ಅಂತರ್ಜಲ ರಕ್ಷಣೆಯಲ್ಲಿ ಕೆರೆಗಳ ಪಾತ್ರ ಪ್ರಮುಖ: ಈಶ್ವರಪ್ಪ
Team Udayavani, Jan 19, 2022, 3:27 PM IST
ಶಿವಮೊಗ್ಗ: ರಾಜ್ಯ ಸರ್ಕಾರ ಕೆರೆಗಳನ್ನು ಸಂರಕ್ಷಿಸುವಜವಾಬ್ದಾರಿಯನ್ನು ಕೆರೆ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿಗೆ ವಹಿಸಿದೆ. ಆದರೆ ಶಿವಮೊಗ್ಗ ಪರಿಸರಾಸಕ್ತರತಂಡವು ಯಾವುದೇ ಸಮಿತಿ, ಪದಾ ಧಿಕಾರಿಗಳನ್ನುರಚಿಸಿಕೊಳ್ಳದೆ ಸ್ವಯಂ ಪ್ರೇರಣೆ, ಪರಿಶ್ರಮ,ಶ್ರಮದಾನ ಹಾಗೂ ಸ್ವಯಂದೇಣಿಗೆ ಸಂಗ್ರಹದಮೂಲಕ ರಾಜ್ಯ ಸರ್ಕಾರದ ನೆರವಿಗಾಗಿ ಕಾಯದೆಕ್ಯಾದಿಗೆಕಟ್ಟೆ ಕೆರೆ ನಿರ್ಮಿಸಿ ನಿರ್ವಹಿಸಿರುವುದುರಾಜ್ಯಕ್ಕೆ ಮಾದರಿಯಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಶಿವಮೊಗ್ಗ ಪರಿಸರಾಸಕ್ತರ ತಂಡದವತಿಯಿಂದ ಮಲ್ಲಿಗೇನಹಳ್ಳಿ ವಾಜಪೇಯಿಬಡಾವಣೆಯ ಕ್ಯಾದಿಗೆಕಟ್ಟೆ ಕೆರೆ ಆವರಣದಲ್ಲಿಸೋಮವಾರ ಸಂಜೆ 5 ಗಂಟೆಗೆ ಹಮ್ಮಿಕೊಂಡಿದ್ದದೀಪೋತ್ಸವ ಮತ್ತು ಕೆರೆ ಆರತಿ ಕಾರ್ಯಕ್ರಮವನ್ನುಪದ್ಮಶ್ರೀ ಪುರಸ್ಕೃತ ತುಳಸಿಗೌಡರೊಂದಿಗೆ ಉದ್ಘಾಟಿಸಿಅವರು ಮಾತನಾಡಿದರು.ಅಂತರ್ಜಲ ಸಂರಕ್ಷಣೆಯಲ್ಲಿ ಕೆರೆಗಳಪಾತ್ರ ಮಹತ್ವದ್ದಾಗಿದೆ. ಅಂತರ್ಜಲಕುಸಿತ ಆತಂಕಕಾರಿಯಾಗಿದೆ. ಕೆರೆಗಳನ್ನುಸಂರಕ್ಷಿಸುವುದಲ್ಲದೆ ಅವುಗಳ ನಿರ್ವಹಣೆಗೆ ಅಗತ್ಯನೆರವು ನೀಡಲಾಗುವುದು ಎಂದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿಸೂ ಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ಮಾತನಾಡಿ, ಪ್ರಾಧಿ ಕಾರದ ವತಿಯಿಂದ ವಾಕಿಂಗ್ಪಾಥ್, ಜಿಮ್ ಸೇರಿದಂತೆ ಕೆರೆ ಪ್ರದೇಶ ಹಾಗೂವಾಜಪೇಯಿ ಬಡಾವಣೆಯ ಸಮಗ್ರ ಅಭಿವೃದ್ಧಿಗೆಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ