ಲಂಬಾಣಿ ಸಮಾಜ ಒಕ್ಕಲೆಬ್ಬಿಸಲು ಬಿಡಲ್ಲ


Team Udayavani, Jul 16, 2021, 11:11 PM IST

16-22

ಶಿಕಾರಿಪುರ: ಲಂಬಾಣಿ ಸಮಾಜದವರನ್ನು ಒಕ್ಕಲೆಬ್ಬಿಸಲು ಕಾಂಗ್ರೆಸ್‌ ಬಿಡುವುದಿಲ್ಲ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು. ತಾಲೂಕಿನ ಬೇಗೂರು ತಾಂಡಾದಲ್ಲಿ ಗುರುವಾರ ಲಂಬಾಣಿ ಜನರೊಂದಿಗೆ ಕುಂದುಕೊರತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಂಬಾಣಿ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸಿ ಅವರ ‌ುಂದುಕೊರೆತೆಗಳನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ. ಒಕ್ಕಲೆಬ್ಬಿಸಲು ಯಾವುದೇ ಕಾರಣಕ್ಕೂ ನಮ್ಮ ಪಕ್ಷ ಬಿಡುವುದಿಲ್ಲ. ನಿಮ್ಮೊಂದಿಗೆ ನಾವು ಇದ್ದೇವೆ ಎಂದರು.

ಬಗರ್‌ಹುಕುಂ ಭೂ ಮಂಜೂರಾತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ. ಕಾಗೋಡು ತಿಮ್ಮಪ್ಪ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾಡಿ ಗೇಣಿದಾರರಿಗೆ ಒದಗಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ. ಹೆಣ್ಣುಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಸೃಷ್ಟಿ ಪ್ರಯತ್ನ ಮಾಡುತ್ತೇನೆ. ನಿಮ್ಮ ಸಮಾಜದೊಂದಿಗೆ ನನ್ನ ಬಾಲ್ಯವನ್ನು ಕಳೆದಿದ್ದೇನೆ. ನಿಮ್ಮ ಆಚಾರ- ವಿಚಾರ, ಸಂಕಷ್ಟದ ಅರಿವಿದೆ ಎಂದರು. ಕಾಂಗ್ರೆಸ್‌-ಬಿಜೆಪಿ- ದಳ ಎಂದು ರಾಜಕೀಯ ಬೇಡ. ನಿಮ್ಮ ಧ್ವನಿಯಾಗಿ ನಾನು ಇರುತ್ತೇನೆ. ಮಲೆನಾಡಿನ ಮಳೆ, ವಾತಾವರಣ , ಜೀವನ ಶೈಲಿ, ಸಂಸ್ಕೃತಿ- ಸಂಪತ್ತು ಉತ್ತಮವಾಗಿದೆ ಎಂದರು.

ಇದಕ್ಕೂ ಮೊದಲು ಸಂವಾದ ಕಾರ್ಯಕ್ರಮ ನಡೆಸಿ ಜನ ಅಹವಾಲುಗಳನ್ನು ಆಲಿಸಿದರು. ತರಲಘಟ್ಟ ಗ್ರಾಪಂ ಸದಸ್ಯ ಮಂಜುನಾಯ್ಕ, ಬೇಗೂರು ಗ್ರಾಪಂ ಸದಸ್ಯ ಮಂಜುನಾಯ್ಕ, ಸ್ಥಳೀಯ ಕುಮಾರ್‌ ನಾಯ್ಕ, ಹೊಸುರು ಚಂದ್ರು, ಅಪ್ಪಿನಕಟ್ಟೆ ರಘು ನಾಯ್ಕ ಮಾರವಳ್ಳಿ ಉಮೇಶ್‌ ಮಾತನಾಡಿ ತಮ್ಮ ಸಮುದಾಯದವರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸುಂದರೇಶ್‌, ಮಾಜಿ ಶಾಸಕ ಪ್ರಸನ್ನಕುಮಾರ್‌, ಎಂಎಲ್‌ ಸಿ ಪ್ರಸನ್ನಕುಮಾರ್‌, ತೀ.ನ. ಶ್ರೀನಿವಾಸ್‌, ಮಾಜಿ ಶಾಸಕ ಪ್ರಕಾಶ್‌ ರಾಥೋಡ್‌, ತಾಲೂಕು ಅಧ್ಯಕ್ಷ ಗೋಣಿ ಮಾಲತೇಶ್‌ ಮತ್ತಿತ್ತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.