Shivamogga: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು


Team Udayavani, Jun 7, 2023, 12:46 PM IST

Shivamogga: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು

ಶಿವಮೊಗ್ಗ: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ.

ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ವಿದ್ಯುತ್  ಸಂಪರ್ಕ ಇಲ್ಲದೇ  ವೈದ್ಯರು ಮೊಬೈಲ್ ಟಾರ್ಚ್  ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ.

ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ.

ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈಧ್ಯಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಮೇಲಾಧಿಕಾರಿಗಳ ನಿರ್ಲಕ್ಷ್ಯ ವೇ ಇಷ್ಟೆಕೆಲ್ಲ ಕಾರಣ.ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

 

ಟಾಪ್ ನ್ಯೂಸ್

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-theerthahalli

Theft in Temple: ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು

Shimoga: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ

Shimoga: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Shivamogga: VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

Shivamogga: VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

Road Mishap; ಗಾಜನೂರು: ಖಾಸಗಿ ಬಸ್ – ಕಾರು ನಡುವೆ ಅಪಘಾತ!

Road Mishap; ಗಾಜನೂರು: ಖಾಸಗಿ ಬಸ್ – ಕಾರು ನಡುವೆ ಅಪಘಾತ!

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.