ರೈತ ಅನುವುಗಾರರ ಮುಂದುವರಿಸಿ
Team Udayavani, Jun 11, 2020, 1:35 PM IST
ಸೊರಬ: ರೈತ ಅನುವುಗಾರರ ಸಂಘದಿಂದ ಶಿರಸ್ತೇದಾರ್ಗೆ ಮನವಿ ಸಲ್ಲಿಸಲಾಯಿತು
ಸೊರಬ: ಕೃಷಿ ಇಲಾಖೆಯಲ್ಲಿನ ರೈತ ಅನುವುಗಾರ ಸಿಬ್ಬಂದಿಯನ್ನು ಮುಂದಿನ ಆರ್ಥಿಕ ವರ್ಷದ ಅವಧಿಗೂ ಮುಂದುವರೆಸುವಂತೆ ಒತ್ತಾಯಿಸಿ ರೈತ ಅನುವುಗಾರರ ಸಂಘದಿಂದ ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಚನ್ನಕೇಶವ ಅವರಿಗೆ ಮನವಿ ಸಲ್ಲಿಸಲಾಯಿತು.
ಕೃಷಿ ಇಲಾಖೆಯಲ್ಲಿನ ರೈತ ಅನುವುಗಾರರ ಸೇವೆಯನ್ನು 2020-21ನೇ ಸಾಲಿನಲ್ಲಿ ಇಲಾಖೆಯ ಚಟುವಟಿಕೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಮುಂದುವರೆಸಬೇಕು. ಮುಂಗಾರು ಬಿತ್ತನೆ ಬಗ್ಗೆ ಹಾಗೂ ಇತರೆ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು ರೈತ ಅನುವುಗಾರರನ್ನು ಬಳಸಿಕೊಳ್ಳಲಾಗುತ್ತಿದೆ. ಕೋವಿಡ್-19 ಪರಿಸ್ಥಿತಿಯಲ್ಲಿ ರೈತ ಅನುವುಗಾರರನ್ನು ಸೇವೆಯಲ್ಲಿ ಮುಂದುವರೆಸುವ ಜೊತೆಗೆ ಗೌರವಧನವನ್ನು 10 ಸಾವಿರ ರೂ., ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ರೈತ ಅನುವುಗಾರರ ಸಂಘದ ಜಿಲ್ಲಾಧ್ಯಕ್ಷ ಎಂ. ಸೋಮಪ್ಪ, ತಾಲೂಕು ಉಪಾಧ್ಯಕ್ಷ ಗಣಪತಿ, ಮಂಜುನಾಥ, ಶಿವಲಿಂಗಸ್ವಾಮಿ, ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು