ಕಟ್ಟು ನಿಟ್ಟಾಗಿ ಮಾರ್ಗಸೂಚಿ ಜಾರಿಗೆ ಕ್ರಮ


Team Udayavani, Apr 22, 2021, 6:16 PM IST

22-17

ಶಿವಮೊಗ್ಗ: ಕೊರೊನಾ ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ತಿಳಿಸಿದ್ದಾರೆ. ಬುಧವಾರದಿಂದ ರಾತ್ರಿ 9ಗಂಟೆಯಿಂದ ಬೆಳಗ್ಗೆ 6ಗಂಟೆಯವರೆಗೆ ರಾತ್ರಿ ಕರ್ಫ್ಯೂ ಆರಂಭವಾಗಲಿದ್ದು, ಈ ಅವ ಧಿಯಲ್ಲಿ ಯಾವುದೇ ಚಟುವಟಿಕಗಳಿಗೆ ಅವಕಾಶವಿರುವುದಿಲ್ಲ. ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಿಗ್ಗೆ 6ಗಂಟೆಯವರೆಗೆ ಪೂರ್ಣ ಕಫೂ ಜಾರಿಯಾಗಲಿದ್ದು, ಇದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವ ಕುರಿತು ಈಗಾಗಲೇ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ.

ಜನರು ಮನೆಯ ಒಳಗೆ ಇದ್ದು, ಕೊರೊನಾ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಜನರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಪಾಲಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಅನುಷ್ಟಾನಗೊಳಿಸಲು ತಾಲೂಕು ಮಟ್ಟದಲ್ಲಿ ಕಣ್ಗಾವಲು ತಂಡಗಳನ್ನು ಈಗಾಗಲೇ ರಚಿಸಲಾಗಿದ್ದು, ತಹಶೀಲ್ದಾರ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಬಸ್‌ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದೇಹದ ತಾಪಮಾನವನ್ನು ಪರೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಕರೋನಾ ನಿಯಂತ್ರಣಕ್ಕೆ ವ್ಯವಸ್ಥಿತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಲವು ತಂಡಗಳನ್ನು ರಚಿಸಿ ನೋಡಲ್‌ ಅ ಕಾರಿಗಳ ನೇಮಕ ಮಾಡಲಾಗಿದೆ. ಈ ನೋಡಲ್‌ ಅ ಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆ ವರದಿ ನೀಡುತ್ತಿದ್ದು, ಅದರ ಆಧಾರದಲ್ಲಿ ವ್ಯವಸ್ಥೆಯನ್ನು ಸುಧಾರಿಸಲಾಗುತ್ತಿದೆ ಎಂದು ಹೇಳಿದರು,

ವ್ಯವಸ್ಥೆ ಸುಧಾರಣೆ: ಚಿಕಿತ್ಸೆ ಅಗತ್ಯವಿರುವ ಕರೋನಾ ಪಾಸಿಟಿವ್‌ ವ್ಯಕ್ತಿಗಳನ್ನು ಮೆಗ್ಗಾನ್‌ನಲ್ಲಿ ಅಡ್ಮಿಟ್‌ ಮಾಡಲಾಗುತ್ತಿದೆ. ವೈದ್ಯಕೀಯ ನಿಗಾ ಅಗತ್ಯವಿರುವ ವ್ಯಕ್ತಿಗಳಿಗಾಗಿ ಪ್ರಸ್ತುತ ಗಾಜನೂರಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲಾಗಿದೆ. ಇಲ್ಲಿ ವೈದ್ಯರ ನೇತƒತ್ವದ ತಂಡ ರೋಗಿಗಳ ಆರೋಗ್ಯದ ಮೇಲೆ ನಿಗಾ ಇರಿಸಲಿದೆ. ಹೋಂ ಐಸೋಲೇಷನ್‌ನಲ್ಲಿರುವವರ ಮೇಲೆ ನಿಗಾ ಇರಿಸಲು ಯಾಂìಡಂಮ್‌ ಆಗಿ ಮನೆಗಳಿಗೆ ಭೇಟಿ ನೀಡಲು ಆರೋಗ್ಯ ಕಾರ್ಯಕರ್ತರ ತಂಡಗಳನ್ನು ರಚಿಸಲಾಗಿದೆ. ಪಾಸಿಟಿವ್‌ ವ್ಯಕ್ತಿಗಳ ತಪಾಸಣೆ ನಡೆಸಲು ಆಯುರ್ವೇದ ಮಹಾವಿದ್ಯಾಲಯ ಮಾತ್ರವಲ್ಲದೆ ಶಿಕಾರಿಪುರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಸಾಗರದಲ್ಲಿ ಟ್ರಯಾಜ್‌ ಸೆಂಟರ್‌ಗಳನ್ನು ಆರಂಭಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್‌ಗಳನ್ನು ಕಾಯ್ದಿರಿಸಲು ಸೂಚನೆ ನೀಡಲಾಗಿದ್ದು, ಪ್ರಸ್ತುತ ಸುಬ್ಬಯ್ಯ ಮೆಡಿಕಲ್‌ ಕಾಲೇಜಿನಲ್ಲಿ 80ಬೆಡ್‌ ಗಳ ಸೌಲಭ್ಯ ಬಳಸಿಕೊಳ್ಳಲಾಗುತ್ತಿದೆ ಎಂದರು.

ಚುನಾವಣಾ ಪ್ರಚಾರ: ತೀರ್ಥಹಳ್ಳಿ ಮತ್ತು ಭದ್ರಾವತಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಸಂಬಂಸಿದಂತೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಯಾವುದೇ ಕಾರಣಕ್ಕೂ ಗುಂಪು ಸೇರಲು ಅವಕಾಶವಿಲ್ಲ. ಕಫ್ರೂÂ ಅವ ಯಲ್ಲಿ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿ ದಿನ 3 ಸಾವಿರ ಮಂದಿಯ ಕೊರೊನಾ ತಪಾಸಣೆ ನಡೆಸಬೇಕು. ತಪಾಸಣಾ ವರದಿ ಗರಿಷ್ಠ 36 ಗಂಟೆಯ ಒಳಗಾಗಿ ಲಭಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ಶಿಮ್ಸ್‌ ಹಿರಿಯ ಅ ಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಧಿಕಾರಿ ಅವರು ಸೂಚನೆ ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.