ವಿಜೃಂಭಣೆಯ ಆಡಿಕೃತಿಕೆ ಹರೋಹರ ಜಾತ್ರೆ
Team Udayavani, Jul 24, 2022, 8:35 PM IST
ಶಿವಮೊಗ್ಗ: ಇಲ್ಲಿನ ಗುಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಯ ಎರಡು ದಿನಗಳ ಆಡಿಕೃತ್ತಿಕೆ ಹರೋಹರಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.ಕೊರೊನಾ ಸಾಂಕ್ರಾಮಿಕದಿಂದ ಕಳೆದೆರಡುವರ್ಷದಿಂದ ಸ್ಥಗಿತಗೊಂಡಿದ್ದ ಜಾತ್ರೆ ಈ ಬಾರಿಅದ್ಧೂರಿಯಾಗಿ ನಡೆಯಿತು.
ಜಿಲ್ಲೆ ಹಾಗೂ ರಾಜ್ಯದವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದಭಕ್ತರು ದೇವರ ಕೃಪೆಗೆ ಪಾತ್ರರಾದರು.ಬಾಲಸುಬ್ರಹ್ಮಣ್ಯ ಸ್ವಾಮಿ ಸನ್ನಿ ಧಿಯಲ್ಲಿ ಹರಕೆಯಕಾವಡಿಗಳನ್ನು ಹೊತ್ತ ಭಕ್ತರು ಭಕ್ತಿ ಪರಾಕಾಷ್ಠೆಮೆರೆದರು. ಬಾಲಸುಬ್ರಹ್ಮಣ್ಯ ದೇವಾಲಯದಲ್ಲಿಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಆರಂಭಗೊಂಡವು.
ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿದರ್ಶನ ಪಡೆದು ಭಕ್ತರು ಪುನೀತರಾದರು.ಕಾವಡಿಗಳನ್ನು ಹೊತ್ತು ಹರಕೆ ತೀರಿಸುವ ಭಕ್ತರುತುಂಗಾನದಿಯಲ್ಲಿ ಮಿಂದು ಮಡಿಯುಟ್ಟು ಪೂಜೆಗೆಅಣಿಯಾದರು. ಹಳದಿ ವಸ್ತ್ರಗಳನ್ನು ತೊಟ್ಟ ಭಕ್ತರಗುಂಪು ಭುಜದ ಮೇಲೆ ಕಾವಡಿಯನ್ನು ಹೊತ್ತುವಾದ್ಯದ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !