ಶಿವಮೊಗ್ಗ ಎಸ್ಪಿ ಬಿ. ಎಂ. ಲಕ್ಷ್ಮೀ ಪ್ರಸಾದ್ ವರ್ಗಾವಣೆ
Team Udayavani, Oct 3, 2022, 11:28 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ದಕ್ಷ ಪೊಲೀಸ್ ಅ ಧಿಕಾರಿ ಎಂದು ಖ್ಯಾತರಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಅವರನ್ನು ಸರಕಾರ ವರ್ಗಾವಣೆಗೊಳಿಸಿದ್ದು, ಸದ್ಯಕ್ಕೆ ಅವರಿಗೆ ಯಾವುದೇ ಸ್ಥಳ ನಿಯೋಜಿಸಿಲ್ಲ.
ನೂತನ ಎಸ್ಪಿಯಾಗಿ ಬೆಂಗಳೂರು ಸಿಐಡಿ ವಿಭಾಗದ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಅವರನ್ನು ನಿಯೋಜಿಸಲಾಗಿದೆ.