ಕೇಳುವ ಕಲೆ ಯುವಕರಿಂದ ಮಾಯ

ಸಾಮಾಜಿಕ ಜಾಲತಾಣಗಳಿಂದ ಸ್ವ ಕೇಂದ್ರೀಯ ಮನೋಭಾವ: ಮಾಧವನ್‌ ಅಭಿಮತ

Team Udayavani, Feb 7, 2020, 5:57 PM IST

7-February-31

ಶಿವಮೊಗ್ಗ: ಡಿಜಿಟಲ್‌ ಯುಗದ ಯುವ ಜನಾಂಗವು ಮಾಹಿತಿಯ ಮಹಾಪೂರದಲ್ಲಿ ಸಿಲುಕಿದ್ದು, ಕೇಳುವ ಕಲೆಯನ್ನು ಕಳೆದುಕೊಂಡಿದೆ ಎಂದು ಮಲಯಾಳಿ ಸಾಹಿತಿ, ಕಾದಂಬರಿಕಾರ ಮಾಧವನ್‌ ಎನ್‌. ಎಸ್‌. ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಇಂಗ್ಲಿಷ್‌ ವಿಭಾಗವು ಪ್ರೊ| ಎಸ್‌. ಪಿ. ಹಿರೇಮಠ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ “ಸಂಸ್ಕೃತಿಯೊಂದಿಗೆ ಸಂವಾದ: ದಕ್ಷಿಣ ಏಷ್ಯಾದ ಬರಹಗಾರರ ರಾಷ್ಟ್ರೀಯ ಮಟ್ಟದ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.

15ನೇ ಶತಮಾನದಲ್ಲಿ ಗುಟೆನ್‌ಬರ್ಗ್‌ ಮುದ್ರಣ ಯಂತ್ರ ಕಂಡುಹಿಡಿದ ನಂತರ ಜಗತ್ತು ಭಾರೀ ಬದಲಾವಣೆ ಕಂಡಿತು. ತದನಂತರದಲ್ಲಿ ಪತ್ರಿಕೆ, ರೇಡಿಯೋ, ಟೆಲಿವಿಷನ್‌ ಸೇರಿದಂತೆ ವಿವಿಧ ರೀತಿಯ ಮಾಧ್ಯಮಗಳು ಅಭಿವೃದ್ಧಿಗೊಂಡು ಜನರ ನಡುವೆ ಬಳಕೆಯಲ್ಲಿವೆ. ಆದರೆ ಇತ್ತೀಚಿನ ಇಂಟರ್‌ನೆಟ್‌ ಆಧರಿತ ನವಮಾಧ್ಯಮವು ಮಾಹಿತಿಯ ಮಹಾಪೂರವನ್ನೇ ಜನರಿಗೆ ತಲುಪಿಸುತ್ತಿದೆ. ಸಹಜವಾಗಿ ಬರಹಗಾರ ಮತ್ತು ಓದುಗರಿಬ್ಬರೂ ಮಾಹಿತಿ ಮಹಾಪೂರದಲ್ಲಿ ಕಳೆದುಹೋಗುತ್ತಿದ್ದು, ವಿಷಯಗಳನ್ನು ಅರಿಯುವ, ಗುರುತಿಸುವ ಮತ್ತು ಕೇಳುವಂತಹ ಸೂಕ್ಷ್ಮ ಕೌಶಲ್ಯಗಳನ್ನು ಕಳೆದುಕೊಳ್ಳುತ್ತಿರುವ ಅಪಾಯ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯುವಸಮೂಹವು ಸಾಮಾಜಿಕ ಜಾಲತಾಣಗಳಿಂದ ಸ್ವಕೇಂದ್ರೀಯ ಮನೋಭಾವಕ್ಕೆ ಸೀಮಿತವಾಗಿದೆ. ಆಧುನಿಕ ಕಾಲದ ಓದು ಇ-ಓದು ಆಗಿ ಬದಲಾಗಿದ್ದು, ಬರಹಗಾರರಿಗೆ ಹೊಸ ಸವಾಲುಗಳನ್ನು ತಂದಿತ್ತಿದೆ. ಆಡಿಯೋ ಬುಕ್‌ಗಳನ್ನು ಪ್ರಕಾಶಕರು ಹೊರತರುತ್ತಿರುವುದು ಓದುಗರ ಯೋಚನಾ ಶಕ್ತಿಯನ್ನು ಮತ್ತಷ್ಟು ಕುಗ್ಗಿಸಬಲ್ಲದು. ನವ ಮಾಧ್ಯಮಗಳ ನವೀನ ಸಾಧ್ಯತೆಗಳಿಂದಾಗಿ, ಸಾಕ್ಷರತೆಯು ಸಾಹಿತ್ಯವನ್ನು ಓದಲು ಇರಬಲ್ಲ ಅರ್ಹತೆಯಾಗಿ ಇಂದು ಉಳಿದಿಲ್ಲ ಎಂದರು.

ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಮಾತನಾಡಿ, ಸಾಹಿತ್ಯದ ವಿವಿಧ ಅಭಿವ್ಯಕ್ತಿಗಳು ಕೇವಲ ಅಕ್ಷರ ವೃತ್ತಿಗೆ ಸೀಮಿತವಾದವುಗಳಲ್ಲ. ಪುರಾಣಗಳಿಂದ ಆರಂಭಿಸಿ ಆಧುನಿಕ ಕಾಲದ ರಾಷ್ಟ್ರೀಯ- ಅಂತಾರಾಷ್ಟ್ರೀಯ ಬರಹಗಾರರ ಸಾಹಿತ್ಯವು ಜನರಲ್ಲಿ ವಿಷಯಗಳನ್ನು ನೋಡುವ, ಸಮಸ್ಯೆಗಳನ್ನು ಅರಿಯುವ, ಸಂದಿಗ್ಧಗಳನ್ನು ಪರಿಹರಿಸಲು ಬೇಕಿರುವ ಸಾಮಾಜೋ-ರಾಜಕೀಯ ಮೌಲ್ಯಗಳನ್ನು ಬಿತ್ತುವ ಕಾರ್ಯವನ್ನು ಮಾಡಿವೆ ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.