ಕೋವಿಡ್ 19 : ಅಗತ್ಯ ವಸ್ತುಗಳ ಖರೀದಿಗೆ ಭಾರಿ ಜನಸ್ತೋಮ : ವೀಡಿಯೋ ವೈರಲ್


Team Udayavani, May 31, 2021, 7:15 PM IST

Shivamogga, Lockdown exctended

ಶಿವಮೊಗ್ಗ: ಕೋವಿಡ್ ಸೋಂಕಿನ ಎರಡನೇ ಅಲೆ ಹಾಗೂ ಬ್ಲ್ಯಾಕ್ ಫಂಗಸ್ ನ ಆತಂಕದ ನಡುವೆ ಜನ ಜೀವನ ಅಸ್ತವ್ಯಸ್ಥವಾಗಿದೆ. ರಾಜ್ಯದಲ್ಲಿ ಕರ್ಫ್ಯೂ ವನ್ನು ವಿಸ್ತರಿಸಬೇಕೆ ಬೇಡವೇ ಎನ್ನವುದರ ಬಗ್ಗೆ ಸಚಿವ ಸಂಪುಟದ ಉನ್ನತ ಮಟ್ಟದ ಸಭೆಗಳು ನಡೆಯುತ್ತಿದೆ. ಇತ್ತ ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಡಳಿತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ.

ಇದನ್ನೂ ಓದಿ :  ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಹೊಸ ಲಾಕ್ ಡೌನ್ ಮಾರ್ಗಸೂಚಿ ಬಿಡುಗಡೆ

ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಕೋವಿಡ್ ಸೋಂಕಿನ ಪ್ರಮಾಣ ಕೊಂಚ ಮಟ್ಟಿಗೆ ಇಳಿದಿದ್ದರೂ ಸೋಂಕಿನ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ(ಸೋಮವಾರ)ದಿಂದ ಭಾನುವಾರದವರೆಗೂ ಕಠಿಣ ಲಾಕ್‌ ಡೌನ್‌ ನನ್ನು ಜಿಲ್ಲಾಡಳಿತ ಘೋಷಣೆ ಮಾಡಿದ ಪರಿಣಾಮ ಸೋಮವಾರ ಅಗತ್ಯ ವಸ್ತುಗಳ ಖರೀದಿಗೆ ಭಾರಿ ಜನಸ್ತೋಮ ಕಂಡುಬಂದಿದೆ.

ಸೋಮವಾರದಿಂದ ಮದ್ಯ ಮಾರಾಟ  ಬಂದ್‌ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಸಮಯ ಮಿತಿ ಹೇರಲಾಗಿದೆ. ಅಲ್ಲದೇ ಎಪಿಎಂಸಿಯಲ್ಲಿ ಖರೀದಿಗೆ ಅವಕಾಶ ನಿಲ್ಲಿಸಲಾಗಿದೆ. ಬ್ಯಾಂಕ್‌ ವ್ಯವಹಾರದ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಇನ್ನು,  ಏರಿಯಾ ಬಿಟ್ಟು ಏರಿಯಾಗೆ ಬರಲು ನಿರ್ಬಂಧ ಹೇರಿರುವ ಪರಿಣಾಮ ಸೋಮವಾರ ಅಗತ್ಯ ವಸ್ತುಗಳ ಖರೀದಿಗೆ ನೂಕುನುಗ್ಗಲು ಕಂಡುಬಂದಿದೆ.

ಜಿಲ್ಲೆಯ ಬಹುತೇಕ ಎಲ್ಲಾ ತಾಲ್ಲೂಕುಗಳಲ್ಲಿ ಇದೇ ವಾತಾವರಣ ಕಂಡುಬಂದಿದ್ದು, ಭದ್ರಾವತಿಯಲ್ಲಿ ಉಂಟಾಗಿದ್ದ ಟ್ರಾಫಿಕ್‌ ಜಾಮ್‌ ವಿಡಿಯೋ ಈಗ ಸಾಮಾಜಿಕ ಜಾಲತಾನಗಳಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ : ಸಿಡಿ ಲೇಡಿಯ ಹೆಬಿಯಸ್ ಕಾರ್ಪಸ್ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Belthangady ಕಡಿರುದ್ಯಾವರದಲ್ಲಿ ಮತ್ತೆ ಕಾಡಾನೆ ದಾಳಿ

Belthangady ಕಡಿರುದ್ಯಾವರದಲ್ಲಿ ಮತ್ತೆ ಕಾಡಾನೆ ದಾಳಿ

Panemangalore Bridge ಬಿ.ಸಿ. ರೋಡ್‌ನ‌ಲ್ಲಿ ತಾಸು ಕಾಲ ಟ್ರಾಫಿಕ್‌ ಜಾಮ್‌

Panemangalore Bridge ಬಿ.ಸಿ. ರೋಡ್‌ನ‌ಲ್ಲಿ ತಾಸು ಕಾಲ ಟ್ರಾಫಿಕ್‌ ಜಾಮ್‌

Moodabidri ರಾಜ್ಯಮಟ್ಟದ ಜೂ. ಆ್ಯತ್ಲೆಟಿಕ್ಸ್‌ : ಆಳ್ವಾಸ್‌ಗೆ 50 ಪದಕ

Moodabidri ರಾಜ್ಯಮಟ್ಟದ ಜೂ. ಆ್ಯತ್ಲೆಟಿಕ್ಸ್‌ : ಆಳ್ವಾಸ್‌ಗೆ 50 ಪದಕ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.