ಪೊಲೀಸ್‌ ಇಲಾಖೆ ಘನತೆ ಕಾಪಾಡಿ

|ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಸಿಪಿಐ ಜಿ.ವಿ. ಗಣೇಶಪ್ಪ ಕರೆ

Team Udayavani, Apr 3, 2021, 6:04 PM IST

3-19

ಶಿವಮೊಗ್ಗ: ಪ್ರತಿವರ್ಷ ಏ.2ರಂದು ರಾಜ್ಯದ ಎಲ್ಲಾ ಪೊಲೀಸ್‌ ಘಟಕಗಳಲ್ಲಿ ಪೊಲೀಸ್‌ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತದೆ. 1965, ಏ.2ರಂದು ರಾಜ್ಯ ಪೊಲೀಸ್‌ ಕಾಯ್ದೆ ಜಾರಿಯಲ್ಲಿ ಬಂದಿದ್ದು, ಈ ದಿನವನ್ನು ಪೊಲೀಸ್‌ ಧ್ವಜ ದಿನಾಚರಣೆಯನ್ನಾಗಿ ಆಚರಿಸಿ ಪೊಲೀಸ್‌ ಸೇವೆಯಲ್ಲಿ ಇರುವವರೆಲ್ಲರೂ ತಮ್ಮನ್ನು ಸೇವೆಗೆ ಪುನರ್‌ ಸಮರ್ಪಿಸಿಕೊಳ್ಳುವುದಲ್ಲದೆ ಈ ದಿನವನ್ನು “ಪೊಲೀಸ್‌ ಕಲ್ಯಾಣ ದಿನ’ ವನ್ನಾಗಿ ಕೂಡಾ ಆಚರಿಸಲಾಗುತ್ತದೆ.

ಈ ವಿಶೇಷ ದಿನದಂದು ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ನೆನಪಿಸಿಕೊಂಡು ಅವರ ಕಲ್ಯಾಣ ಕಾರ್ಯಕ್ರಮವನ್ನು ಚಿಂತಿಸಲಾಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ನಿವೃತ್ತ ಸಿ.ಪಿ.ಐ. ಜಿ.ವಿ. ಗಣೇಶಪ್ಪ ಹೇಳಿದರು.

ನಗರದ ಜಿಲ್ಲಾ ಪೋಲೀಸ್‌ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೋಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದಲ್ಲಿ ಅತ್ಯಂತ ಸುಂದರವಾದ ಘನತೆ ಹೊಂದಿರುವ ಇಲಾಖೆ ಪೊಲೀಸ್‌ ಇಲಾಖೆ. ಈ ಇಲಾಖೆಯ ಘನತೆ- ಗೌರವ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ದೇಶದಲ್ಲೇ ಅತ್ಯಂತ ಹೆಮ್ಮೆ ಪಡುವ ಇಲಾಖೆ ನಮ್ಮ ಕರ್ನಾಟಕ ಪೊಲೀಸ್‌ ಇಲಾಖೆ. ಈ ಒಂದು ರೀತಿಯಲ್ಲಿ ಹೆಸರುವಾಸಿಯಾಗಿರುವ ಇಲಾಖೆಯನ್ನು ಇದೇ ರೀತಿಯಾಗಿ ಮುಂದುವರಿಸಿಕೊಂಡು ಹೋಗಲು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಣ ತೂಟ್ಟು ಕಾರ್ಯ ನಿರ್ವಹಿಸಬೇಕು. ವೃತ್ತಿಯನ್ನು ಕಾರ್ಯನಿಷ್ಠೆಯಿಂದ ನಿರ್ವಹಿಸಿದ್ದೇ ಆದರೆ ಜೀವನದಲ್ಲಿ ಒಂದು ಉನ್ನತ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಇಲಾಖೆಯಿಂದ ನಿವೃತ್ತರಾದ ಅ ಧಿಕಾರಿಗಳು ಮತ್ತು ಸಿಬ್ಬಂದಿಗೆ ನಿವೃತ್ತಿ ಗುರುತಿನ ಚೀಟಿ, ಕಟ್ಟಡಗಳು, ಗ್ರಂಥಾಲಯ, ನಿವೃತ್ತ ಪೊಲೀಸ್‌ ಅಧಿ ಕಾರಿಗಳ ಮತ್ತು ಸಿಬ್ಬಂದಿ ಭವನ ಹಾಗೂ ಇನ್ನೂ ಹಲವು ಬೇಡಿಕೆ ಅ ಧಿಕಾರಿಗಳ ಮುಂದಿಟ್ಟರು.

ಕಾರ್ಯಕ್ರಮದಲ್ಲಿ ಎಂಟು ತುಕಡಿಗಳು ಪಥಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದವು. ಎಸ್ಪಿ ಕೆ.ಎಂ ಶಾಂತರಾಜು, ಮಹಾನಗರ ಪಾಲಿಕೆಯ ಮೇಯರ್‌ ಸುನಿತ ಅಣ್ಣಪ್ಪ, ಉಪ ಮೇಯರ್‌ ಶಂಕರ್‌ ಗನ್ನಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.