ಮದ್ಯದಂಗಡಿ ತೆರಯಲು ಹಲವು ಶರತ್ತುಗಳು: ಶಿವಮೊಗ್ಗದಲ್ಲಿ ಸಭೆ ನಡೆಸಿದ ಅಬಕಾರಿ ಅಧಿಕಾರಿಗಳು


Team Udayavani, May 3, 2020, 2:39 PM IST

ಮದ್ಯದಂಗಡಿ ತೆರಯಲು ಹಲವು ಶರತ್ತುಗಳು

ಶಿವಮೊಗ್ಗ; ಲಾಕ್ ಡೌನ್ ಕಾರಣದಿಂದ ಸುಮಾರು ಒಂದು ತಿಂಗಳಿಂದ ಮುಚ್ಚಿದ್ದ ಮದ್ಯದಂಗಡಿಗಳನ್ನು ತೆರೆಯಲು ಸರಕಾರ ಅವಕಾಶ ನೀಡಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಮದ್ಯದಂಗಡಿ ಮಾಲೀಕರ ಜೊತೆ ಪೊಲೀಸ್ ಹಾಗೂ ಅಬಕಾರಿ ಅಧಿಕಾರಿಗಳು ಸಭೆ ನಡೆಸಿದರು.

ನಾಳೆಯಿಂದ ಮದ್ಯದಂಗಡಿ ಆರಂಭವಾಗುವ ಹಿನ್ನಲೆಯಲ್ಲಿ ಶಿವಮೊಗ್ಗ ಅಬಕಾರಿ ಡಿಸಿ ಕ್ಯಾ. ಅಜಿತ್ ಕುಮಾರ್ ನೇತೃತ್ವದಲ್ಲಿ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ  ಸಭೆ ನಡೆಸಲಾಯಿತು.

ಪ್ರತಿ ಮದ್ಯದಂಗಡಿ ಮುಂಭಾಗ ಬ್ಯಾರಿಕೇಡ್ ಅಳವಡಿಸಬೇಕು, ಬ್ಯಾರಿಕೇಡ್ ನ ಒಳಭಾಗದಲ್ಲಿ ಕೇವಲ ಐದು ಜನ ಮಾತ್ರ ಇರಲು ಅವಕಾಶ ನೀಡಬೇಕು. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅಂಗಡಿ ತೆರೆಯಲು ಅನುಮತಿ ನೀಡಬೇಕು, ಪೊಲೀಸರು ಇದ್ದರೂ, ಸ್ವಂತ ಖರ್ಚಿನಲ್ಲಿ ಭದ್ರತಾ ಸಿಬ್ಭಂಧಿಗಳನ್ನು ನೇಮಿಸಿಕೊಳ್ಳಬೇಕೆಂದು ಎಂದು ಮದ್ಯದಂಗಡಿ ಮಾಲೀಕರಿಗೆ ಸೂಚನೆ ನೀಡಲಾಯಿತು.

ಒಬ್ಬರಿಗೆ 4 ಫುಲ್ ಬಾಟಲ್ ಬಿಯರ್, 6 ಪಿಂಟ್ ಬಾಟಲಿ, 2.3 ಲೀ. (6 ಕ್ವಾಟರ್ ಅಥವಾ ಒಂದುವರೆ ಬಾಟಲ್) ಮಾತ್ರ ನೀಡುವಂತೆ ಆದೇಶ ನೀಡಲಾಗಿದೆ.

ಮದ್ಯ ಹೊರತುಪಡಿಸಿ, ಕೌಂಟರ್ ನಲ್ಲಿ ಬೇರೆ ಪದಾರ್ಥ ಅಥವಾ ನೀರು ಕೂಡ ನೀಡುವಂತಿಲ್ಲ.ಮದ್ಯದಂಗಡಿ ಪಕ್ಕದ ಗೂಡಂಗಡಿಗಳಲ್ಲಿಯೂ ಮದ್ಯ ಸೇವನೆ ಮಾಡುವಂತಿಲ್ಲ. ಮದ್ಯ ಮಾರಾಟ ವೇಳೆ ಕೈಗವಸು ಮತ್ತು ಮಾಸ್ಕ್ ಬಳಸಲು ಸೂಚನೆ ನೀಡಲಾಗಿದೆ.

ಮದ್ಯದಂಗಡಿ ಮುಂಭಾಗ ಯಾವುದೇ ಗೊಂದಲವಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದು, ಎಲ್ಲಾ ಮದ್ಯದಂಗಡಿ ಮುಂಭಾಗ ದಲ್ಲಿ ಸಿಸಿ ಟಿವಿ ಅಳವಡಿಕೆ ಕಡ್ಡಾಯವಾಗಿದೆ. ಜಿಲ್ಲೆಯಲ್ಲಿನ 260 ಅಂಗಡಿಗಳ ಪೈಕಿ, ಕೇವಲ 155 ಅಂಗಡಿಗಳನ್ನು ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.