ಭಂಗಿ ಭೂತಪ್ಪ ದೇವರ ವಾರ್ಷಿಕೋತ್ಸವ
ಆನಂದಪುರ: ಬಸವನಹೊಂಡ ಭಂಗಿ ಭೂತಪ್ಪಸ್ವಾಮಿಗೆ ಅಲಂಕಾರ ಮಾಡಲಾಗಿತು
Team Udayavani, Feb 7, 2021, 6:29 PM IST
ಆನಂದಪುರ: ಸಮೀಪದ ಯಡೇಹಳ್ಳಿ ಗ್ರಾಪಂ ವ್ಯಾಪ್ತಿಯ ಬಸವನ ಹೊಂಡದ ಭಂಗಿ ಭೂತಪ್ಪ ದೇವರ 16 ನೇ ವರ್ಷದ ವಾರ್ಷಿಕೋತ್ಸವ ವೈಭವದಿಂದ ನೆರವೇರಿತು.
ಆಗಮಿಕರಾದ ಶ್ರೀಧರ್ ಭಟ್ ಅವರ ಆಚಾರ್ಯತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ನೆರವೇರಿದವು. ನಂತರ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯ ನಂತರ ಆಗಮಿಸಿದ ಎಲ್ಲ ಭಕ್ತರಿಗೂ ಸಾಮೂಹಿಕ ಅನ್ನ ಸಂತರ್ಪಣೆ ನೆರವೇರಿತು. ನಂತರ
ಸಮಿತಿಯ ಅಧ್ಯಕ್ಷ ಶೇಖರ್ ಶೆಟ್ರಾ ಮಾತನಾಡಿ, ಮುಂದಿನ ದಿನಗಳಲ್ಲಿ ಈ ಭೂತಪ್ಪ ಸ್ವಾಮಿಯ ನೂತನ ದೇವಾಲಯ ನಿರ್ಮಾಣವಾಗಲಿದ್ದು
ಈ ದೇವಾಲಯಕ್ಕೆ ಸಾರ್ವಜನಿಕರು ಭಕ್ತಾದಿಗಳು ತನು ಮನ ಧನದೊಂದಿಗೆ ಸಹಕರಿಸುವುದರ ಮೂಲಕ ಶ್ರೀ ಭೂತಪ್ಪಸ್ವಾಮಿ ಕೃಪೆಗೆ ಪಾತ್ರರಾಗಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿದರು. ಸಮಿತಿಯ ಕಾರ್ಯದರ್ಶಿ ಮಂಜಪ್ಪ, ಖಜಾಂಚಿ ಹಾಲಪ್ಪ, ಮಾಜಿ ಅಧ್ಯಕ್ಷ ಹುಚ್ಚಪ್ಪ, ವೀರೇಶ್ ಮತ್ತಿತರರು ಇದ್ದರು.
ಓದಿ : ರೈತರ ಹಿತ ಕಾಪಾಡುವಲ್ಲಿ ಶಾಸಕರು ವಿಫಲ: ಶ್ರೀನಿವಾಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ
ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ