ಒಕ್ಕಲಿಗರ ಸಂಘದ ಗದ್ದುಗೆಗಾಗಿ ಜಿದ್ದಾ ಜಿದ್ದಿ


Team Udayavani, Dec 7, 2021, 5:23 PM IST

shivamogga news

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಒಕ್ಕಲಿಗರ ಸಂಘದರಾಜ್ಯ ನಿರ್ದೇಶಕ ಸ್ಥಾನದ ಚುನಾವಣೆ ಗರಿಗೆದರಿದ್ದುಅಧಿ ಕಾರ ಹಿಡಿಯಲು ಭದ್ರಾವತಿ- ತೀರ್ಥಹಳ್ಳಿಆಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ.

ಒಕ್ಕಲಿಗರ ಸಂಘದ ಚುನಾವಣೆಯು “ಗೌಡರಗದ್ದಲ’ ಎಂಬ ನಾಣ್ಣುಡಿ ನೆನಪಿಸುತ್ತದೆ. ಅನೇಕಬಾರಿ ಮುಂದೂಡಿ ಕೊನೆಗೂ ನಡೆಯುತ್ತಿರುವಚುನಾವಣೆಯು ಈ ಬಾರಿ ಹಲವು ವಿಶೇಷತೆಗಳನ್ನುಒಳಗೊಂಡಿದೆ.

ಶಿವಮೊಗ್ಗ ಮತ್ತು ಉತ್ತರ ಕನ್ನಡಜಿಲ್ಲೆ ಒಳಗೊಂಡ ಈ ಕ್ಷೇತ್ರದಲ್ಲಿ ಮೊದಲಿನಿಂದಲೂತೀರ್ಥಹಳ್ಳಿ ಮಲೆನಾಡು ಗೌಡರ ಪಾರುಪತ್ಯ ಹೆಚ್ಚು.ಮತ ಕ್ಷೇತ್ರದಲ್ಲಿ ತೀರ್ಥಹಳ್ಳಿ, ಭದ್ರಾವತಿಯಲ್ಲಿಹೆಚ್ಚು ಮತದಾರರು ಇದ್ದಾರೆ. ಶಿವಮೊಗ್ಗ ನಂತರದಸ್ಥಾನದಲ್ಲಿದೆ. ಕಳೆದ ಎರಡು ಅವ ಧಿಗೆ ಅಧ್ಯಕ್ಷರಾಗಿದ್ದಡಿ.ವಿ. ರಮೇಶ್‌ ಅವರು ಈ ಬಾರಿ ಕಣದಿಂದದೂರ ಉಳಿದಿದ್ದಾರೆ.

ಹಾಗಾಗಿ ಆಕಾಂಕ್ಷಿಗಳಪಟ್ಟಿಯೂ ಬೆಳೆದಿದಿದೆ. ಕಣದಲ್ಲಿ 9 ಮಂದಿಅಭ್ಯರ್ಥಿಗಳಿದ್ದು ಮೂವರು ಅಭ್ಯರ್ಥಿಗಳ ಹೆಸರುಮುಂಚೂಣಿಯಲ್ಲಿದೆ.9 ಮಂದಿಯಲ್ಲಿ ರಜನಿಕಾಂತ, ಕೆ.ಎಸ್‌.ರವಿಕುಮಾರ್‌ ಶಿವಮೊಗ್ಗದವರಾಗಿದ್ದರೆ ಶಶಿಧರಎಚ್‌.ಡಿ., ಎಸ್‌.ಕೆ.ಧರ್ಮೇಶ್‌, ಚೇತನ ಹೆಗ್ಡೆ,ಲೋಕೇಶ್‌ ಎಸ್‌.ವಿ., ಕುಮಾರ್‌ ತೀರ್ಥಹಳ್ಳಿತಾಲೂಕಿನವರು. ಭದ್ರಾವತಿ ತಾಲೂಕಿನಿಂದ ಎಸ್‌.ಕುಮಾರ್‌, ನಾಗರಾಜ ಟಿ.ಎನ್‌. ಕಣದಲ್ಲಿದ್ದಾರೆ.

ಬಲಾಬಲ: ಭದ್ರಾವತಿ ತಾಲೂಕಿನಿಂದ ಈಬಾರಿ ಒಮ್ಮತದ ಅಭ್ಯರ್ಥಿಯಾಗಿ ಜಿಪಂ ಮಾಜಿಸದಸ್ಯ ಎಸ್‌. ಕುಮಾರ್‌ ಅವರು ಕಣಕ್ಕಿಳಿದಿದ್ದುಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಮಾಜಿ ಶಾಸಕದಿ.ಎಂ.ಜೆ. ಅಪ್ಪಾಜಿ ಒಡನಾಡಿಯಾಗಿರುವಇವರು ಕ್ಷೇತ್ರದಾದ್ಯಂತ ಓಡಾಡುತ್ತಿದ್ದು ಪ್ರಬಲಪೈಪೋಟಿ ಒಡ್ಡಿದ್ದಾರೆ. ಇವರಿಗೆ ಪ್ರಬಲ ಪೈಪೋಟಿಒಡ್ಡಿರುವುದು ತೀರ್ಥಹಳ್ಳಿಯ ಎಸ್‌.ಕೆ.ಧರ್ಮೇಶ್‌. ಅವರು ವೃತ್ತಿಯಿಂದ ಕಾಂಟ್ರಾ Âಕ್ಟರ್‌ಆಗಿದ್ದು ಕ್ಷೇತ್ರದಲ್ಲಿ ಪರಿಚಯ ಹೊಂದಿದ್ದಾರೆ.

ಚುನಾವಣೆಗಾಗಿಯೇ ಒಂದು ವರ್ಷದಿಂದತಯಾರಿ ನಡೆಸಿದ್ದಾರೆ. 20 ವರ್ಷದಿಂದ ಸಮಾಜದಕೆಲಸದಲ್ಲಿ ಗುರುತಿಸಿಕೊಂಡಿದ್ದಾರೆ. ಹಾಗಾಗಿ ಹೆಚ್ಚುಮತ ಪಡೆಯಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.ಇವರಿಬ್ಬರ ನಡುವೆ ವೃತ್ತಿಯಿಂದ ವಕೀಲರಾಗಿರುವಎಸ್‌.ವಿ. ಲೋಕೇಶ್‌ ಅವರು ಹೆಸರು ಸ್ಪರ್ಧಾಕಣದಲ್ಲಿ ಬಲವಾಗಿ ಕೇಳಿಬರುತ್ತಿದೆ.

ಮಲೆನಾಡುಭಾಗದಲ್ಲಿ ಹೆಚ್ಚು ಸಕ್ರಿಯವಾಗಿರುವ ಅವರು ಹೆಚ್ಚುಮತ ಪಡೆಯುತ್ತಾರೆಂಬ ನಿರೀಕ್ಷೆ ಇದೆ. ಉಳಿದಂತೆಶಿವಮೊಗ್ಗದ ಕೆ.ಎಸ್‌. ರವಿಕುಮಾರ್‌ ಭ್ರಷ್ಟಾಚಾರರಹಿತ ಆಡಳಿತ ನೀಡುವ ಭರವಸೆ ಮೇಲೆ ಮತಕೇಳುತ್ತಿದ್ದಾರೆ.ಒಟ್ಟಾರೆ ಚುನಾವಣೆಯಲ್ಲಿ ಹಣ, ಬಾಡೂಟದಕತೆಗಳು ಕೇಳಿಬರುತ್ತಿವೆ. ಹಣ ಬಲ ಗೆಲ್ಲುವುದೋ,ಜನ ಬಲ ಗೆಲ್ಲುವುದೋ ಕಾದು ನೋಡಬೇಕಿದೆ.

ಶರತ್‌ ಭದ್ರಾವತಿ

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.