ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು!
Team Udayavani, Nov 10, 2021, 4:59 PM IST
ಶಿವಮೊಗ್ಗ: ಸ್ಮಾರ್ಟ್ಸಿಟಿ ಕಾಮಗಾರಿಹಿನ್ನೆಲೆಯಲ್ಲಿ ನಗರದ ಹಲವು ರಸ್ತೆಗಳುಗುಂಡಿಮಯವಾಗಿದ್ದು, ಮಹಾನಗರಪಾಲಿಕೆವಿರುದ್ಧವಾಹನಚಾಲಕರುಹಿಡಿಶಾಪಹಾಕುತ್ತಿದ್ದಾರೆ. ಈ ಮಧ್ಯೆ ಸ್ಮಾರ್ಟ್ ಶಿವಮೊಗ್ಗಸಂಚಾರಿ ಪೊಲೀಸರೇ ಗುಂಡಿಗಳಿಗೆ ಮಣ್ಣುಹಾಕಿ ವಾಹನ ಸವಾರರಿಗೆ ನೆರವಾಗಿದ್ದಾರೆ.
ಪೊಲೀಸರ ಈ ಕಾರ್ಯ ಸಾಮಾಜಿಕಜಾಲತಾಣದಲ್ಲಿ ವೈರಲ್ ಆಗಿದೆ.ನಗರದ ಜೈಲ್ ಸರ್ಕಲ್ನಲ್ಲಿ ಕುವೆಂಪುರಸ್ತೆಯನ್ನು ಅಡ xಲಾಗಿ ಅಗೆಯಲಾಗಿತ್ತು.ಆದರೆ ಇದಕ್ಕೆ ಸರಿಯಾಗಿ ಮಣ್ಣು ಮುಚ್ಚದೆಇರುವುದರಿಂದ ವಾಹನ ಸವಾರರುಸಂಚರಿಸಲು ಪರದಾಡುತ್ತಿದ್ದರು. ಇ¨ಕೆ Rಸಂಚಾರಿ ಠಾಣೆ ಪೊಲೀಸರು ಮಣ್ಣು ಹಾಕಿಸರಿಪಡಿಸುವ ಮೂಲಕ ಸಾರ್ವಜನಿಕರಪ್ರಶಂಶೆಗೆ ಪಾತ್ರರಾಗಿದ್ದಾರೆ.
ಸಂಚಾರಿಠಾಣೆ ಎಎಸ್ಐ ಮಂಜುನಾಥ್, ಚಾಲಕಪ್ರಕಾಶ್, ಸಿಬ್ಬಂದಿ ಹನುಮಂತಪ್ಪ ಅವರುಜೈಲ್ ಸರ್ಕಲ್ನಲ್ಲಿ ಗುಂಡಿ ಮುಚ್ಚಿದ್ದಾರೆ.ರಸ್ತೆ ಪಕ್ಕದಲ್ಲಿದ್ದ ಮಣ್ಣು ತಂದು ತಾವೇಗುಂಡಿಗೆ ಸುರಿದು ಸಮತಟ್ಟು ಮಾಡಿದ್ದಾರೆ.ಜೈಲ್ ಸರ್ಕಲ್ ಕಡೆಯಿಂದ ನಂಜಪ್ಪಆಸ ³ತ್ರೆ ಕಡೆಗೆ ಹೋಗುವ ಮಾರ್ಗದಲ್ಲಿÃಸೆ ¤ಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ.ಈ ಗುಂಡಿಯಿಂದಾಗಿ ವಾಹನ ಸವಾರರುಗಾಯಗೊಂಡಿದ್ದಾರೆ. ವಾಹನಗಳಿಗೆ ಕೂಡಹಾನಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ