ಶಿವಮೊಗ್ಗದ ರಸ್ತೆ ಬದಿ ಗೋಡೆ ಮೇಲೆ ಆಕರ್ಷಕ ಚಿತ್ತಾರ


Team Udayavani, Mar 1, 2021, 4:51 PM IST

dsa

ಶಿವಮೊಗ್ಗ: ಬೆಂಗಳೂರು ಭೇಟಿ ಕೊಟ್ಟವರಿಗೆ ರಸ್ತೆ ಬದಿ ಕಾಂಪೌಂಡ್‌ಗಳಲ್ಲಿ ಆಕರ್ಷಕ ಚಿತ್ರಗಳು ಗಮನ ಸೆಳೆಯದೆ ಇರದು. ಇಂತಹ ಆಕರ್ಷಕ ಚಿತ್ತಾರಗಳು ಇನ್ಮುಂದೆ ಶಿವಮೊಗ್ಗದಲ್ಲೂ ಕಾಣಬಹುದು. ಬೇರೆ ಬೇರೆ ಕಾರಣಗಳಿಗೆ ವಿರೂಪಗೊಳ್ಳುತ್ತಿದ್ದ ಇಂತಹ ಕಾಂಪೌಂಡ್‌ಗಳನ್ನು ಸ್ಮಾರ್ಟ್‌ಸಿಟಿ ಯೋಜನೆ ಅಡಿ ಕಲರ್‌ಫುಲ್‌ ಮಾಡಲಾಗುತ್ತಿದೆ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಕರ್ನಾಟಕ ಚಿತ್ರಕಲಾ ಪರಿಷತ್‌ ಸಹಯೋಗದಲ್ಲಿ ನಗರದ ಸೌಂದರ್ಯ ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ. 52 ಲಕ್ಷ ರೂ. ವೆಚ್ಚದಲ್ಲಿ ಎಂಟು ಇಲಾಖೆಗಳ ಕಾಂಪೌಂಡ್‌ಗಳಿಗೆ ಬಣ್ಣ ತುಂಬುವ ಕೆಲಸ ಅಚ್ಚುಕಟ್ಟಾಗಿ ನಡೆದಿದ್ದು, ಜನರನ್ನು ಆಕರ್ಷಿಸುತ್ತಿವೆ.

ಸಾಗರ ರಸ್ತೆಯ ಪೊಲೀಸ್‌ ಇಲಾಖೆ, ಎಸ್ಪಿ ಕಚೇರಿ, ಮೆಗ್ಗಾನ್‌ ಆಸ್ಪತ್ರೆ, ಆರ್‌ಟಿಒ ರಸ್ತೆಯ ಅರಣ್ಯ ಇಲಾಖೆ, ಪತ್ರಿಕಾ ಭವನ, ಬಾಲರಾಜ್‌ ಅರಸ್‌ ರಸ್ತೆಯ ಅಂಚೆ ಇಲಾಖೆ, ತಾಪಂ ಕಚೇರಿಯ ಸಾಮರ್ಥ್ಯ ಸೌಧದ ಕಟ್ಟಡಗಳು ಈಗಾಗಲೇ ಸ್ಮಾರ್ಟ್‌ ಆಗಿವೆ. ವಿವಿಧ ಚಿತ್ರಕಲೆಯಿಂದ ಕಂಗೊಳಿಸುತ್ತಿವೆ. ವಿಶೇಷವೆಂದರೆ ಆಯಾ ಇಲಾಖೆಗಳ ಕಾಂಪೌಂಡ್‌ ಮೇಲೆ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವುದನ್ನು ಬಿಂಬಿಸಲಾಗಿದೆ.

ಶಿವಮೊಗ್ಗ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಜಿಲ್ಲೆಯಲ್ಲಿ ಜೋಗ್‌ಫಾಲ್ಸ್‌, ಸಕ್ರೆಬೈಲ್‌ನ ಆನೆ ಬಿಡಾರ, ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ, ಶಿವಪ್ಪ ನಾಯಕ ಅರಮನೆ, ತುಂಗಾ ಮತ್ತು ಭದ್ರಾ ಜಲಾಶಯಗಳು ಹೀಗೆ ಹತ್ತು ಹಲವು ಪ್ರವಾಸಿಗಳ ಚಿತ್ರಣ ಗೋಡೆಗಳ ಮೇಲೆ ಮುದ್ರಿತಗೊಳ್ಳುತ್ತಿದೆ. ಪರಿಸರ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಉದ್ದೇಶದಿಂದ ಹಾಗೂ ಹೊರ ಜಿಲ್ಲೆ, ರಾಜ್ಯ ಅಥವಾ ವಿದೇಶಿ ಪ್ರವಾಸಿಗರಿಗೆ ಅನುಕೂಲಕ್ಕಾಗಿ ಪ್ರವಾಸಿ ತಾಣಗಳ ಪರಿಚಯವನ್ನು ಗೋಡೆಗಳ ಮೇಲೆ ಮಾಡಿಕೊಡಲಾಗುತ್ತಿದೆ. ಸ್ಮಾರ್ಟ್‌ಸಿಟಿಯಿಂದ ಪ್ರಾಯೋಗಿಕ ವಾಗಿ ನಗರದ ಎಂಟು ಸರ್ಕಾರಿ ಕಚೇರಿಗಳ ಕಾಂಪೌಂಡ್‌ಗಳಿಗೆ ಚಿತ್ರ ಬಿಡಿಸಲಾಗುತ್ತಿದೆ.

ಮುಂದಿನ ದಿನಗಳಲ್ಲಿ ನಗರದ ಎಲ್ಲ ಕಾಂಪೌಂಡ್‌ಗಳಲ್ಲೂ ಬಣ್ಣ ಬಣ್ಣದ ಚಿತ್ರ ಬಿಡಿಸುವ ಮೂಲಕ ಹೊಸ ಕಲ್ಪನೆ ಹುಟ್ಟು ಹಾಕಲಾಗುವುದು. ಇದರಿಂದ ಹೊರ ಊರು ಅಥವಾ ಪ್ರದೇಶಗಳಿಂದ ಬಂದವರಿಗೆ ಮಲೆನಾಡಿನ ಸಂಪೂರ್ಣ ಚಿತ್ರಣ ಕಣ್ಮುಂದೆ ಬರಲಿದೆ. ಜತೆಗೆ ಏನೆಲ್ಲ ಪ್ರವಾಸಿ ತಾಣಗಳಿವೆ ಎಂಬುದು ಸುಲಭವಾಗಿ ಪ್ರವಾಸಿಗರಿಗೂ ತಿಳಿಯಲಿದೆ ಎನ್ನುತ್ತಾರೆ ಸ್ಮಾರ್ಟ್‌ಸಿಟಿ ಅಧಿಕಾರಿಗಳು , ಪಾಲಿಕೆ ಗೋಡೆಗೆ

ಭಿತ್ತಿಚಿತ್ರ: ಜನರಲ್‌ ಥೀಮ್‌ ಇಟ್ಟುಕೊಂಡು 46 ಎಕರೆ ಪ್ರದೇಶದ ಫ್ರೀಡಂ ಪಾರ್ಕ್‌ನ 8 ಎಕರೆ ಜಾಗ (ಹಳೆಯ ಜೈಲಿನ ಗೋಡೆ) ಹಾಗೂ ಮಹಾನಗರ ಪಾಲಿಕೆ ಕಾಂಪೌಂಡ್‌ ಗಳಿಗೆ ಭಿತ್ತಿಚಿತ್ರಗಳ ಮುದ್ರಿಸಲು ಸ್ಮಾಟ್‌ ìಸಿಟಿ ಚಿಂತನೆ ನಡೆಸಿದೆ. ಈ ಮೂಲಕ ಸಿನಿಮಾ, ರಾಜಕೀಯ, ಧಾರ್ಮಿಕ ಸೇರಿ ಇತರೆ ಪೋಸ್ಟರ್‌ ಹಚ್ಚುವುದನ್ನು ತಡೆಯಲು ಮುಂದಾಗಿದೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.