Shivamogga: ಲಾಂಗ್ ನಿಂದ ಯುವಕನಿಗೆ ಹಲ್ಲೆ
Team Udayavani, Mar 18, 2024, 7:51 AM IST
ಶಿವಮೊಗ್ಗ: ಕಿಡಿಗೇಡಿಗಳ ಗುಂಪೊಂದು ಯುವಕನ ಮೇಲೆ ಲಾಂಗ್ ನಿಂದ ಹಲ್ಲೆ ಮಾಡಿದ ಘಟನೆ ನಗರದ ಹರಿಗೆ ಬಸ್ ನಿಲ್ದಾಣದ ಬಳಿ ಮಾ.17ರ ಭಾನುವಾರ ರಾತ್ರಿ ನಡೆದಿದೆ.
ಪ್ರಶಾಂತ್ ಹಲ್ಲೆಗೊಳಗಾದವನು ಎಂದು ತಿಳಿದು ಬಂದಿದೆ.
ಕಿಡಿಗೇಡಿಗಳು ಪ್ರಶಾಂತ್ ನ ತಲೆಗೆ ಲಾಂಗ್ ನಿಂದ ಹಲ್ಲೆ ಮಾಡಿದ್ದು, ಲಾಂಗ್ ತಲೆಯಲ್ಲಿ ಸಿಕ್ಕಿಕೊಂಡಿದೆ. ಸ್ಥಳೀಯರು ಲಾಂಗ್ ಹಿಡಿದು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು