ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಸರ್ಕಾರದ ಆದ್ಯತೆ


Team Udayavani, Oct 7, 2021, 8:57 PM IST

Shivamogga news

ಶಿವಮೊಗ್ಗ: ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರಕ್ಕೆಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆನೀಡುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ|ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿಬಿಜೆಪಿ ಜಿಲ್ಲಾ ಘಟಕ ಸೇವೆ ಮತ್ತು ಸಮರ್ಪಣಾಅಭಿಯಾನದಡಿ ಹಮ್ಮಿಕೊಂಡಿದ್ದ ನವಭಾರತಮೇಳದಲ್ಲಿ ಬುಧವಾರ ನಡೆದ ಭಾರತದಲ್ಲಿವಿಜ್ಞಾನ-ತಂತ್ರಜ್ಞಾನ ವಿಷಯದ ಸಂವಾದದಲ್ಲಿಅವರು ಮಾತನಾಡಿದರು.

ವಿಶ್ವದಲ್ಲೇ ಮಾಹಿತಿ ತಂತ್ರಜ್ಞಾನದಲ್ಲಿ ಭಾರತನಾಗಾಲೋಟದಿಂದ ಮುಂದೆ ಸಾಗಿದೆ.ವಿಜ್ಞಾನ ಮತ್ತು ತಂತ್ರಜ್ಞಾನ, ಬಯೋಟೆಕ್‌,ಬಯೋಮೆಡಿಕಲ್‌, ಏರೋಟೆಕ್‌ ಸೇರಿದಂತೆಎಲ್ಲ ಮಾಹಿತಿ ತಂತ್ರಜ್ಞಾನದಲ್ಲಿ ವಿಶ್ವದಲ್ಲೇ ಭಾರತಮುಂದುವರೆದ ದೇಶವಾಗಿದ್ದು, ದೇಶದಲ್ಲಿಕರ್ನಾಟಕ ಮೊದಲ ಸ್ಥಾನದಲ್ಲಿದೆ.

ತಂತ್ರಜ್ಞಾನಮಾಹಿತಿಗಾಗಿಯೇ ರಾಜ್ಯ ಸರ್ಕಾರ ಎಲಿವೇಟ್‌ಸ್ಕೀಂ ಅಳವಡಿಸಿದ್ದು ಎಲ್ಲ ಸಂಶೋಧನಾವಿದ್ಯಾರ್ಥಿಗಳಿಗೂ ತಾವು ಮಾಡಿದ ಸಾಧನೆಯನ್ನುಬೆಳಕಿಗೆ ತರಲು ಇದು ಸಹಾಯಕವಾಗಿದೆ. ಇಡೀವಿಶ್ವದಲ್ಲೇ ಸ್ಟಾರ್ಟ್‌ ಅಪ್‌ ನಲ್ಲಿ ಭಾರತ ಮೂರನೇಸ್ಥಾನದಲ್ಲಿದ್ದು, ನಮ್ಮ ಆರ್ಥಿಕ ವ್ಯವಸ್ಥೆಯ ಮೂರನೇಒಂದು ಭಾಗ ಆದಾಯ ತಂತ್ರಜ್ಞಾನ ಕ್ಷೇತ್ರದಿಂದಲಭ್ಯವಾಗಿದೆ.

ರಾಜ್ಯದ ಒಟ್ಟಾರೆ ಜಿಡಿಪಿಯಲ್ಲಿ 250ಮಿಲಿಯನ್‌ ಡಾಲರ್‌ ತಂತ್ರಜ್ಞಾನ ಕ್ಷೇತ್ರದಿಂದಲೇಬರುತ್ತಿದೆ ಎಂದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಹಿತಿತಂತ್ರಜ್ಞಾನದ ಆವಿಷ್ಕಾರ ಕ್ಷೇತ್ರಕ್ಕೆ ಉತ್ತೇಜನ ನೀಡುತ್ತಿದ್ದು, ಎಲ್ಲ ಕ್ಷೇತ್ರಗಳೂ ಮುಂದಿನ ದಿನಗಳಲ್ಲಿಜನಸಾಮಾನ್ಯರಿಗೆ ತಲುಪುವಂತೆ ಮಾಡಲುಸರ್ಕಾರ ಕ್ರಮಕೈಗೊಂಡಿದೆ.

ಸಂಶೋಧನಾವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 20 ಸಾವಿರ ಸ್ಕಾಲರ್‌ಶಿಪ್‌ ನೀಡುತ್ತಿದ್ದು, ಹಿರಿಯ, ಕಿರಿಯ ವಿಜ್ಞಾನಿಗಳಿಗೆವಿಶೇಷ ಪ್ರೋತ್ಸಾಹಧನ ನೀಡಿ ಉತ್ತೇಜಿಸಲಾಗುತ್ತಿದೆಎಂದರು.ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನುಈಗಾಗಲೇ ಪ್ರಕಟಿಸಲಾಗಿದ್ದು, ನರ್ಸರಿಯಿಂದಲೇಮಗುವಿನಲ್ಲಿ ಸಂಶೋಧನೆಯ ಆಸಕ್ತಿಬೆಳೆಸಲಾಗುತ್ತಿದೆ.

ಇದನ್ನೂ ಓದಿ:ಮೂಢನಂಬಿಕೆ ಮೀರಿ ಚಾಮರಾಜನಗರಕ್ಕೆ ಬಂದ ಬೊಮ್ಮಾಯಿ

ವಿದ್ಯಾರ್ಥಿಯ ಆಸಕ್ತಿ ವಿಷಯದಲ್ಲಿಆತನಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಶಿಕ್ಷಣದಲ್ಲಿಸುಧಾರಣೆ ತರುವ ಮೂಲಕ ಗುಣಮಟ್ಟದಸಂಸ್ಕೃತಿಯನ್ನು ಬೋಧಿ ಸಲಾಗುತ್ತಿದೆ ಎಂದರು.

ತಾವು ಕೈಗೊಳ್ಳುವ ವೃತ್ತಿಯ ಮೂಲಕ ಸಮಾಜಕ್ಕೆಏನಾದರೂ ಕೊಡುಗೆ ನೀಡುವಂತಾಗಬೇಕು. ತನು,ಮನ ಸರ್ಮಪಿಸಿ ಕೈಗೊಂಡ ವೃತ್ತಿ ಲಾಭದಾಯಕವಾಗಿರಬೇಕು. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತುತಂತ್ರಜ್ಞಾನದ ಆವಿಷ್ಕಾರಕ್ಕೆ ಸರ್ಕಾರ ವಿಶೇಷಯೋಜನೆಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿಸಮಾಲೋಚನೆ ಹಮ್ಮಿಕೊಂಡು ಯುವಕರಲ್ಲಿಜಾಗೃತಿ ಮೂಡಿಸುತ್ತಿದೆ ಎಂದರು.

ಬಿಜಿಪಿ ಯುವ ಮೋರ್ಚಾ ರಾಜ್ಯಕಾರ್ಯಕಾರಿಣಿ ಸದಸ್ಯ ಅನೂಪ್‌ ಕುಮಾರ್‌ಎಸ್‌.ಬಿ. ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.