ತುಂಗಾ ನದಿಗೆ ಗೃಹ ಸಚಿವರಿಂದ ಬಾಗಿನ ಅರ್ಪಣೆ
Team Udayavani, Jul 15, 2022, 9:05 PM IST
ತೀರ್ಥಹಳ್ಳಿ: ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದುತೀರ್ಥಹಳ್ಳಿಯ ತುಂಗಾ ನದಿಯ ನೀರು ಅಪಾಯ ಮಟ್ಟವನ್ನುಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆಗೃಹಸಚಿವ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ ಬಾಗಿನಅರ್ಪಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಮಳೆ ಎಷ್ಟು ಬೇಕಾದರೂ ಬರಲಿ. ನದಿ ಉಕ್ಕಿ ಹರಿಯಲಿ.ಅದು ಸಮೃದ್ಧಿಯ ಸಂಕೇತ. ಆದರೆ ಎಲ್ಲೂ ಕೂಡ ಹನಿಯಾಗದರೀತಿಯಲ್ಲಿ ಕಾಪಾಡು ಎಂದು ರಾಮೇಶ್ವರನಲ್ಲಿ ಬೇಡಿ ಬಾಗಿನಅರ್ಪಿಸಿದ್ದೇವೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ನೆಡೆದ ರೌಡಿಶೀಟರ್ ಹತ್ಯೆ ಬಗ್ಗೆ ಮಾತನಾಡಿ, ಸದ್ಯದಲ್ಲೇ ಅವರನ್ನು ಬಂಧಿಸುವ ಕೆಲಸ ಆಗುತ್ತದೆ. ಪೊಲೀಸರಿಗೆ ಅದರ ಬಗ್ಗೆ ಈಗಾಗಲೇಮಾಹಿತಿ ಇದೆ. ಶಿವಮೊಗ್ಗ ರೌಡಿಗಳ ಸೆಂಟರ್ ಆಗಿದೆ. ಕೊತ್ವಾಲರಾಮಚಂದ್ರನಿಂದ ಆ ಪರಂಪರೆ ಬೆಳೆದುಕೊಂಡು ಬಂದಿದೆ.ಅದನ್ನು ಹೇಗಾದರೂ ಮಾಡಿ ಇಲ್ಲಿಗೆ ಮಂಗಳ ಹಾಡಬೇಕುಎಂದು ಈಗಾಗಲೇ ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ