ಒಕ್ಕಲಿಗರ ಸಂಘದಿಂದ ಕಾಡಾ ಅಧ್ಯಕ್ಷರಿಗೆ ಸನ್ಮಾನ
ಶಿವಮೊಗ್ಗ: ಜಿಲ್ಲಾ ಒಕ್ಕಲಿಗರ ಸಂಘದಿಂದ ಪವಿತ್ರ ರಾಮಯ್ಯರನ್ನು ಅಭಿನಂದಿಸಲಾಯಿತು
Team Udayavani, Feb 7, 2021, 6:13 PM IST
ಶಿವಮೊಗ್ಗ: ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭದ್ರಾ ಕಾಡಾ ಕೇಂದ್ರ ಕಚೇರಿಗೆ ಭೇಟಿ·ನೀಡಿ ಪ್ರಾ ಧಿಕಾರದ ನೂತನ ಅಧ್ಯಕ್ಷರಾದ ಪವಿತ್ರರಾಮಯ್ಯ ಅವರನ್ನು ಅಭಿನಂದಿಸಿದರು.
ಪವಿತ್ರಾ ರಾಮಯ್ಯ ಅವರು ರೈತ ಸಂಘದಲ್ಲಿ ಇದ್ದಅವಧಿಯಲ್ಲಿ ಮಾಡಿದ ಗಣನೀಯ ಸೇವೆಯನ್ನುಸಂಘದ ಪದಾ ಧಿಕಾರಿಗಳು ನೆನಪಿಸಿಕೊಂಡರು.ಕಾಡಾ ಅಧ್ಯಕ್ಷರಾಗಿ ಅಧಿ ಕಾರ ವಹಿಸಿಕೊಂಡುಅಚ್ಚುಕಟ್ಟು ಭಾಗದ ರೈತರಿಗೆ ಸ್ಪಂದಿಸುತ್ತಿರುವ ರೀತಿ,ಅಧಿಕಾರಿವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡುಆಡಳಿತ ನಡೆಸುತ್ತಿರುವ ರೀತಿ ನಿಜಕ್ಕೂ ಹೆಮ್ಮೆಯವಿಷಯ ಎಂದರು.
ಸೂಕ್ತ ಅಧ್ಯಕ್ಷರಿಲ್ಲದೆ ಕಾಡಾಎಂಬುದನ್ನು ಮರೆತಿದ್ದ ರೈತಾಪಿ ವರ್ಗದವರಿಗೆಕಾಡಾ ಪ್ರಾ ಧಿಕಾರದಿಂದ ದೊರೆಯುವಯೋಜನೆಗಳನ್ನು ತಲುಪಿಸುತ್ತಿರುವ ರೀತಿ ನಿಜಕ್ಕೂಶ್ಲಾಘನೀಯ ಎಂದರು. ಈ ಸಮಯದಲ್ಲಿಕಡಿದಾಳ್ ಗೋಪಾಲ್, ಮೋಹನ್, ವರ್ಮಲಕ್ಕಇನ್ನೂ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಓದಿ : ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನೂ ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತಿತ್ತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ