ಶಿವಮೊಗ್ಗ: ನಡುರಸ್ತೆಯಲ್ಲಿ ಕೆಟ್ಟುನಿಂತ ಬಸ್; ಸಂಚಾರ ವ್ಯತ್ಯಯ
Team Udayavani, Apr 23, 2022, 2:54 PM IST
ಶಿವಮೊಗ್ಗ: ತಾಂತ್ರಿಕ ದೋಷ ಕಾಣಿಸಿಕೊಂಡು ಖಾಸಗಿ ಬಸ್ಸೊಂದು ನಡುರಸ್ತೆಯಲ್ಲಿ ನಿಂತ ಕಾರಣ ಶಿವಮೊಗ್ಗದ ನೆಹರೂ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ಶನಿವಾರ ನಡೆದಿದೆ.
ಗೋಪಿ ಸರ್ಕಲ್ ಕಡೆಯಿಂದ ನೆಹರೂ ರಸ್ತೆಯಲ್ಲಿ ಬಂದ ಸಿಟಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರಸ್ತೆಗೆ ಅಡ್ಡಲಾಗಿ ಬಸ್ ನಿಂತಿದೆ. ಬಸ್ಸನ್ನು ತಳ್ಳುವುದಕ್ಕು ಸಾಧ್ಯವಾಗದ ಕಾರಣ ರಸ್ತೆಯಲ್ಲೇ ನಿಂತಿತ್ತು.
ಇದನ್ನೂ ಓದಿ:ರಾಜ್ಯದಲ್ಲೂ ಬುಲ್ಡೋಜರ್ ಪ್ರಯೋಗಕ್ಕೆ ಸಿಎಂ ಜೊತೆ ಚರ್ಚೆ: ಸಚಿವ ಅಶೋಕ್
ಬಸ್ ಅಡ್ಡಾದಿಡ್ಡಿ ನಿಂತಿದ್ದರಿಂದ ಗೋಪಿ ಸರ್ಕಲ್ ಕಡೆಯಿಂದ ನೆಹರೂ ರಸ್ತೆ ಮೂಲಕ ಅಮೀರ್ ಅಹಮದ್ ಸರ್ಕಲ್ ಕಡೆಗೆ ವಾಹನಗಳು ತೆರಳದಂತಾಗಿದೆ. ಇದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಂಚಾರ ದಟ್ಟಣೆ ನಿಯಂತ್ರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ