ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗದಿರಿ
Team Udayavani, Dec 9, 2021, 2:33 PM IST
ಸೊರಬ: ವಿದ್ಯಾರ್ಥಿಗಳು ಮೊಬೈಲ್ವ್ಯಾಮೋಹಕ್ಕೆ ಬಲಿಯಾಗದೆ ಆಧುನಿಕತಂತ್ರಜ್ಞಾನಗಳನ್ನು ಜ್ಞಾನಾರ್ಜನೆಗೆ ಬಳಕೆಮಾಡಿಕೊಳ್ಳಬೇಕು ಎಂದು ಪೊಲೀಸ್ವೃತ್ತ ನಿರೀಕ್ಷಕ ಎಲ್. ರಾಜಶೇಖರ ಕರೆ ನೀಡಿದರು.
ಮಂಗಳವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ಇಲಾಖೆ ವತಿಯಿಂದ ರಾಷ್ಟ್ರೀಯಸೇವಾ ಯೋಜನೆ ಘಟಕ 1 ಮತ್ತು 2,ರೋವರ್ ಮತ್ತು ರೇಂಜರ್ ಘಟಕದಸಹಯೋಗದಲ್ಲಿ ಹಮ್ಮಿಕೊಂಡಿದ್ದಅಪರಾಧ ತಡೆ ಮಾಸಾಚರಣೆಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಯುವ ಸಮೂಹ ಮೋಜು-ಮಸ್ತಿಯಗೀಳಿಗೆ ಬಿದ್ದು, ಕಾನೂನು ಪರಿಪಾಲನೆಯಅರಿವಿಲ್ಲದೆ ಜೀವನ ಹಾಳುಗೆಡವಿಕೊಳ್ಳುತ್ತಿರುವುದು ಆತಂಕಕಾರಿ ವಿಚಾರವಾಗಿದೆ.
ನಮ್ಮ ದೇಶದಕಾನೂನನ್ನು ಗೌರವಿಸಿ ಸಮಾಜದಲ್ಲಿಶಾಂತಿ- ಸುವ್ಯವಸ್ಥೆ ಕಾಪಾಡಲು ಸಹಕಾರನೀಡಬೇಕು. ವಿದ್ಯಾರ್ಥಿಗಳು ಶಿಕ್ಷಣಕ್ಕೆಹೆಚ್ಚು ಒತ್ತು ನೀಡಬೇಕೇ ವಿನಃ, ದಿನವಿಡೀಮೊಬೈಲ್ನಲ್ಲಿ ಮಗ್ನರಾಗುವುದು,ಯಾವುದೋ ಒಂದು ಸಂದೇಶದಬಗ್ಗೆ ಅರಿತು ಅರಿಯದೇ ಅದನ್ನುಇನ್ನೊಬ್ಬರಿಗೆ ವರ್ಗಾವಣೆ ಮಾಡುವುದು,
ಅಪರಿಚಿತರೊಂದಿಗೆ ಸಾಮಾಜಿಕಜಾಲತಾಣದಲ್ಲಿ ಸ್ನೇಹ ಬೆಳೆಸುವುದರಿಂದಮುಂದಾಗುವ ಪರಿಣಾಮಗಳನ್ನುಎದುರಿಸಬೇಕಾಗುತ್ತದೆ ಎಂದರು.ಕಾಲೇಜಿನ ಉಪನ್ಯಾಸಕರಾದ ಡಾ|ಶೋಯಬ್ ಅಹಮ್ಮದ್, ಮಧುರಯಾದವ್, ಕಾಸನಾಳೆ ವರ್ಷ, ಆನಂದಕುಮಾರ್, ಶಂಕರ ನಾಯ್ಕ, ಪೊಲೀಸ್ಇಲಾಖೆಯ ಸಿಬ್ಬಂದಿ ಸಂದೀಪಕುಮಾರ್, ಯು. ಶಿವಾನಂದ,ಬಂಗಾರಪ್ಪ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ