ನಾನೇನು ಚಿಕ್ಕ ಹುಡುಗನಲ್ಲ, ನನ್ನ ವಯಸ್ಸಿಗೆ ಮರ್ಯಾದೆಯಿದೆ: ಶಿವರಾಜ್ ಕುಮಾರ್


Team Udayavani, May 5, 2023, 11:52 AM IST

shivarajkumar on his election rally

ಶಿವಮೊಗ್ಗ: ನಾನೇನು ಚಿಕ್ಕ ಹುಡುಗ ಅಲ್ಲ, ನನಗೆ 61 ವರ್ಷ. ನನ್ನ ವಯಸ್ಸಿಗೆ ಮರ್ಯಾದೆ ಇದೆ ಎಂದು ಚುನಾವಣೆ ಪ್ರಚಾರದಲ್ಲಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿನಿಮಾದಲ್ಲಿ ಡಿಮ್ಯಾಂಡ್ ಇತ್ತು. ಈಗ ಇಲ್ಲೂ ಶುರುವಾಗಿದೆ. ಬೇರೆ ಪಕ್ಷದವರು ಕರೆದರೂ ಹೋಗುತ್ತೇನೆ, ಯಾರು ಕರೆದಿಲ್ಲ ಎಂದರು.

ವರುಣಾದಲ್ಲಿ ನಿನ್ನೆ ರ್ಯಾಲಿ ಚೆನ್ನಾಗಿ ಆಗಿತ್ತು. ಇವತ್ತು ಶಿರಸಿಗೆ ಹೋಗುತ್ತಿದ್ದೇನೆ. ನಾಳೆ ಜಗದೀಶ್ ಶೆಟ್ಟರ್ ಪರವಾಗಿ ಹೋಗುತ್ತಿದ್ದೇನೆ. ಹಾಗೆಯೇ ಬೀದರ್, ಬಸವ ಕಲ್ಯಾಣ, ಮುಂಡಗೋಡು, ಮಂಗಳೂರಿಗೆ ಹೋಗುತ್ತಿದ್ದೇನೆ ಎಂದರು.

ಸೋಮಣ್ಣ ಕೂಡ ಆಪ್ತರು, ಪ್ರತಾಪ್ ಸಿಂಹ ಕೂಡ ಪರಿಚಯಸ್ತರು. ಅವರ ಬಗ್ಗೆ ಗೌರವವಿದೆ. ನಾನೇನು ಹೇಳಲ್ಲ. ಕಾಂಗ್ರೆಸ್ ಬಗ್ಗೆ ಕೂಡ ನಾನು ಮಾತನಾಡುತ್ತಿಲ್ಲ. ಕೆಲ ಅಭ್ಯರ್ಥಿಗಳ ಪರ ಹೋಗುತ್ತಿದ್ದೇನೆ. ಎಲ್ಲಾ ಪಕ್ಷದಲ್ಲೂ ನನಗೆ ಸ್ನೇಹಿತರಿದ್ದಾರೆ ಎಂದರು.

ರಾಹುಲ್ ಗಾಂಧಿಯವರು ನನಗೆ ಇಷ್ಟವಾಗಿದ್ದರು. ಅವರು ಭೇಟಿ ಮಾಡಿದ್ದೆ. ಅವರು ಭಾರತ್ ಜೋಡೋ ಯಾತ್ರೆ ಇಂಪ್ರೆಸ್ ಅಗಿತ್ತು. ಅವರ ಫಿಟ್ನೆಸ್ ನೋಡಿ ಇಂಪ್ರೆಸ್ ಆಗಿದ್ದೆ ಎಂದು ಶಿವರಾಜ್ ಕುಮಾರ್ ಹೇಳಿದರು.

ಇದನ್ನೂ ಓದಿ:ಮಣಿಪುರ ಹಿಂಸಾಚಾರ: ಬಿಜೆಪಿ ಶಾಸಕನ ಮೇಲೆ ಗುಂಪಿನ ದಾಳಿ; ಆಸ್ಪತ್ರೆಗೆ ದಾಖಲು

ಸುದೀಪ್ ಕೂಡ ಹೋಗುತ್ತಿದ್ದಾರೆ. ಹಾಗಂತ ನಾಳೆ ಸಿಕ್ಕರೆ ನಾವು ಮಾತಾಡಲ್ವಾ? ಹಿ ಇಸ್ ಮೈ ಫ್ರೆಂಡ್, ಬ್ರದರ್.. ಫ್ಯಾಮಿಲಿ ರೀತಿ. ಇಲ್ಲಿ ವಾರ್ ಏನೂ ಇಲ್ಲ. ಜಸ್ಟ್ ಕಾಂಪಿಟೆಶನ್ ಅಷ್ಟೇ. ಅದು ಎಲ್ಲಾ ಕಡೇನೂ ಇರುತ್ತೆ ಎಂದರು.

ಚುನಾವಣಾ ಪ್ರಚಾರಕ್ಕೆ ಯಾರು ಪ್ರಭಾವ ಬೀರಿದ್ದು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮಧುಗೋಸ್ಕರ ಪ್ರಚಾರಕ್ಕೆ ಬಂದೆ. ನನಗೆ ಯಾರು ವಿರೋಧಿಗಳಿಲ್ಲ, ಎಲ್ಲಾ ಪಕ್ಷದಲ್ಲೂ ನನಗೆ ಸ್ನೇಹಿತರಿದ್ದಾರೆ ಎಂದರು.

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.