ಧಾರವಾಡ ಅಪಘಾತದಲ್ಲಿ ಮೃತಪಟ್ಟ ವೇದಾ ಅಂತ್ಯಕ್ರಿಯೆ
ವೇದಾ ಅಂತ್ಯಕ್ರಿಯೆ
Team Udayavani, Jan 26, 2021, 4:04 PM IST
ಶಿವಮೊಗ್ಗ: ಧಾರವಾಡದಲ್ಲಿ ಇತ್ತೀಚೆಗೆ ನಡೆದ ಅಪಘಾತದಲ್ಲಿ·ಗಾಯಗೊಂಡಿದ್ದ ನಗರದ ವೇದ·ಮಂಜುನಾಥ್ ಭಾನುವಾರ
ನಿಧನರಾದರು. ಸೋಮವಾರ·ಮಧ್ಯಾಹ್ನ ಅವರ ಹಸೂಡಿ ತೋಟದಲ್ಲಿ·ಅಂತ್ಯಕ್ರಿಯೆ ನಡೆಯಿತು. ಅವರು·ಮಾಜಿ ಶಾಸಕರಾದ ಎಚ್.ಎಂ
ಚಂದ್ರಶೇಖರಪ್ಪ ಅವರ ಸಹೋದರರಾದ ಎನ್ಇಎಸ್·ಸಂಸ್ಥೆಯ ಮಾಜಿ ಕಾರ್ಯದರ್ಶಿ ಎಚ್. ಎಂ. ಮಲ್ಲಪ್ಪ ಅವರ ಪುತ್ರ ಎಚ್.ಎಂ. ಮಂಜುನಾಥ ಅವರ ಪತ್ನಿ. ಅಪಘಾತದಲ್ಲಿ ತೀವ್ರ ಗಾಯ ಗೊಂಡಿದ್ದ ಅವರು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ನಂತರ ಅವರ ಮೂತ್ರಪಿಂಡ (ಕಿಡ್ನಿ) ಹಾಗೂ ಯಕೃತ್ (ಲಿವರ್)ಗಳನ್ನು ದಾನ ಮಾಡಲಾಯಿತು.
ಓದಿ : ನಮ್ಮದೂ ಸಮ್ಮಿಶ್ರ ಸರ್ಕಾರವಿದ್ದಂತೆ: ಸುರಪುರ ಶಾಸಕ ನರಸಿಂಹ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು