ಪುನೀತ್ ಅಗಲಿಕೆ ಅತಿದೊಡ್ಡ ನಷ್ಟ: ರಮೇಶ್ ಅರವಿಂದ್
Team Udayavani, Nov 8, 2021, 3:37 PM IST
ಶಿವಮೊಗ್ಗ: ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತಿದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ ಎಂದು ನಟ ರಮೇಶ್ ಅರವಿಂದ್ ಹೇಳಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಭಾನುವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಅವರು ಮಾತನಾಡಿ, ಎಲ್ಲರಿಗೂ ಪುನೀತ್ ಅವರೊಂದಿಗೆ ನೆನಪುಗಳಿವೆ. ಅಪ್ಪುಗೆ ನಮನ ಸಲ್ಲಿಸುವ ಉದ್ದೇಶದಿಂದ ನ.16ರಂದು ಚಲನಚಿತ್ರವಾಣಿಜ್ಯ ಮಂಡಳಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ತಮ್ಮ ನೂತನ ಚಿತ್ರ “ಹಂಡ್ರೆಡ್'(100) ಟ್ರೇಲರ್ ಬಿಡುಗಡೆಯಾಗಿದೆ. ನ.19ರಂದು ಸಿನಿಮಾ ತೆರೆ ಕಾಣಲಿದೆ. ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಬಳಕೆ ಕುರಿತ ಕೌಟುಂಬಿಕ ಥ್ರಿಲ್ಲರ್ ಸಿನಿಮಾ ಇದು. ನಟಿ ರಚಿತಾರಾಮ್, ಪೂರ್ಣಾ ಸೇರಿದಂತೆ ತಂತ್ರಜ್ಞರದೊಡ್ಡ ತಂಡವೇ ನಮ್ಮೊಂದಿಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ