ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ಘೋಷಿಸಿ
Team Udayavani, Aug 19, 2022, 4:14 PM IST
ರಿಪ್ಪನ್ಪೇಟೆ: ಪಂಚಮಸಾಲಿ ಮಲ್ಲವಜನಾಂಗವನ್ನು 2- ಎ ಮೀಸಲಾತಿಗೆಸೇರಿಸುವಂತೆ ಈ ಹಿಂದೆ ರಾಜ್ಯದಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರಿಗೆ ಮನವಿ ಸಲ್ಲಿಸಲಾಗಿತ್ತು.
ಅವರುಕೊಟ್ಟ ಭರವಸೆಯಂತೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರಿಗೆ ಸಹಭೇಟಿ ಮಾಡಿ ಮನವಿ ಸಲ್ಲಿಸುವ ಮೂಲಕಆ.22 ರೊಳಗೆ ಪಂಚಮಸಾಲಿ ಮಲ್ಲವಜನಾಂಗವನ್ನು 2- ಎಗೆ ಸೇರಿಸುವಂತೆಅಗ್ರಹಿಸಲಾಗಿದ್ದು ಕೊಟ್ಟಭರವಸೆಯಂತೆಈಡೇರಿಸದಿದ್ದರೆ ಆ. 23 ರಂದುಶಿಗ್ಗಾಂವಿ ಚನ್ನಮ್ಮ ವೃತ್ತದಲ್ಲಿ ಸತ್ಕಾರ್ಯಇಲ್ಲವೇ ಸತ್ಯಾಗ್ರಹ ನಡೆಸುವುದುಅನಿರ್ವಾಯವಾಗಿದೆ ಎಂದುಪಂಚಮಸಾಲಿ ಪೀಠದ ಡಾ| ಜಗದ್ಗುರುಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆಎಚ್ಚರಿಕೆ ನೀಡಿದರು.
ಸಮೀಪದ ಕೋಡೂರು ಬೇಹಳ್ಳಿಗ್ರಾಮದ ತುರುಗೋಡು ನಾಗರಾಜಗೌಡರ ಮನೆಯಲ್ಲಿ ಹೊಸನಗರ ತಾಲೂಕಿನವೀರಶೈವ ಮಲ್ಲವರ ಸಮಾಜದವರ ಜಾಗೃತಿಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್