ಸಂಕ್ರಾಂತಿ ಬಳಿಕ ದೇವೇಗೌಡರ ದತ್ತು ಪುತ್ರ ದತ್ತ ಕಾಂಗ್ರೆಸ್‌ನತ್ತ?


Team Udayavani, Jan 12, 2022, 5:28 PM IST

shivamogga-news

ಕಡೂರು: ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಕಾಂಗ್ರೆಸ್‌ಸೇರುವ ಊಹಾಪೋಹಕ್ಕೆ ಬಹುತೇಕ ತೆರೆ ಬಿದ್ದಿದ್ದುಸಂಕ್ರಾತಿ ಬಳಿಕ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ.ದತ್ತ ಜತೆಗೆ ಜೆಡಿಎಸ್‌ನ ಅನೇಕ ಶಾಸಕರಹೆಸರು ಮುಂಚೂಣಿಯಲ್ಲಿದ್ದು ಇವರೆಲ್ಲರೂಒಟ್ಟಾಗಿ ಕಾಂಗ್ರೆಸ್‌ ಸೇರುವ ಸಂಗತಿ ಬೆಂಗಳೂರುಸೇರಿದಂತೆ ಕ್ಷೇತ್ರದ ರಾಜಕೀಯ ಮೊಗಸಾಲೆಯಲ್ಲಿಗಂಭೀರವಾಗಿ ಚರ್ಚೆಯಾಗುತ್ತಿದೆ.

2018ರವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕದತ್ತ ಕೆಲವು ಕಾಲ ನೇಪಥ್ಯಕ್ಕೆ ಸರಿದಿದ್ದರು. ಅಭಿವೃದ್ಧಿಕೆಲಸಗಳನ್ನು ಮಾಡಿಸಿಯೂ ಜನರ ಜತೆಗೆ ಉತ್ತಮಒಡನಾಟ ಇಟ್ಟುಕೊಂಡಿದ್ದರು. ಆದರೆ ಕ್ಷೇತ್ರದಜನ ತಮ್ಮನ್ನು ಸೋಲಿಸಿದರು ಎಂಬ ಕಾರಣಕ್ಕೆ ದತ್ತಸಕ್ರಿಯ ರಾಜಕಾರಣದಿಂದ ಅಂದಿನ ದಿನಗಳಲ್ಲಿಸುಮ್ಮನಾಗಿದ್ದರು.

ಇದರ ಜತೆಗೆ ಸಾಮಾಜಿಕಜಾಲತಾಣಗಳಲ್ಲಿ ತಮ್ಮ ಸೋಲಿನ ನೋವನ್ನು ಕೂಡಹಂಚಿಕೊಂಡಿದ್ದರು.ಕೋವಿಡ್‌ ಮೊದಲ ಅಲೆ ಪ್ರಾರಂಭವಾದಾಗಕ್ಷೇತ್ರಕ್ಕೆ ಕಾಲಿಟ್ಟ ಅವರು ಮತ್ತೂಮ್ಮೆಸಕ್ರಿಯ ರಾಜಕಾರಣಕ್ಕೆ ಧುಮುಕಿದರು.ಕ್ಷೇತ್ರದ ಜನರಿಗೆ ಆಹಾರ ಧಾನ್ಯಗಳ ಕಿಟ್‌ನೀಡುವುದು, ಸ್ಯಾನಿಟೈಸರ್‌, ಮಾಸ್ಕ್ವಿತರಣೆ ಮೂಲಕ ಆರಂಭವಾದ ಅವರಕಾಯಕ ನಂತರ ಎರಡನೇ ಅಲೆಯಲ್ಲಿಯೂಔಷದ ಆಮ್ಲಜನಕ ಘಟಕಕ್ಕೆ ದೇಣಿಗೆ ಮುಂತಾದಚಟುವಟಿಕೆಗಳಲ್ಲಿ ಮುಂದುವರಿದು ಕಳೆದೊಂದುವರ್ಷದಿಂದ ಮತ್ತೆ ಕ್ಷೇತ್ರದ ಗ್ರಾಮಾಂತರ ಭಾಗವನ್ನುಸಂಪೂರ್ಣ ತಿರುಗಾಡಿ ಮತದಾರರ ಸಂಪರ್ಕಕ್ಕೆಬಂದಿದ್ದಾರೆ.

ವದಂತಿ ನಿರಾಕರಿಸಿದ್ದ ದತ್ತ: ಈ ಮಧ್ಯೆ ದತ್ತ ಅವರುಕಾಂಗ್ರೆಸ್‌ ಸೇರುತ್ತಾರೆ ಎಂಬ ದಟ್ಟ ವದಂತಿಹಬ್ಬಿದೆ. ಆದರೆ ಅವರು ಈ ವದಂತಿಯನ್ನುಮಾಧ್ಯಮಗಳೆದುರು ನಿರಾಕರಿಸಿ ತಮಗೆಜೆಡಿಎಸ್‌ನಲ್ಲಿಯೇ ತೃಪ್ತಿ ಇದೆ. ಈಪಕ್ಷವನ್ನು ಕಟ್ಟಿ, ಬೆಳೆಸುವಲ್ಲಿ ತಮ್ಮ ಪಾತ್ರವೂಪ್ರಮುಖವಾಗಿದೆ. ತಾವೇಕೆ ಪಕ್ಷ ತೊರೆಯಲಿಎಂಬ ಕಾರಣಗಳನ್ನು ನೀಡುತ್ತಾ ವದಂತಿಗಳಿಗೆತೆರೆ ಎಳೆದಿದ್ದರು. ಆದರೂ ವದಂತಿಗಳು ಮಾತ್ರನಿಂತಿರಲಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತುದತ್ತ ಪರಮಾಪ್ತರಾಗಿದ್ದು ಸ್ವತಃ ಸಿದ್ದರಾಮಯ್ಯಅವರೇ ದತ್ತ ಕಾಂಗ್ರೆಸ್‌ ಸೇರ್ಪಡೆಗೆ ಅಭಯನೀಡಿದ್ದಾರೆ ಎನ್ನಲಾಗಿದೆ.

ಪಕ್ಷ ಸೇರ್ಪಡೆಗೆ ವಿರೋಧ-ಸ್ವಾಗತ: ಇದಕ್ಕೆ ಪೂರಕಎಂಬಂತೆ ಕ್ಷೇತ್ರದಲ್ಲಿರುವ ಕೆಲವು ಕಾಂಗ್ರೆಸ್‌ಮುಖಂಡರು ದತ್ತ ಸೇರ್ಪಡೆ ಸಂಗತಿಯನ್ನುಖಂಡಿಸುತ್ತಲೇ ಬಂದಿದ್ದರು. ಕೆಪಿಸಿಸಿ ಸದಸ್ಯ ಮತ್ತು2018ರ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಸ್‌.ಆನಂದ್‌ ಈ ಬಗ್ಗೆ ಹೇಳಿಕೆಗಳನ್ನು ನೀಡಿ ದತ್ತ ಅವರಸೇರ್ಪಡೆ ಸಂಗತಿಯನ್ನು ಅಲ್ಲಗಳೆದು ಇದಕ್ಕೆ ತಮ್ಮವಿರೋಧ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.ಕಾಂಗ್ರೆಸ್‌ನ ಹಾಲಿ ಪುರಸಭಾ ಸದಸ್ಯ ತೋಟದಮನೆಮೋಹನ್‌ ಕುಮಾರ್‌ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ದತ್ತ ಕಾಂಗ್ರೆಸ್‌ ಸೇರ್ಪಡೆಗೆ ತಮ್ಮಂತಹಸಮಾನ ಮನಸ್ಕರ ವಿರೋಧವಿದೆ ಎಂದುಹೇಳಿದ್ದರು.

ಈ ಎಲ್ಲದರ ಮಧ್ಯೆ ಹಿರಿಯ ಕಾಂಗ್ರೆಸ್‌ಮುಖಂಡರು ಮತ್ತು ಕಾರ್ಯಕರ್ತರುಮೌನವಾಗಿದ್ದು ಇದುವರೆಗೆ ಯಾವುದೇ ರೀತಿಯಹೇಳಿಕೆಗಳನ್ನು ನೀಡಿಲ್ಲ. ಆದರೆ ಆಂತರ್ಯದಲ್ಲಿ ದತ್ತಕಾಂಗ್ರೆಸ್‌ ಸೇರ್ಪಡೆಯನ್ನು ತಾವು ಸ್ವಾಗತಿಸುತ್ತೇವೆಎಂಬ ರೀತಿಯಲ್ಲಿಯೇ ಮಾತನಾಡುತ್ತಿದ್ದು,ಬಹಿರಂಗವಾಗಿ ಹೇಳುತ್ತಿಲ್ಲ.

ಪರಿಷತ್‌ ಚುನಾವಣೆಯಲ್ಲೂ ಕೈ ಪರ ಪ್ರಚಾರ:ಇದೀಗ ಮತ್ತೂಂದು ದಟ್ಟ ವದಂತಿ ಗರಿಗೆದರಿದ್ದುಸಂಕ್ರಾಂತಿ ಬಳಿಕ ದತ್ತ ಕಾಂಗ್ರೆಸ್‌ ಸೇರ್ಪಡೆಬಹುತೇಕ ಖಚಿತ ಎನ್ನಲಾಗುತ್ತಿದೆ. ಮುಂಬರುವಜಿಪಂ, ತಾಪಂ ಚುನಾವಣೆ ವೇಳೆಗೆ ದತ್ತ ಕಾಂಗ್ರೆಸ್‌ಪಕ್ಷದಲ್ಲಿದ್ದರೂ ಅಚ್ಚರಿ ಇಲ್ಲ ಎನ್ನುವ ಅಂಶಗಳೇದಟ್ಟವಾಗಿ ಕೇಳಿ ಬರುತ್ತಿದ್ದು ಇದಕ್ಕೆ ಪೂರಕವಾಗಿರಾಜ್ಯ ಮಟ್ಟದ ಕೆಲವು ಕಾಂಗ್ರೆಸ್‌ ಕಾರ್ಯಕ್ರಮದಲ್ಲಿದತ್ತ ಕಾಣಿಸಿಕೊಳ್ಳುತ್ತಿದ್ದಾರೆ. ವಿಧಾನ ಪರಿಷತ್‌ಚುನಾವಣೆಯಲ್ಲಿ ಕಾಂಗ್ರೆಸ್‌ನ ಗಾಯತ್ರಿಶಾಂತೇಗೌಡ ಅವರಿಗೆ ತಮ್ಮ ಹಾಗೂ ತಮ್ಮಪಕ್ಷದ ಬೆಂಬಲವನ್ನು ಘೋಷಿಸಿ ಅವರ ಪರವಾಗಿದುಡಿದಿದ್ದರು. ಈ ಬಾರಿಯ ಚುನಾವಣೆಯಲ್ಲಿಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿಗೊಂದಲ ಮೂಡಿಸಿದ್ದರೂ ದತ್ತ ಮಾತ್ರ ಕಾಂಗ್ರೆಸ್‌ಅಭ್ಯರ್ಥಿಗೆ ತಮ್ಮ ಬೆಂಬಲ ಅಚಲ ಎಂದು ಘೋಷಿಸಿಪ್ರಚಾರ ಸಹ ಮಾಡಿದ್ದರು. ಒಟ್ಟಿನಲ್ಲಿ ಸಂಕ್ರಾಂತಿಯಬಳಿಕ ಕಡೂರು ಕ್ಷೇತ್ರದ ರಾಜಕಾರಣದಲ್ಲಿ ಹೊಸಸಂಕ್ರಮಣದ ಶಕೆ ಆರಂಭವಾಗಲಿದೆಯೇಎಂಬುದನ್ನು ಕಾದು ನೋಡಬೇಕಿದೆ.

ಎ.ಜೆ. ಪ್ರಕಾಶ್‌ ಮೂರ್ತಿ ಕಡೂರು

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.