ಶಿವಮೊಗ್ಗ: ಭದ್ರಾವತಿ ನಗರದಲ್ಲಿರುವ ಹೊಸ ಸೇತುವೆ ಮುಳುಗಡೆ
Team Udayavani, Jul 15, 2022, 12:37 PM IST
ಶಿವಮೊಗ್ಗ: ಕಳೆದ 2 ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಶಿವಮೊಗ್ಗದ ಭದ್ರಾವತಿ ನಗರದಲ್ಲಿರುವ ಹೊಸ ಸೇತುವೆ ಮುಳುಗಡೆಯಾಗಿದೆ.
ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಭದ್ರಾ ನದಿಯ ಪ್ರವಾಹದಿಂದ ಭದ್ರಾವತಿ ಬಸ್ ನಿಲ್ದಾಣ ಸಮೀಪದ ಹೊಸ ಸೇತುವೆ ಮುಳುಗಡೆಯಾಗಿದೆ.
ಭದ್ರಾವತಿ ಓಲ್ಡ್ ಟೌನ್ ಮತ್ತು ಸಿದ್ದಾರೂಢ ನಗರಕ್ಕೆ ಸಂಪರ್ಕ ಕಲ್ಪಿಸುವ ಹೊಸ ಸೇತುವೆ ಇದಾಗಿದ್ದು, ತಾಲೂಕು ಆಡಳಿತ ತಡರಾತ್ರಿಯಿಂದಲೇ ಬ್ಯಾರಿಕೇಡ್ ಹಾಕಿ, ಸಂಚಾರ ಬಂದ್ ಮಾಡಿದೆ.
ಭದ್ರಾವತಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಹಿನ್ನೆಲೆ ಭದ್ರಾವತಿಯ ಕಾವಲ್ ಗುಂದಿಯ 30 ಮನೆಯಲ್ಲಿದ್ದ 120 ಜನರನ್ನು ತಾಲೂಕು ಆಡಳಿತ ವತಿಯಿಂದ ಹುತ್ತಾ ಕಾಲೋನಿಯ ಒಕ್ಕಲಿಗರ ಭವನದಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು