ವಕೀಲರ ಯೋಗವಿದ್ಯಾ


Team Udayavani, Jun 21, 2021, 10:09 PM IST

21-17

ಸಾಗರ: ತಾಲೂಕಿನ ಮಂಚಾಲೆ ಕಾನಗೋಡಿನ ಶ್ರೀಧರಮೂರ್ತಿ ವೃತ್ತಿಯಲ್ಲಿ ವಕೀಲರು. ಆದರೆ ಯೋಗಪಟುಗಳ ನಿರ್ಮಾಣದಲ್ಲಿ ಬದ್ಧತೆಯುಳ್ಳವರು. ತಾಲೂಕಿನ ಹಲವು ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳಲ್ಲಿ ಯೋಗಾಸಕ್ತಿ ಬೆಳೆಸುತ್ತಿರುವ ಶ್ರೀಧರಮೂರ್ತಿ ತಮ್ಮ ಶ್ರೀ ಗುರುಕುಲಂ ಯೋಗವಿದ್ಯಾ ಕೇಂದ್ರದ ಮೂಲಕ ಯೋಗಪಟುಗಳನ್ನು ರೂಪಿಸುತ್ತಿದ್ದಾರೆ.

ವರದಹಳ್ಳಿ ರಸ್ತೆಯ ವನಶ್ರೀ ಸಂಸ್ಥೆ ನಡೆಸುವ ಶಾಲೆಯಲ್ಲಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ಯೋಗಾಸನ ಶ್ರೀಧರಮೂರ್ತಿಯವರಿಗೆ ಯೋಗ ಕಲಿಯಲು ಪ್ರೇರಣೆಯಾಯಿತು. ಸುಮಾರು 25 ಕ್ಕೂ ಹೆಚ್ಚು ಆಸನಗಳನ್ನು ಕಲಿತರು. ಯೋಗಾಸನದ ತಾಂತ್ರಿಕ ಸಂಗತಿಗಳನ್ನೆಲ್ಲಾ ಕರಗತ ಮಾಡಿಕೊಂಡರು. ವನಶ್ರೀ ಸಂಸ್ಥೆಯ ಮಂಜಪ್ಪ ಇವರಿಗೆ ಮಾರ್ಗದರ್ಶನ ಮಾಡಿದರು. ನಂತರ ತಾವು ಕಲಿತದ್ದನ್ನು ಇತರರಿಗೆ ಕಲಿಸುವ ಇಚ್ಛೆಯಿಂದ ತರಬೇತಿ ನೀಡಲು ಆರಂಭಿಸಿದರು. ಕಳೆದ 8 ವರ್ಷಗಳಿಂದ ಶ್ರೀ ಗುರುಕುಲಂ ಯೋಗ ವಿದ್ಯಾಕೇಂದ್ರದ ಮೂಲಕ ಯೋಗಪಟುಗಳಿಗೆ ತರಬೇತಿ ನೀಡುತ್ತಿದ್ದಾರೆ. ಎಲ್‌. ಸಂಧ್ಯಾ, ಯಶವಂತ, ರೂಪ ಮುಂತಾದ ಮಾರ್ಗದರ್ಶಕರು ಕಾಲ ಕಾಲಕ್ಕೆ ಒದಗಿದ್ದಾರೆ. ದಾನಿಗಳು, ಪೋಷಕರು ಸಹಾಯಹಸ್ತ ಚಾಚಿದ್ದಾರೆ.

ಸೇವಾಸಾಗರ ವಿದ್ಯಾಸಂಸ್ಥೆ, ಅನ್ನಾವರ ಅಡಕೆ ಕಂಪೆನಿ ತರಬೇತಿಗೆ ಸ್ಥಳಾವಕಾಶ ನೀಡಿದೆ. ಕರ್ನಾಟಕ ರಾಜ್ಯ ಅಮೆಚೂರ್‌ ಯೋಗ ಫೆಡರೇಷನ್‌ ಯೋಗವನ್ನು ವಿಸ್ತರಿಸಿದೆ. ಗುರುಕುಲಂನ ಎಂ.ಎಸ್‌.ಸಂಧ್ಯಾ, ಚಂದನ್‌, ಶ್ರೇಯಸ್‌, ಕಾವ್ಯ, ಪ್ರಜ್ಞಾ, ತನ್ವಿತಾ, ಸಾನ್ವಿ, ಭರತ್‌, ನಿರ್ಮಲ, ಸವಿತ ಮುಂತಾದವರು ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದಾರೆ.

ಕರ್ನಾಟಕದ ಬಹುತೇಕ ಕಡೆಗಳಲ್ಲಿನ ಹಾಗೂ ದೇಶದ ಹಲವು ಕಡೆಗಳಲ್ಲಿನ ಸ್ಪರ್ಧೆಗಳಲ್ಲಿ ಗುರುಕುಲಂನ ಯೋಗಪಟುಗಳು ಸಾಧನೆ ಮಾಡಿದ್ದಾರೆ. ಕೋವಿಡ್‌ ಕಾಲದಲ್ಲಿ ಆನ್‌ ಲೈನ್‌ ಸ್ಪರ್ಧೆಗಳಲ್ಲೂ ಗುರುಕುಲದ ವಿದ್ಯಾರ್ಥಿಗಳು ಪ್ರಶಸ್ತಿ ಬಾಚುತ್ತಿದ್ದಾರೆ. ಗುರುಕುಲಂ ಯೋಗಪಟುಗಳು ಏಷಿಯನ್‌ ಚಾಂಪಿಯನ್‌ ಆಗಿ ಹೊರಹೊಮ್ಮಬೇಕೆಂಬ ಶ್ರೀಧರಮೂರ್ತಿಯವರ ಹಂಬಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.