ಸಂಸದರ ನಿಧಿ ಬಿಡುಗಡೆ ಮಹತ್ವದ ನಿರ್ಧಾರ: ಬಿ.ವೈ. ರಾಘವೇಂದ್ರ


Team Udayavani, Nov 12, 2021, 6:56 PM IST

shivamogga news

ಶಿವಮೊಗ್ಗ: ಕೋವಿಡ್‌ ಸಾಂಕ್ರಾಮಿಕ ಹರಡುವಿಕೆಯ ಹಿನ್ನೆಲೆಯಲ್ಲಿ ದೇಶದಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21ಹಾಗೂ 2021-22ರ ಎರಡು ವರ್ಷಗಳ ಸಂಸದರನಿ ಧಿಯನ್ನು ಕೋವಿಡ್‌ ಸಂಕಷ್ಟದ ಆರ್ಥಿಕ ಪರಿಸ್ಥಿತಿಯ ನಿರ್ವಹಣೆಗಾಗಿ ನೀಡಲಾಗಿತ್ತು.

ಈಗ ಕೇಂದ್ರ ಸರ್ಕಾರಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು,2021-22ನೇ ಸಾಲಿಗೆ ಸ್ಥಗಿತಗೊಂಡಿದ್ದ ಸಂಸದರನಿ ಧಿಯಲ್ಲಿ ರೂ. 2 ಕೋಟಿ ರೂ.ಗಳನ್ನು ಬಿಡುಗಡೆಮಾಡಲು ಕೇಂದ್ರ ಸರ್ಕಾರ ಸೂಚನೆ ಹೊರಡಿಸಿದೆ. ಅನುದಾನ ಬಿಡುಗಡೆನಿರ್ಧಾರ ಕೈಗೊಂಡ ಕೇಂದ್ರ ಸರಕಾರಕ್ಕೆ ಸಂಸದ ಬಿ.ವೈ. ರಾಘವೇಂದ್ರಅಭಿನಂದನೆ ಸಲ್ಲಿಸಿದ್ದಾರೆ

.ಸಂಸದರ ನಿಧಿ ಯಡಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತಹಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸಂಸದರನಿ ಧಿಯನ್ನು ಬಳಕೆ ಮಾಡಿರುವುದರಲ್ಲಿ ಶಿವಮೊಗ್ಗ ಸಂಸದ ರಾಘವೇಂದ್ರಅವರು ದೇಶಕ್ಕೆ ಎರಡನೇ ಸ್ಥಾ®ದಲ್ಲಿದ್ದಾರೆ.

2019-20ರ ಸಾಲಿಗೆ ಸಂಬಂ ಧಿಸಿದಂತೆ 5 ಕೋಟಿಗಳ ಅನುದಾನ ಹಾಗೂ 10 ರಿಂದ 15 ನೇಲೋಕಸಭೆಯವರೆಗೆ ಬಳಕೆಯಾಗದೇ ಇದ್ದ 4.40 ಕೋಟಿ ಅನುದಾನವೂಸೇರಿದಂತೆ ಅಂದಾಜು 9.40 ಕೋಟಿ ಅನುದಾನದಲ್ಲಿ ಈಗಾಗಲೇ ಅಂದಾಜುರೂ. 9 ಕೋಟಿ ಅನುದಾನದಲ್ಲಿ 42 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಘಟಕ, 4.70 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಬಸ್‌ ಶೆಲ್ಟರ್‌, ಹೈಮಾಸ್ಟ್‌ಲೈಟ್‌, ಶಾಲಾ ಕೊಠಡಿ ಮತ್ತು ಸಾರ್ವಜನಿಕ ಸಮುದಾಯ ಭವನ, 2.93ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ, 82.50 ಲಕ್ಷ ವೆಚ್ಚದಲ್ಲಿ ಕೋವಿಡ್‌ನಿರ್ವಹಣೆಗಾಗಿ ಆರೋಗ್ಯ ಇಲಾಖೆಗೆ ಆಂಬ್ಯುಲೆನ್ಸ್‌ ಮತ್ತು ಡಯಾಲಿಸಿಸ್‌ಯಂತ್ರ ಅಳವಡಿಕೆಗೆ, ಉಳಿದ ಅನುದಾನದಲ್ಲಿ ಅಂಗವಿಕಲರಿಗೆತ್ರಿಚಕ್ರ ವಾಹನ, ಇತ್ಯಾದಿ ಅನೇಕ ಉಪಯುಕ್ತ ಕಾಮಗಾರಿಗಳನ್ನುಅನುಷ್ಟಾನಗೊಳಿಸಲು ಅನುದಾನವನ್ನು ಬಳಕೆ ಮಾಡುವುದರ ಮೂಲಕಸಾರ್ವಜನಿಕರ ಪ್ರಶಂಸೆಗೂ ಕಾರಣರಾಗಿದ್ದು, ಈಗಾಗಲೇ 7 ಕೋಟಿಅನುದಾನವು ಖರ್ಚಾಗಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.