ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಜಿಪಂ ಸಿಇಒ ವೈಶಾಲಿ

ಗುರುಬಸವ ಸ್ವಾಮೀಜಿಗಳ ಪುಣ್ಮಸ್ಮರಣೆ ಕಾರ್ಯಕ್ರಮವನ್ನು ಜಿಪಂ ಸಿಇಒ ಎಂ.ಎಲ್‌. ವೈಶಾಲಿ ಉದ್ಘಾಟಿಸಿದರು.

Team Udayavani, Jan 29, 2021, 6:24 PM IST

2935

ಶಿವಮೊಗ್ಗ: ಅಹಂಕಾರವನ್ನು ಬಿಟ್ಟಾಗ ಮಾತ್ರ·ಮನುಷ್ಯ ಪರಿಪೂರ್ಣನಾಗಲು ಸಾಧ್ಯಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ
ಅಧಿಕಾರಿ ಎಂ.ಎಲ್‌. ವೈಶಾಲಿ ಹೇಳಿದರು.

ಗುರುವಾರ ಬೆಕ್ಕಿನಕಲ್ಮಠದ ಗುರುಬಸವಭವನದಲ್ಲಿ ಆಯೋಜಿಸಿದ್ದ ಶ್ರೀ ಗುರುಬಸವಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವಕಾರ್ಯಕ್ರಮದ ಅಂಗವಾಗಿ ನಡೆದವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರುಮಾತನಾಡಿದರು.

ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆಅಪಾರವಾಗಿದೆ. ಶರಣರಾದ ಬಸವೇಶ್ವರ,ಅಕ್ಕಮಹಾದೇವಿ ಸೇರಿದಂತೆ ಹಲವಾರುತಮ್ಮದೇ ಆದ ರೀತಿಯಲ್ಲಿವಚನ ಸಾಹಿತ್ಯ ರಚಿಸಿ ಸಮಾಜದಅಂಕುಡೊಂಕುಗಳನ್ನು ತಿದ್ದಿದ್ದಾರೆ.”ದಯೆಯೇ ಧರ್ಮದ ಮೂಲ’ ಎಂಬಸಂದೇಶವನ್ನು ಸಾರಿದ ಶರಣರು ನಿಜವಾದಅಂತರಂಗ ಮತ್ತು ಬಹಿರಂಗ ಶುದ್ಧಿಯಾವುದೆಂದು ಬಿಡಿಸಿ ತಿಳಿಸಿದವರು. ಅವರಸಂದೇಶಗಳು ಇಂದಿಗೂ ವರ್ತಮಾನವಾಗಿವೆಎಂದರು.

ಕಾಯಕವನ್ನೇ ತಮ್ಮ ಗುರಿಯನ್ನಾಗಿಮಾಡಿಕೊಂಡಿದ್ದ ಶರಣರು ಕಾಯಕದಮುಂದೆ ಗುರುವೇ ಎದುರಾದರೂಅದನ್ನು ವಿರೋ ಧಿಸುವುದು ತಪ್ಪಲ್ಲ.ವಿಶ್ವಮಾನವ ಸಂದೇಶವನ್ನು ಶರಣರುಅಂದೇ ಸಾರಿದ್ದರು. ಜಾತಿ ಧರ್ಮಗಳಗೋಡೆಯನ್ನ ಕಿತ್ತು ಎಸೆದಿದ್ದರು. ಸಾಹಿತ್ಯದಮೂಲಕ ಸಮ ಸಮಾಜದ ಸಂದೇಶವನ್ನುಸಾರಿದವರು ಶರಣರು. ಶರಣರಬದುಕೇ ಒಂದು ವಿಸ್ಮಯ. ಭಕ್ತಿ ಮತ್ತುಶಕ್ತಿಯನ್ನು ಜೊತೆಗೂಡಿಸಿದವರು. ಅವರತತ್ವಗಳನ್ನು ನಾವು ಎಂದಿಗೂ ಪಾಲಿಸಬೇಕುಎಂದು ಕರೆ ನೀಡಿದರು.

ಬೆಕ್ಕಿನಕಲ್ಮಠಶ್ರೀಗಳಾದ ಡಾ| ಶ್ರೀ ಮಲ್ಲಿಕಾರ್ಜುನಮುರುಘರಾಜೇಂದ್ರ ಮಹಾಸ್ವಾಮೀಜಿದಿವ್ಯ ಸಾನ್ನಿಧ್ಯ ವಹಿಸಿದ್ದರು. ಗುತ್ತಲ ಕಲ್ಮಠದಪ್ರಭು ಮಹಾಸ್ವಾಮಿ, ಕವಲೇದುರ್ಗದಡಾ| ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ,ಮೂಲೆಗದ್ದೆಯ ಅಭಿನವ ಚನ್ನಬಸವಮಹಾಸ್ವಾಮಿ, ಚೌಕಿಮಠದ ನೀಲಕಂಠಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.ಸ್ಮರಣೋತ್ಸವ ಸಮಿತಿಯ ಅಧ್ಯಕ್ಷೆ ಬಿ.ವೈ.ಅರುಣಾದೇವಿ, ಕಾರ್ಯಾಧ್ಯಕ್ಷ ಎಚ್‌.ಎಂ.ಚಂದ್ರಶೇಖರಪ್ಪ, ವೀರಶೈವ ಸಮಾಜದಅಧ್ಯಕ್ಷ ಎನ್‌.ಜೆ. ರಾಜಶೇಖರ್‌, ಕ್ಷೇತ್ರಶಿಕ್ಷಣಾ ಧಿಕಾರಿ ಪಿ. ನಾಗರಾಜ್‌ ಇದ್ದರು.

ಓದಿ : ಸರಳತೆ ಜಾತ್ರೆ-ಸಮಾಜಮುಖೀ ಸೇವೆ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.