ಶಿವಮೊಗ್ಗ: ತ್ಯಾವರೆಕೊಪ್ಪದ ಆಕರ್ಷಣೆಯಾಗಿದ್ದ ‘ರಾಮ’ ಇನ್ನಿಲ್ಲ
Team Udayavani, May 12, 2022, 5:53 PM IST
ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ರಾಮ ಎಂಬ 17 ವರ್ಷದ ಗಂಡು ಹುಲಿ ವಯೋಸಹಜ ಕಾರಣದಿಂದ ಮೃತಪಟ್ಟಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ಕಾನೂನು ರೀತಿ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ದಹನ ಕ್ರಿಯೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಪ್ರಸ್ತುತ ಐದು ಹುಲಿಗಳಿದ್ದು ಸೀತಾಗೆ 16 ವರ್ಷ, ವಿಜಯ ಹಾಗೂ ದಶಮಿಗೆ 15 ವರ್ಷ, ಹನುಮನಿಗೆ 20 ವರ್ಷ, ಪೂರ್ಣಿಮಾಗೆ 11 ವರ್ಷ ವಯಸ್ಸಾಗಿದೆ. ಪೂರ್ಣಿಮಾ ಈಗ ತಾನೆ ಮೃಗಾಲಯಕ್ಕೆ ಬಂದಿದ್ದು ವಾತಾವರಣಕ್ಕೆ ಹೊಂದಿಕೊಳ್ಳುತ್ತಿದೆ. ಸಂತಾನೋತ್ಪತ್ತಿ ದೃಷ್ಟಿಯಿಂದ ಯೌವನಾವಸ್ಥೆಯ ಹುಲಿಗಳಿಗೆ ಮೃಗಾಲಯ ಬೇಡಿಕೆ ಸಲ್ಲಿಸಿದೆ.
ಇದನ್ನೂ ಓದಿ : ಹೆಬ್ರಿ: ಬೇಳಂಜೆಯಲ್ಲಿ ಗಾಳಿ ಮಳೆ, ರಸ್ತೆಗೆ ಉರುಳಿದ ಅಪಾಯಕಾರಿ ಮರಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ