ಸಮಾಜಕ್ಕೆ ಬ್ರಾಹ್ಮಣರ ಕೊಡುಗೆ ಅಪಾರ


Team Udayavani, Jan 1, 2022, 9:34 PM IST

shivamogga news

ಶಿವಮೊಗ್ಗ: ತಾಲೂಕು ಬ್ರಾಹ್ಮಣ ಸೇವಾಸಂಘದ ವತಿಯಿಂದ 2022 ಸಾಲಿನ ನೂತನಕ್ಯಾಲೆಂಡರ್‌ ಉದ್ಘಾಟನಾ ಸಮಾರಂಭ ಹಾಗೂವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದಡಿ.ಎಸ್‌. ಅರುಣ್‌ ಅವರನ್ನು ಆತ್ಮೀಯವಾಗಿಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅರುಣ್‌,ಅವರು ಬ್ರಾಹ್ಮಣ ಸಮಾಜದಲ್ಲಿ ಉತ್ತಮಚಿಂತಕರು, ಹಿರಿಯರು ಸಮಾಜ ಕಟ್ಟುವಲ್ಲಿಶಕ್ತಿಯನ್ನು ನೀಡಿದ್ದಾರೆ. ವಿಧಾನ ಪರಿಷತ್‌ ಚಿಂತಕರಚಾವಡಿ ಹಿರಿಯರ ಸದನ ಎಂಬ ಮಾತಿದೆ.ತಾಲೂಕು ಬ್ರಾಹ್ಮಣ ಸೇವಾ ಸಂಘವು ಅಂತಹಚಿಂತಕರ ಚಾವಡಿ ಎಂದರು. 1988ರಿಂದ ವಿಧಾನಪರಿಷತ್‌ ಸದಸ್ಯರಾಗಿ ನಮ್ಮ ತಂದೆ ಕಾರ್ಯನಿರ್ವಹಿಸುತ್ತಾ ಬಂದಿದ್ದರು. ಆ ಸಂದರ್ಭಗಳಲ್ಲಿನಾನು ಚರ್ಚೆಯಲ್ಲಿ ಭಾಗವಹಿಸುತ್ತಿದ್ದೆ.ಹಲವಾರು ಕ್ಷೇತ್ರಗಳಿಂದ ಆಯ್ಕೆಯಾಗಿ ಪರಿಷತ್ತಿಗೆಬಂದು ವಿಚಾರಗಳನ್ನು ಮಂಡನೆ ಮಾಡುತ್ತಿದ್ದರು.ಆ ವಿಚಾರಗಳಿಂದ ಮುಂದಿನ ದಿನ ನಾನುಸದನದಲ್ಲಿ ಸದಸ್ಯನಾಗಬೇಕು ಎಂಬ ಹಂಬಲಹೊಂದಿದ್ದರಿಂದ ಪಕ್ಷದ ಸಹಕಾರ ಹಾಗೂಹಿರಿಯರ ಆಶೀರ್ವಾದದಿಂದ ಈಗ ಅದುಸಾಧ್ಯವಾಗಿದೆ ಎಂದರು.

ನಂತರ ಮಾತನಾಡಿದ ಮಾಜಿ ಶಾಸಕಕೆ.ಬಿ ಪ್ರಸನ್ನ ಕುಮಾರ್‌, ಬ್ರಾಹ್ಮಣ ಸಮಾಜಎಲ್ಲರ ಒಳಿತನ್ನು ಸರ್ವೇ ಜನ ಸುಖೀನೋಭವಂತು ಎಂದು ಹೇಳುವ ಸಮಾಜ. ಅಂತಹಸಮಾಜದಿಂದ ಸಾಮಾಜಿಕ ಕಾರ್ಯಕ್ರಮಗಳನ್ನುಮಾಡುತ್ತಾ ಬ್ರಾಹ್ಮಣ ಸಮಾಜ ಬಂದಿದೆ. ಆನಿಟ್ಟಿನಲ್ಲಿ 2022ರ ನೂತನ ಕ್ಯಾಲೆಂಡರನ್ನು ಮನೆ-ಮನೆಗೆ ನೀಡುತ್ತ ತಾಲೂಕು ಬ್ರಾಹ್ಮಣ ಸಂಘಬಂದಿದೆ ಎಂದರು.

ನಂತರ ಮಾತನಾಡಿದ ತಾಲೂಕು ಬ್ರಾಹ್ಮಣಸೇವಾ ಸಂಘದ ಅಧ್ಯಕ್ಷ ವೆಂಕಟೇಶ್‌ ಅವರು,ನಿಕಟಪೂರ್ವ ಅಧ್ಯಕ್ಷರ ಪರಿಕಲ್ಪನೆಯಂತೆ ಈವರ್ಷವೂ ಕೂಡ ನಮ್ಮ ಸಂಘದಿಂದ ಕ್ಯಾಲೆಂಡರ್‌ಬಿಡುಗಡೆ ಆಗಿದೆ ಡಿಎಸ್‌ ಅರುಣ್‌ ಅವರಿಗೆಮುಂದಿನ ದಿನಗಳಲ್ಲಿ ಪಕ್ಷ ಇನ್ನಷ್ಟು ಅವಕಾಶಕಲ್ಪಿಸಲಿ ಎಂದರು.ಇದೇ ಸಂದರ್ಭದಲ್ಲಿ ಅಟಲ ಶ್ರೀ ಪ್ರಶಸ್ತಿಪಡೆದ ಸುರೇಖಾ ಮುರಳಿಧರ್‌ ಅವರನ್ನುಸನ್ಮಾನಿಸಲಾಯಿತು ಜಿಲ್ಲಾ ಬ್ರಾಹ್ಮಣ ಸಂಘದಅಧ್ಯಕ್ಷರಾದ ನಟರಾಜ್‌ ಭಾಗವತ್‌, ನಗರಸಭೆಯಮಾಜಿ ಅಧ್ಯಕ್ಷರಾದ ಎಂ. ಶಂಕರ್‌ , ಡಾ|ರವಿಕಿರಣ ,ಸುಂದರ ರಾಜ್‌, ಗುರುರಾಜ್‌ ಹಂಡೆ,ಮಾಧವಾಚಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.