ಸಿಗಂದೂರು ಅರಣ್ಯ ಒತ್ತುವರಿ ಜಾಗ ತೆರವು


Team Udayavani, Apr 2, 2021, 1:14 PM IST

Sigandoor Forest ISSUE

ಶಿವಮೊಗ್ಗ/ ಸಾಗರ: ಶ್ರೀ ಕ್ಷೇತ್ರ ಸಿಗಂದೂರುಚೌಡೇಶ್ವರಿ ದೇಗುಲದ ಅರಣ್ಯ ಭೂಮಿ ಒತ್ತುವರಿಗೆಸಂಬಂ ಧಿಸಿದಂತೆ ರಾಜ್ಯ ಹೈಕೋರ್ಟ್‌ ನೀಡಿದ್ದಆದೇಶದಂತೆ ದೇವಾಲಯದ ಹೊರವಲಯದಭೂಮಿಯನ್ನು ಸರಕಾರ ತೆರವುಗೊಳಿಸಿದೆ.ಗುರುವಾರ ಸಾಗರ ತಹಶೀಲ್ದಾರ್‌ ಚಂದ್ರಶೇಖರ್‌ನಾಯ್ಕ ನೇತೃತ್ವದ ಕಂದಾಯ ಇಲಾಖೆ ತಂಡಹೈಕೋರ್ಟ್‌ ಆದೇಶದಂತೆ ದೇವಸ್ಥಾನದಸ್ವತ್ತುಗಳಿರುವ 6 ಎಕರೆ 16 ಗುಂಟೆ ಜಾಗವನ್ನುಹೊರತುಪಡಿಸಿ ಉಳಿದ ಜಾಗಕ್ಕೆ ಬೇಲಿ ಹಾಕಿದೆ.

ಸಿಗಂದೂರು ದೇವಾಲಯದಲ್ಲಿ ಅರಣ್ಯ ಭೂಮಿಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಬೇಕೆಂದುತುಮರಿಯರೇ ಆದ ಲಕ್ಷಿ¾ನಾರಾಯಣ, ಶಿವರಾಜ್‌ಹಾಗೂ ಗೋವರ್ಧನ ಎನ್ನುವವರು ಹೈಕೋಟ್‌ìನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯಪೀಠ ದೇವಸ್ಥಾನದ ಕಟ್ಟಡಗಳಿರುವ ಜಾಗವನ್ನುಹೊರತುಪಡಿಸಿ ಉಳಿದ ಜಾಗವನ್ನು ಸರಕಾರದ ವಶಕ್ಕೆಪಡೆಯಬೇಕೆಂಬ ಆದೇಶ ನೀಡಿತ್ತು.

ಈ ಆದೇಶದನ್ವಯ ಈ ಹಿಂದೆಯೇ ಸರ್ವೇಮಾಡಿದಂತೆ ದೇಗುಲದ ಎಲ್ಲಾ ಮೂಲಸೌಕರ್ಯಗಳನ್ನು ಹಾಗೆಯೇ ಬಿಟ್ಟು ಹೆಚ್ಚುವರಿಯಾಗಿಇದ್ದ ಭೂಮಿಯನ್ನು ಗುರುತಿಸಿ ಬೇಲಿ ಹಾಕಿಸಲಾಗಿದೆ.ದೇವಸ್ಥಾನದ ಐದು ಕಟ್ಟಡಗಳೂ ತೆರವುಗೊಳಿಸಬೇಕಾದ ಜಾಗದಲ್ಲಿ ಬರಲಿದ್ದು, ಎಲ್ಲವನ್ನೂಗುರುತಿಸಲಾಗಿದೆ. ಇದರಲ್ಲಿ ದೇವಾಲಯದ ಸಿಬ್ಬಂದಿವಸತಿ ಗೃಹಗಳು, ಹೊಟೇಲ್‌ ಕಟ್ಟಡಗಳು ಸೇರಿವೆ.ದೇವಸ್ಥಾನದ ಅರ್ಚಕರು ದೇಗುಲದ ಮುಂಭಾಗಅಂಗಡಿ, ಹೊಟೇಲ್‌ಗ‌ಳನ್ನು ತೆರವು ಮಾಡಿ ಬೃಹತ್‌ಕಾಂಪೌಂಡ್‌ ಹಾಕಿದ್ದರಿಂದಲೇ ಮೊದಲು ವಿವಾದದಕಿಡಿ ಹೊತ್ತಿತ್ತು.

ಈಗ ನ್ಯಾಯಲಯದ ಆದೇಶದಂತೆಅರ್ಚಕರ ಮನೆ, ಕೊಟ್ಟಿಗೆ ಸೇರಿದಂತೆ 28 ಗುಂಟೆಪ್ರದೇಶವೂ ಸರಕಾರ ತೆರವು ಮಾಡಲಿರುವಪ್ರದೇಶದಲ್ಲಿಯೇ ಬರಲಿದೆ.ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರುಸ್ಥಳದಲ್ಲಿದ್ದು, ನ್ಯಾಯಾಲಯದ ಆದೇಶ ಜಾರಿಗೆಸ್ವಯಂಪ್ರೇರಣೆಯಿಂದ ಸಹಕರಿಸಿದ್ದಾರೆ.ದೇವಸ್ಥಾನದ ಅರ್ಚಕರು ಮತ್ತು ಆಡಳಿತ ಮಂಡಳಿನಡುವೆ ಉಂಟಾದ ಭಿನ್ನಾಭಿಪ್ರಾಯದಿಂದಾಗಿಮಧ್ಯಪ್ರವೇಶ ಮಾಡಿದ್ದ ಸರಕಾರ ದೇವಸ್ಥಾನಕ್ಕೆಸಲಹಾ ಸಮಿತಿ ರಚನೆ ಮಾಡಿತ್ತು. ಸಮಿತಿ ನೇಮಕಪ್ರಶ್ನಿಸಿ ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್‌ನ್ಯಾಯಾಯಲದ ಮೆಟ್ಟಿಲೇರಿತ್ತು.

ಆ ಪ್ರಕರಣಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.ಈ ನಡುವೆ ತುಮರಿ ಭಾಗದ ಮೂವರು ವ್ಯಕ್ತಿಗಳುಸಾರ್ವಜನಿಕರ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದನ್ನು ಇಲ್ಲಿಸ್ಮರಿಸಬಹುದು.ಧಾರ್ಮಿಕ ಕಾರ್ಯಗಳು ಅಬಾ ಧಿತ:ಸಿಗಂದೂರು ದೇವಾಲಯದಲ್ಲಿ ಕೋವಿಡ್‌ನಿಯಮಗಳಿಗೊಳಪಟ್ಟು ಧಾರ್ಮಿಕ ವಿ ಧಿ-ವಿಧಾನಗಳು ನಿತ್ಯವೂ ನಡೆಯುತ್ತಿದ್ದು, ಭಕ್ತರಿಗೆಯಾವುದೇ ಅಡಚಣೆ ಇಲ್ಲ.

ದೇವಾಲಯದಕಟ್ಟಡಗಳು, ವಸತಿಗೃಹ, ಸ್ನಾನಗೃಹ ಹಾಗೂಭೋಜನಾಲಯಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ದೇಗುಲದ ಸ್ವತ್ತುಗಳಿರುವಜಾಗವನ್ನು ಹೊರತುಪಡಿಸಿ ಉಳಿದ ಜಾಗಕ್ಕೆ ಮಾತ್ರಸರಕಾರ ಬೇಲಿ ಹಾಕಿದೆ. ಕಳಸವಳ್ಳಿ ಗ್ರಾಮದ ಸರ್ವೆನಂಬರ್‌ 65ರಲ್ಲಿ ದೇವಸ್ಥಾನಕ್ಕೆ ಸೇರಿದೆ ಎಂದುಹೇಳಲಾದ ಒಟ್ಟು 12 ಎಕರೆ ಜಾಗವನ್ನು ಸರ್ವೆ ಮಾಡಿತಂತಿ ಬೇಲಿ ಹಾಕಲಾಗುತ್ತಿದೆ.

ಯಾವ ಕಟ್ಟಡಕ್ಕೂಹಾನಿಯಾಗದಂತೆ ದೇವಸ್ಥಾನಕ್ಕೆ ಸೇರಿದ ಜಾಗವನ್ನತೆರವುಗೊಳಿಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ, ಡಿವೈಎಸ್ಪಿವಿನಯ್‌ ಶೆಟಗೇರಿ ಇತರರು ಇದ್ದರು.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

ರಾಘವೇಂದ್ರ

Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.