ಗ್ರಾಪಂ ಸದಸ್ಯರನ್ನು  ಬೀದಿಗೆ ತಂದ ಬಿಜೆಪಿ: ಮಧು ಟೀಕೆ


Team Udayavani, Dec 7, 2021, 6:35 PM IST

shivamogga news

ಶಿವಮೊಗ್ಗ: ಗ್ರಾಪಂ ಸದಸ್ಯರನ್ನು ಬಿಜೆಪಿಯವರುಬೀದಿಗೆ ತಂದು ನಿಲ್ಲಿಸಿದ್ದಾರೆ. ಹಾಗಾಗಿ ಈಬಾರಿಯ ವಿಧಾನ ಪರಿಷತ್‌ ಚುನಾವಣೆಯಲ್ಲಿಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದುಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿ ಸರ್ಕಾರದಲ್ಲಿ ಗ್ರಾಪಂಗಳ ಅ ಧಿಕಾರವನ್ನೇಮೊಟಕುಗೊಳಿಸಲಾಗಿದೆ.

ಯಾವುದೇ ಸ್ವ-ನಿರ್ಧಾರದ ಯೋಜನೆಗಳನ್ನು ಅವರುಮಾಡುವಂತಿಲ್ಲ. ಅನುದಾನವನ್ನು ಕೂಡ ಹೆಚ್ಚುಮಾಡಿಲ್ಲ. ಗ್ರಾಪಂ ಸದಸ್ಯರ ವೇತನ ಕೂಡಹೆಚ್ಚು ಮಾಡಿಲ್ಲ. ಮೂಲ ಸೌಕರ್ಯಗಳಿಗೆಒತ್ತು ಕೊಡುತ್ತಿಲ್ಲ. ಬಿಜೆಪಿ ಆಡಳಿತದಲ್ಲಿಗ್ರಾಮೀಣಾಭಿವೃದ್ಧಿಯೇ ಮರೀಚಿಕೆಯಾಗಿದೆ.ಸರ್ಕಾರದ ಯೋಜನೆಗಳು ಕೂಡ ತಲುಪದೆಹೋಗಿದೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣವಿಫಲವಾಗಿದ್ದು ಹದಗೆಟ್ಟಿದೆ. ಬಿಜೆಪಿಬೆಂಬಲಿತ ಗ್ರಾಪಂ ಸದಸ್ಯರು ಕೂಡ ಇದರಿಂದ ಬೇಸರಗೊಂಡಿದ್ದಾರೆ.

ಒಟ್ಟಾರೆ ಜನರ ಭಾವನೆ,ಕಷ್ಟಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಗ್ರಾಪಂಸದಸ್ಯರಿಗೆ ಸಹಜವಾದ ಸಿಟ್ಟಿದೆ. ಈ ಎಲ್ಲಾಕಾರಣಗಳಿಂದ ಬಿಜೆಪಿಯ ಅಭ್ಯರ್ಥಿಗಳುಈ ಭಾರಿ ಪರಿಷತ್‌ ಚುನಾವಣೆಯಲ್ಲಿಭಾರೀ ಪ್ರಮಾಣದಲ್ಲಿ ಸೋಲು ಕಾಣಲಿದ್ದಾರೆಎಂದರು.ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಆರ್‌. ಪ್ರಸನ್ನಕುಮಾರ್‌ ಸರಳ ಸಜ್ಜನರಾಗಿದ್ದಾರೆ.ತಮ್ಮ ಕಳೆದ ಅ ಧಿಕಾರಾವ ಧಿಯಲ್ಲಿ ಉತ್ತಮಕೆಲಸಗಳನ್ನು ಮಾಡಿದ್ದಾರೆ. ಈ ಬಾರಿ ಅವರುಗೆಲ್ಲುವುದು ಖಚಿತ. ಅತ್ಯಂತ ಹೆಚ್ಚು ಅಂತರದಲ್ಲಿಅವರನ್ನು ಗಲ್ಲಿಸಬೇಕಾಗಿದೆ. ಈಗಾಗಲೇ ಅವರಪರ ದಾವಣಗೆರೆಯ ಮೂರು ತಾಲೂಕುಗಳುಸೇರಿದಂತೆ ಜಿಲ್ಲೆಯ ಎಲ್ಲಾ ಕಡೆ ಪ್ರಚಾರಕಾರ್ಯ ಆರಂಭವಾಗಿದೆ.

ಬಹುತೇಕ ಎಲ್ಲರೂಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದರು.ಮುಖ್ಯವಾಗಿ ಜೆಡಿಎಸ್‌ ಬೆಂಬಲಿತ ಗ್ರಾಪಂಸದಸ್ಯರು ಕೂಡ ಈ ಬಾರಿ ಕಾಂಗ್ರೆಸ್‌ಗೆಬೆಂಬಲ ನೀಡಲಿದ್ದಾರೆ. ರಾಜ್ಯಮಟ್ಟದಲ್ಲಿ ಪಕ್ಷದಮುಖಂಡರತೀರ್ಮಾನಗಳು ಏನೇ ಇದ್ದರೂಅದು ಸ್ಥಳೀಯವಾಗಿ ನಡೆಯುವುದಿಲ್ಲ.ಇಲ್ಲಿ ಸ್ಥಳೀಯ ಮತದಾರರದ್ದೇ ಅಂತಿಮನಿರ್ಧಾರವಾಗುತ್ತದೆ. ಜೆಡಿಎಸ್‌ ಮತ್ತುಕಾಂಗ್ರೆಸ್‌ ನಡುವೆ ಗ್ರಾಪಂ ಮಟ್ಟದಲ್ಲಿ ಒಂದುರೀತಿಯ ಮಾನಸಿಕ ಹೊಂದಾಣಿಕೆ ಇದೆ.ಜೆಡಿಎಸ್‌ ಬೆಂಬಲಿತ ಸದಸ್ಯರು ಬಿಜೆಪಿಯನ್ನುಬೆಂಬಲಿಸುವುದು ಕಷ್ಟ. ತಾವು ಸಹಈಗಾಗಲೇ ಜೆಡಿಎಸ್‌ ಮಾಜಿ ಶಾಸಕಿ ಶಾರದಾಪೂರ್ಯಾನಾಯ್ಕ ಸೇರಿದಂತೆ ಹಲವು ಜೆಡಿಎಸ್‌ಮುಖಂಡರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್‌ಗೆ ಅವರಿಂದ ಬೆಂಬಲ ನಿರೀಕ್ಷೆ ಮಾಡಿದ್ದೇನೆಎಂದರು.ಮುಂದಿನ ವಿಧಾನಸಭಾ ಚುನಾವಣೆಯಲ್ಲಿಕಾಂಗ್ರೆಸ್‌ ಮತ್ತೆ ಅಧಿ ಕಾರಕ್ಕೆ ಬಂದೇಬರುತ್ತದೆ.

ಕಾಂಗ್ರೆಸ್‌ನ ಸಾಧನೆಗಳನ್ನು ಜನರಿಗೆತಲುಪಿಸುತ್ತೇವೆ. ಆ ಮೂಲಕವೇ ಮತಕೇಳುತ್ತೇವೆ. ಈ ಬಾರಿ ಆರ್‌. ಪ್ರಸನ್ನಕುಮಾರ್‌ಅವರ ಗೆಲುವು ಖಚಿತ. ಅವರನ್ನು ಹೆಚ್ಚಿನಅಂತರದಿಂದ ಗೆಲ್ಲಿಸಬೇಕು ಎಂದುಮತದಾರರಿಗೆ ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೆ.ಬಿ.ಪ್ರಸನ್ನಕುಮಾರ್‌, ಕಲಗೋಡು ರತ್ನಾಕರ್‌,ವಿಜಯಕುಮಾರ್‌, ಎಸ್‌.ಪಿ. ದಿನೇಶ್‌,ಜಿ.ಡಿ.ಮಂಜುನಾಥ್‌, ನಾಗರಾಜ್‌, ಶಿವಾನಂದ್‌,ದೇವಿಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.