12ನೇ ಶತಮಾನದ ದಾರ್ಶನಿಕರ ಕೊಡುಗೆ ಅಪಾರ

ಮೂಢನಂಬಿಕೆಗಳನ್ನು ತೊರೆದು ಶಿಕ್ಷಣಕ್ಕೆ ಆದ್ಯತೆ ನೀಡಿ: ಅಪರ ಜಿಲ್ಲಾಧಿಕಾರಿ ಅನುರಾಧಾ

Team Udayavani, Feb 3, 2020, 1:17 PM IST

3-Febrauary-12

ಶಿವಮೊಗ್ಗ: ಬಸವಣ್ಣ, ಅಕ್ಕಮಹಾದೇವಿ, ಸವಿತಾ ಮಹರ್ಷಿ ಸೇರಿದಂತೆ ಅನೇಕ ಜ್ಞಾನಿಗಳು 12ನೆ ಶತಮಾನದ ಸಮಕಾಲೀನರು. ಸಮಾಜದಲ್ಲಿ ಇರುವ ಅಪನಂಬಿಕೆ ಹಾಗೂ ಅಂಕುಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದ ಮಹನೀಯರು ಎಂದು ಅಪರ ಜಿಲ್ಲಾಧಿಕಾರಿ ಅನುರಾಧಾ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಸಂಜೆ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸವಿತಾ ಮಹರ್ಷಿಯವರು ಸುಮಾರು 3 ಸಾವಿರ ವಚನಗಳನ್ನು ಬರೆದಿದ್ದಾರೆ. ಇವತ್ತಿನ ಕಾಲದಲ್ಲೂ ಅವರ ಆಧುನಿಕ ವಿಚಾರಗಳು ಪ್ರಸ್ತುತವಾಗಿವೆ. ಇದಕ್ಕೆ ನಾವು ಮಹತ್ವ ಕೊಡಬೇಕು. ಮೂಢನಂಬಿಕೆಗಳನ್ನು ತೊರೆದು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.

ಪ್ರತಿಯೊಬ್ಬರೂ ವಿದ್ಯೆ ಪಡೆಯಬೇಕು. ಆಗ ಮಾತ್ರ ಶ್ರೀಮಂತ- ಬಡವ, ಮೇಲು-ಕೀಳು ಎಂಬ ಮನೋಭಾವನೆ ಬರಲು ಸಾಧ್ಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು. ಸಮಾಜದಲ್ಲಿ ಇರುವಂತಹ ಕೆಡುಕುಗಳನ್ನು ತೊರೆದು ನಡೆದರೆ ಮಾತ್ರ ಅಭಿವೃದ್ಧಿ ಸಾಧಿಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಕುವೆಂಪು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ| ಜಿ. ರಘುನಂದನ್‌ ಮಾತನಾಡಿ, ಸವಿತಾ ಸವಿತಾ ಮಹರ್ಷಿ ಅವರು ವೇದಗಳಲ್ಲಿ ಒಂದಾದ “ಸಾಮವೇದ’ ರಚಿಸಿದವರು. ಸಾಮವೇದ ಎಂದರೆ ಅದುವೇ “ಸಂಗೀತ’. ಮಾಘಮಾಸ ಶುಕ್ಲಪಕ್ಷದ ರಥಸಪ್ತಮಿಯ ದಿನದಂದು ಸವಿತಾ ಮಹರ್ಷಿಯ ದಿನಾಚರಣೆಯನ್ನು ಮಾಡಲಾಗುತ್ತದೆ ಎಂದರು.

ಕಾಶಿಯಲ್ಲಿ ಸಿಕ್ಕಿರುವ ನವಿಕ್‌ ಎಂಬ ಪೌರಾಣಿಕ ಗ್ರಂಥದಲ್ಲಿ ಸವಿತಾ ಮಹರ್ಷಿ ಜನ್ಮ ರಹಸ್ಯ ಅಡಕವಾಗಿದೆ ಎಂದರು. ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರರು ಯಜ್ಞ ಮಾಡುವಾಗ ನಿರತರಾಗಿದ್ದ ವೇಳೆ ತಮ್ಮ ಸೇವೆಗೆಂದು ಪರಶಿವ ತನ್ನ ಬಲಗಣ್ಣಿನಿಂದ ಸವಿತಾ ಮಹರ್ಷಿಯನ್ನು ಸೃಷ್ಟಿಸಿದ್ದಾನೆ ಎಂದು ಹೇಳಿದರು.

ಕಲಾವಿದ ಜಿ. ರವಿ ಅವರ ತಂಡದ ವತಿಯಿಂದ ಸ್ಯಾಕ್ಸೋಫೋನ್‌ ವಾದನ ಕಾರ್ಯಕ್ರಮ ನಡೆಯಿತು. ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಜಿ. ರಘುನಂದನ್‌, ಪಾಲಿಕೆಯ ಸದಸ್ಯ ವಿಶ್ವಾಸ್‌, ಜಿಲ್ಲಾ ಸವಿತಾ ಸಮಾಜ ಸನ್ಮಾನ ಅಧ್ಯಕ್ಷ ಕೆ. ಮೋಹನ್‌ ಮತ್ತು ಜಿಲ್ಲಾ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಬಿ.ಎನ್‌. ಧರ್ಮರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.