ಶಿವಮೊಗ್ಗದಲ್ಲೆ ಇನ್ನುಉಣುಗು ಪರೀಕ್ಷೆ


Team Udayavani, Dec 6, 2021, 1:44 PM IST

shivamogga news

ಶಿವಮೊಗ್ಗ: ಕೆಎಫ್‌ಡಿ ಸಾಂಕ್ರಾಮಿಕ ರೋಗನಿಯಂತ್ರಣದಲ್ಲಿ ಶಿವಮೊಗ್ಗದ ವಿಡಿಎಲ್‌ ಲ್ಯಾಬ್‌ಮಹತ್ವದ ಯಶಸ್ಸು ಸಾ ಧಿಸಿದೆ. ಇಷ್ಟು ದಿನಉಣುಗು ಪರೀಕ್ಷೆಗೆ ಪುಣೆ, ಬೆಂಗಳೂರು ಲ್ಯಾಬ್‌ಅವಲಂಬಿಸಿದ್ದ ಇಲಾಖೆ ಈಗ ಶಿವಮೊಗ್ಗದಲ್ಲಿಪರೀಕ್ಷೆಗೆ ಸಜ್ಜಾಗಿದೆ. ಕೆಎಫ್‌ಡಿ ಬಾಧಿ ತ 11 ಜಿಲ್ಲೆಗಳಿಗೆಇದು ವರದಾನವಾಗಲಿದೆ.

ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌) ವೈರಸ್‌ಆ ಪ್ರದೇಶದಲ್ಲಿ ಇದೆಯೇ ಇಲ್ಲವೇ ಎಂಬುದನ್ನುಪತ್ತೆ ಹಚ್ಚಲು ಇಲಾಖೆ ಮಾನವ ರಕ್ತ ಮಾದರಿ,ಉಣುಗುಗಳ ಪರೀಕ್ಷೆ, ಸತ್ತ ಮಂಗಗಳ ಪರೀಕ್ಷೆನಡೆಸುತ್ತದೆ. ಇದರ ಮೂಲಕ ಕೆಎಫ್‌ಡಿ ಬಾ ಧಿತವೇಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ಸಾಮಾನ್ಯವಾಗಿಕೆಎಫ್‌ಡಿ ವೈರಸ್‌ ಉಣುಗುಗಳ ಮೂಲಕದನಕರುಗಳಿಗೆ ಸಂಪರ್ಕಿಸಿ ನಂತರ ಮಾನವನಿಗೆಬರುತ್ತದೆ. ಹಾಗಾಗಿ ಪ್ರತಿವರ್ಷ ಕೆಎಫ್‌ಡಿ ಬಾಧಿ ತಪ್ರದೇಶಗಳಲ್ಲಿ ಉಣುಗುಗಳ ಮಾದರಿ ಸಂಗ್ರಹಿಸಿಲ್ಯಾಬ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ.ಉಣುಗುಗಳಲ್ಲಿ ವೈರಸ್‌ ಪತ್ತೆಯಾದರೆ ಆ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಳ್ಳಲಾಗುತ್ತಿದೆ.

ಆದರೆ ಈ ಪರೀಕ್ಷೆಗೆಪುಣೆ ಅಥವಾ ಬೆಂಗಳೂರು ಲ್ಯಾಬ್‌ಗಳನ್ನುಅವಲಂಬಿಸಬೇಕಾಗುತ್ತದೆ. ಫಲಿತಾಂಶ ಸಿಗಲು ಕನಿಷ್ಟ10ರಿಂದ 15 ದಿನಗಳ ಕಾಲಾವಕಾಶ ಬೇಕು. 15ದಿನದಲ್ಲಿ ವೈರಸ್‌ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿರುವಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಇದರಿಂದ ತುರ್ತುಕ್ರಮಗಳನ್ನು ಕೈಗೊಳ್ಳಲು ವಿಳಂಬವಾಗುತ್ತಿತ್ತು.ಇನ್ಮುಂದೆ ಶಿವಮೊಗ್ಗದ ವಿಡಿಎಲ್‌ ಲ್ಯಾಬ್‌ನಲ್ಲೇ ಈಪರೀಕ್ಷೆ ನಡೆಯಲಿದೆ.

ಒಂದೇ ದಿನದಲ್ಲಿ ರಿಸಲ್ಟ್: ಉಪಕರಣಗಳು ಇದ್ದರೂಪರೀಕ್ಷೆಗೆ ಬೇಕಾದ ನುರಿತ ತಜ್ಞರು ಇರಲಿಲ್ಲ.ಈಗ ವಿಡಿಎಲ್‌ ಲ್ಯಾಬ್‌ ಸಿಬ್ಬಂದಿಯೊಬ್ಬರಿಗೆಉಣುಗು ಪರೀಕ್ಷೆ ತರಬೇತಿ ನೀಡಲಾಗಿದೆ. ಕೆಲವೇದಿನಗಳಲ್ಲಿ ಉಣುಗು ಪರೀಕ್ಷೆ ಆರಂಭಗೊಳ್ಳಲಿದೆ.ಆಗ ಒಂದೇ ದಿನದಲ್ಲಿ ಫಲಿತಾಂಶ ಸಿಗಲಿದೆ.

ಪ್ರತಿವರ್ಷ 1500ಕ್ಕೂ ಹೆಚ್ಚು ಉಣುಗುಗಳನ್ನು ಪರೀಕ್ಷೆಗೆಒಳಪಡಿಸಲಾಗುತ್ತಿದೆ. ಕೆಎಫ್‌ಡಿ ತನ್ನ ವ್ಯಾಪ್ತಿ ವಿಸ್ತಾರಮಾಡಿಕೊಂಡಿರುವುದರಿಂದ ಒಂದೇ ದಿನದಲ್ಲಿರಿಸಲ್ಟ್ ಸಿಕ್ಕರೆ ಅಂತಹ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್‌,ಫಾಗಿಂಗ್‌ ಮಾಡಲು ಅನುಕೂಲವಾಗುತ್ತದೆಎಂಬುದು ತಜ್ಞರ ಅಭಿಮತ.

ಶರತ್‌ ಭದ್ರಾವತಿ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.