ಹರ್ಷ ಹತ್ಯೆಯ ತನಿಖೆಗೆ ಮತ್ತಷ್ಟು ಪೊಲೀಸ್ ಬಲ
Team Udayavani, Mar 2, 2022, 5:15 PM IST
ಶಿವಮೊಗ್ಗ: ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷಕೊಲೆ ಪ್ರಕರಣದ ತನಿಖೆಗೆ ಈಗ ಮತ್ತಷ್ಟು ಬಲ ಬಂದಿದೆ.ಶಿವಮೊಗ್ಗ ಪೊಲೀಸರ ಜತೆ ಬೆಂಗಳೂರಿನ ವಿಶೇಷ ತನಿಖಾತಂಡ ಕೈ ಜೋಡಿಸಿದೆ.
ಇದುವರೆಗೆ ಸ್ಥಳೀಯ ಪೊಲೀಸರು ಮಾತ್ರ ತನಿಖೆನಡೆಸುತ್ತಿದ್ದರು.ಈ ಹಿಂದೆ ಎನ್ಐಎ ಈ ಪ್ರಕರಣದತನಿಖೆ ಮಾಡಬೇಕೆಂದು ಸಚಿವಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದರು.ಅದರ ಹೊರತಾಗಿ ಶಿವಮೊಗ್ಗದಲ್ಲಿಗೊಂದಲದ ವಾತಾವರಣನಿರ್ಮಾಣವಾದ ಹಿನ್ನೆಲೆಯಲ್ಲಿಇದೀಗ ಬೆಂಗಳೂರಿನ ತನಿಖಾತಂಡ ಶಿವಮೊಗ್ಗ ತಂಡದ ಜತೆತನಿಖೆ ಆರಂಭಿಸಿದೆ.
ಈಗಾಗಲೇ 10 ಆರೋಪಿಗಳನ್ನು ಬಂಧಿಸಿರುವ ಶಿವಮೊಗ್ಗ ಪೊಲೀಸರಿಗೆ ಹೆಚ್ಚಿನ ತನಿಖೆ ಕೈಗೊಳ್ಳಲುಬೆಂಗಳೂರಿನ ವಿಶೇಷ ತನಿಖಾ ತಂಡ ಪೂರಕವಾಗಿ ಕೆಲಸಮಾಡುತ್ತಿದೆ. ಹತ್ಯೆ ಹಿಂದೆ ಕೆಲ ಸಂಘಟನೆಗಳ ಅಥವಾ ಪ್ರಭಾವಿವ್ಯಕ್ತಿಗಳ ಬೆಂಬಲ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಅದೇಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ