಿ ಎಚ್‌. ಆಂಜನೇಯಅವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿನಿಸೌಜನ್ಯ ತಾವರೆಕೊಪ್ಪ ಅವರಿಗೆ ಪ್ರತಿಭಾ ಪುರಸ್ಕಾರನೀಡಲಾಯಿತು. ತಹಶೀಲ್ದಾರ್‌ ಶಿವಾನಂದ ರಾಣೆ
ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ತಾಪಂಇಒ ನಂದಿನಿ, ತಾಪಂ ಉಪಾಧ್ಯಕ್ಷ ಸುರೇಶ್‌ಹಾವಣ್ಣನವರ್‌, ಪುರಸಭೆ ಅಧ್ಯಕ್ಷ ಎಂ.ಡಿ. ಉಮೇಶ್‌,ಉಪಾಧ್ಯಕ್ಷ ಮಧುರಾಯ್‌ ಜಿ. ಶೇಟ್‌, ಸದಸ್ಯರಾದವೀರೇಶ್‌ ಮೇಸ್ತ್ರಿ, ಪ್ರೇಮಾ, ‌, ಶ್ರೀರಂಜನಿ,ಅನ್ಸರ್‌ ಆಹ್ಮದ್‌, ನಟರಾಜ್‌, ಪ್ರಭು ಮೇಸ್ತ್ರಿ, ಸುಲ್ತಾನಬೇಗಂ, ತಾಪಂ ಸದಸ್ಯ ನಾಗರಾಜ ಚಿಕ್ಕಸವಿ, ಪಿಎಸ್‌ಐಟಿ.ಬಿ. ಪ್ರಶಾಂತ್‌ ಕುಮಾರ್‌, ಶಿರಸ್ತೇದಾರ್‌ ವಿಜಯ್‌,
ಆರ್‌ಐ ದೀಪಕ್‌, ವಿನೋದ್‌ ಮತ್ತಿತರರು ಇದ್ದರು.

ಓದಿ :·ವಿವಿಧೆಡೆ 72ನೇ ಗಣರಾಜ್ಯೋತ್ಸವ ಸಂಭ್ರಮ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.