ಚರಕ ಅಭಿವೃದ್ಧಿಗೆ ಪ್ರಸನ್ನ ಕೊಡುಗೆ ಅಪಾರ: ಹಾಲಪ್ಪ


Team Udayavani, Jul 2, 2021, 9:37 PM IST

2-23

ಶಿವಮೊಗ್ಗ: ಅಸಮಾನತೆ, ಅಭಿವೃದ್ಧಿ ಕುಂಠಿತ, ನಿರುದ್ಯೋಗದಂತಹ ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಶೋಧನೆ ಕೈಗೊಳ್ಳುವ ಮೂಲಕ ವಿಶ್ವವಿದ್ಯಾಲಯಗಳು ಮತ್ತು ಸಂಶೋಧಕರು ಸಮಾಜ ಹಿತದ ಜವಾಬ್ದಾರಿ ನಿಭಾಯಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ವಿವಿಯ ಸಮಾಜಶಾಸ್ತ್ರ ವಿಭಾಗವು ಮೈಸೂರಿನ ಸಮೃದ್ಧಿ ಫೌಂಡೇಶನ್‌ ಜತೆಗೂಡಿ ಸಮಾಜ ವಿಜ್ಞಾನ ವಿಭಾಗಗಳ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಂಶೋಧನಾ ವಿಧಾನ ಕುರಿತಂತೆ ಕನ್ನಡದಲ್ಲಿ ಜುಲೆ„ 1-11ರ ವರೆಗಿನ 11 ದಿನಗಳ ಆನ್‌ಲೈನ್‌ ಕಾರ್ಯಾಗಾರ ಸರಣಿಯನ್ನು ಆಯೋಜಿಸಿದ್ದು, ಬುಧವಾರ ಈ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೈಯಕ್ತಿಕ ಹಿತಾಸಕ್ತಿ ಅಥವಾ ಕೇವಲ ಕೆಲವರ ಲಾಭಕ್ಕಾಗಿ ಸಂಶೋಧನೆ ಕೈಗೊಳ್ಳುವಂತದ್ದಲ್ಲ. ವಸ್ತುನಿಷ್ಠ ಮಾದರಿಯಲ್ಲಿ ಮಾತ್ರ ನಡೆಸುವ ಸಂಶೋಧನೆಯ ಕೇಂದ್ರ ಉದ್ದೇಶವು ಸಮಾಜದ ಉದ್ಧಾರವಾಗಿರುತ್ತದೆ ಎಂದು ತಿಳಿಸಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉಲ್ಲೇಖೀಸಿರುವಂತೆ ಭಾರತದಲಿ ಉನ್ನತ ಶಿಕ್ಷಣಕ್ಕೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಶೇ. 26 ರಷ್ಟಿದೆ. ಪಿಎಚ್‌.ಡಿ. ಸೇರಿದಂತೆ ವಿವಿಧ ಸಂಶೋಧನೆಗಳಿಗೆ ಮುಂದಾಗುವವರ ಪಾಲು ಶೇ. 5 ಎಂಬುದು ವಿಷಾದನೀಯ ಸಂಗತಿ ಎಂದರು.

ವಿಭಾಗದ ಪ್ರೊ| ಎ. ರಾಮೇಗೌಡ, ಪ್ರೊ| ಎಂ. ಗುರುಲಿಂಗಯ್ಯ, ಪ್ರೊ| ಅಂಜನಪ್ಪ, ಪ್ರೊ|ಚಂದ್ರಶೇಖರ್‌ ಹಾಗೂ ಸಮೃದ್ಧಿ ಫೌಂಡೇಶನ್‌ನ ಕಾರ್ಯದರ್ಶಿ ಡಾ| ಶಾಂತಿ ಇದ್ದರು.

11 ದಿನಗಳ ಕಾರ್ಯಾಗಾರದಲ್ಲಿ ಪ್ರೊ| ಮುಝಫರ್‌ಅಸ್ಸಾದಿ, ಪ್ರೊ| ಇಂದಿರಾ, ಡಾ| ಕೆ. ಜಿ. ಗಾಯತ್ರಿದೇವಿ, ಪ್ರೊ| ಛಾಯ ಕೆ. ದೇಗಾಂವಕರ್‌, ಪ್ರೊ| ಸಿ.ಎ. ಸೋಮಶೇಖರಪ್ಪ, ಪ್ರೊ|ಟಿ.ಬಿ.ಬಿ.ಎಸ್‌ .ವಿ. ರಮಣಯ್ಯ ಸೇರಿದಂತೆ ಸಮಾಜ ವಿಜ್ಞಾನ ವಿಷಯಗಳ 15 ಕ್ಕೂ ಹೆಚ್ಚು ತಜ್ಞರು ವಿವಿಧ ಸಂಶೋಧನಾ ವಿಷಯಗಳ ಮೇಲೆ ಉಪನ್ಯಾಸ ನೀಡಲಿದ್ದಾರೆ.

ಟಾಪ್ ನ್ಯೂಸ್

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.