ಬಿಜೆಪಿಯವರು ನೀತಿ ಹೇಳುವುದು ಬದ್ನೆಕಾಯಿ ತಿನ್ನೋಕಾ..?: ಸಿದ್ದರಾಮಯ್ಯ ಟೀಕೆ


Team Udayavani, Nov 29, 2022, 1:02 PM IST

siddaramaih

ಶಿವಮೊಗ್ಗ: ಅವನ್ಯಾವನೋ ಒಬ್ಬ ಸುನೀಲನ ಜೊತೆ ಸೂರ್ಯ, ಮೋಹನ್ ಅವರೆಲ್ಲಾ ಹೋಗಿದ್ದಾರೆ‌. ಡಕಾಯಿತಿ, ಕೊಲೆ ಪ್ರಕರಣದಲ್ಲಿದ್ದವನ ಜೊತೆ ಬಿಜೆಪಿ ಮುಖಂಡರೆಲ್ಲಾ ಸೇರಿಕೊಂಡಿದ್ದರು. ಇವರು ನೀತಿ ಹೇಳುವುದು ಬದನೆಕಾಯಿ ತಿನ್ನೋಕಾ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಬಿಯವರು ಸುನೀಲನನ್ನು ಹುಡುಕುತ್ತಿದ್ದಾರೆ. ಅವನು ಬಿಜೆಪಿ ಮುಖಂಡರ ಜೊತೆಗೆ ಇದ್ದ. ಆಡಳಿತರೂಢ ಬಿಜೆಪಿ ಶಾಸಕರು, ಸಂಸದರು ಅವರ ಜೊತೆಗಿದ್ದರೆ ಪೊಲೀಸ್ ಹೇಗೆ ಬಂಧಿಸುತ್ತಾರೆ? ಅವರಿಗೆ ಹೇಗೆ ಧೈರ್ಯ ಬರುತ್ತದೆ? ಕಾನೂನು ಕ್ರಮ ಕೈಗೊಂಡು ಶಿಕ್ಷೆ ಕೊಡಿಸಲು ಸಾಧ್ಯವೇ ಎಂದರು.

ಬಿಜೆಪಿಯವರು ಹೇಳೋದೊಂದು ಮಾಡುವುದೊಂದು. ನಲಪಾಡ್ ಮೇಲೆ ಒಂದು ಕೇಸ್ ಇದೆ. ಆದರೇ, ಬಿಜೆಪಿ ನಾಯಕರ ಮೇಲೆ ಎಷ್ಟು ಕ್ರಿಮಿನಲ್ ಕೇಸ್ ಗಳಿವೆ?  ಅಮಿತ್ ಶಾ ಕೊಲೆ ಕೇಸ್ ನಲ್ಲಿದ್ದರು. ಗಡಿಪಾರು ಆದೇಶದಲ್ಲಿದ್ದರು. ಬಿಜೆಪಿಗೆ ಏನು ನೈತಿಕತೆ ಇದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸಿದ್ದರಾಮಯ್ಯ ಲೈಫ್ ಜರ್ನಿ ಸಿನಿಮಾ ವಿಚಾರವಾಗಿ ಮಾತನಾಡಿದ ಅವರು, ‘’ಗೊತ್ತಿಲ್ಲಪ್ಪಾ. ಅವರು ಕನಕಗಿರಿ ಕ್ಷೇತ್ರದಿಂದ ಬಂದಿದ್ದರು. ಅವರು ಸಿನಿಮಾ ಮಾಡುವುದಾಗಿ ಹೇಳಿದ್ದಾರಷ್ಟೆ. ಬೇರೆ ಏನೂ ಗೊತ್ತಿಲ್ಲ. ನಾನು ಆಕ್ಟಿಂಗ್ ಮಾಡಲ್ಲ. ನನಗೆ ಆಕ್ಟಿಂಗ್ ಬರುವುದಿಲ್ಲ ಎಂದರು.

ಚುನಾವಣೆ ಸ್ಫರ್ಧೆಗೆ ಬೇರೆ ಕ್ಷೇತ್ರಗಳಿಂದ ಆಹ್ವಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರೆಯುತ್ತಿದ್ದಾರೆ. ನಾನೂ ಅರ್ಜಿ ಹಾಕಿದ್ದೇನೆ. ಹೈಕಮಾಂಡ್ ಗೆ ಬಿಟ್ಟಿದ್ದೇನೆ. ಅವರೇ ಹೇಳಿದ ಜಾಗದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದರು.

ಇದನ್ನೂ ಓದಿ:ಕೇಂದ್ರ V/s ಸುಪ್ರೀಂಕೋರ್ಟ್: ಕೊಲಿಜಿಯಂ ಶಿಫಾರಸು ಮಾಡಿದ ಸೌರಭ್ ಹೆಸರನ್ನು ತಿರಸ್ಕರಿಸಿದ್ದೇಕೆ?

ಒಂದೇ ಕ್ಷೇತ್ರಕ್ಕೆ ಹಲವು ಜನರಿಂದ ಅರ್ಜಿ ವಿಚಾರವಾಗಿ ಸಾಮಾಜಿಕ ನ್ಯಾಯದ ಜೊತೆಗೆ ಗೆಲುವುನ್ನು ಪರಿಗಣನೆ ಮಾಡಬೇಕಾಗುತ್ತದೆ. ಕೋಮುವಾದಿ ಪಕ್ಷ, ಮನುವಾದಿ ಪಕ್ಷವನ್ನು ಕಿತ್ತು ಹಾಕಬೇಕು. ಇವರಿಂದ ದೇಶ ಮತ್ತು ರಾಜ್ಯ ಉಳಿಯುವುದಿಲ್ಲ. ಇದು ನಮ್ಮ ಕಾರ್ಯಕರ್ತರ ಅಭಿಪ್ರಾಯವಾಗಿದೆ . ಟಿಕೆಟ್ ಯಾರಿಗೆ ಸಿಗುತ್ತದೆ ಸಿಗುವುದಿಲ್ಲ ಎನ್ನುವುದು ಪ್ರಶ್ನೆ ಅಲ್ಲ. ಎಲ್ಲರೂ ಒಗ್ಗಟ್ಟಿನಿಂದ ಟಿಕೆಟ್ ಕೊಟ್ಟ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ ಎಂದರು.

ಕೊಪ್ಪಳದಲ್ಲಿ ನಾನು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಮದುವೆ ಸಮಾರಂಭದಲ್ಲಿ ರಾಜಕೀಯ ಮಾತನಾಡಲು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಹೆಸರು ಹೇಳಿದ್ದೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.