ಕೋಮು ದ್ವೇಷ ಕೃತ್ಯಕ್ಕೆ ಭುಗಿಲೆದ್ದ ಆಕ್ರೋಶ
Team Udayavani, Jul 1, 2022, 4:24 PM IST
ಶಿವಮೊಗ್ಗ: ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ನಡೆದಅಮಾಯಕ ಹಿಂದೂ ಟೈಲರ್ ಕನ್ಹಯ್ಯಲಾಲ್ ಹತ್ಯೆ ಖಂಡಿಸಿವಿಶ್ವ ಹಿಂದೂ ಪರಿಷತ್- ಭಜರಂಗ ದಳ ಕಾರ್ಯಕರ್ತರುಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿನಂತರ ಜಿಲ್ಲಾ ಧಿಕಾರಿಗಳ ಕಚೇರಿಗೆ ತಲುಪಿ ಜಿಲ್ಲಾ ಧಿಕಾರಿಗಳಮುಖಾಂತರ ರಾಷ್ಟÅಪತಿಗಳಿಗೆ ಮನವಿ ಸಲ್ಲಿಸಿದರು.
ಕನ್ಹಯ್ಯಲಾಲ್ ಅವರನ್ನು ಮುಸ್ಲಿಂ ಭಯೋತ್ಪದಕರಾದಮಹಮದ್ ರಿಯಾಜ್ ಮತ್ತು ಮಹಮದ್ ಗೌಸ್ ಜಿಹಾದಿಮಾನಸಿಕತೆ ಹೊಂದಿ ದ್ವೇಷ ಭಾವನೆಯಿಂದ ಕೋಮು ಭಾವನಕೆರಳಿಸುವ ದುರುದ್ದೇಶ ಹಾಗೂ ಹಿಂದೂ ಸಮಾಜವನ್ನುಭಯಭೀತಿಗೊಳಿಸುವ ದೃಷ್ಟಿಯಿಂದ ಮಾಡಿದ್ದು ಇಬ್ಬರೂಕೊಲೆಗಾರರನ್ನು ಶೀಘ್ರ ಶಿಕ್ಷೆಗೆ ಗುರಿಪಡಿಸಲು ಆದೇಶಿಸಬೇಕುಎಂದು ಆಗ್ರಹಿಸಿದರು.
ಪ್ರತಿಭನೆಯಲ್ಲಿ ವಿಎಚ್ಪಿ ಜಿಲ್ಲಾಧ್ಯಕ್ಷಜೆ.ಆರ್. ವಾಸುದೇವ್, ಕಾರ್ಯದರ್ಶಿ ನಾರಾಯಣ್ ಜೀವರ್ಣೇಕರ್, ನಗರಾಧ್ಯಕ್ಷ ಸತೀಶ್ ಮುಂಚೆಮನೆ, ನಗರಕಾರ್ಯದರ್ಶಿ ಸುಧಾಕರ ಎಸ್.ಆರ್., ಭಜರಂಗ ದಳ ಜಿಲ್ಲಾಸಂಚಾಲಕ ರಾಜೇಶ್ ಗೌಡ, ನಗರ ಸಂಚಾಲಕ ಅಂಕುಶ್, ವಿ.ಗುರುರಾಜ್, ಎಚ್.ಸಿ. ಪವನ್ಕುಮಾರ್, ವಿ. ರಾಜೇಶ್, ಪಿ.ಉಲ್ಲಾಸ್, ಕಾಂತರಾಜ್, ವಿಜಯ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ