ಡಯಾಲಿಸಿಸ್‌ ಘಟಕ ಸ್ಥಗಿತ: ರೋಗಿಗಳ ಪರದಾಟ


Team Udayavani, Jul 5, 2020, 4:05 PM IST

5-July-20

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸೊರಬ: ಬಡವರಿಗೆ ವರವಾಗಬೇಕಿದ್ದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್‌ ಘಟಕ ಸ್ಥಗಿತಗೊಂಡ ಪರಿಣಾಮ ರೋಗಿಗಳು ಪರದಾಡುವಂತಾಗಿದೆ. ಕೋವಿಡ್ ಆತಂಕದಿಂದ ಬಡವರು ಜೀವನ ಸಾಗಿಸುವುದೇ ಕಷ್ಟ ಎನ್ನುವ ಸ್ಥಿತಿ ಇರುವಾಗಲೇ, ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಘಟಕ ಸ್ತಬ್ಧವಾಗಿ ಇಪ್ಪತ್ತು ದಿನಗಳು ಕಳೆದರೂ ದುರಸ್ತಿ ಕಾರ್ಯ ನಡೆಯದಿಲ್ಲ. ಇದರಿಂದ ಬಡವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಶಿಕಾರಿಪುರದಲ್ಲಿ ಚಿಕಿತ್ಸೆ: ಶಾಸಕ ಕುಮಾರ್‌ ಬಂಗಾರಪ್ಪ ಅವರ ಸತತ ಪ್ರಯತ್ನದಿಂದ ಡಯಾಲಿಸಿಸ್‌ ಘಟಕ ಸ್ಥಾಪಿಸಲಾಗಿತ್ತು. ಸಾರ್ವಜನಿಕ ಆಸ್ಪತ್ರೆಯಿಂದಲೇ ವಿದ್ಯುತ್‌ ಹಾಗೂ ನೀರನ್ನು ಪೂರೈಕೆ ಮಾಡಲಾಗಿದ್ದು, ಖಾಸಗಿ ಕಂಪನಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ. ಸುಮಾರು 16 ಜನ ಡಯಾಲಿಸಿಸ್‌ ರೋಗಿಗಳಿದ್ದು, ದಿನಕ್ಕೆ ಮೂರು ಶಿಫ್ಟ್‌ನಲ್ಲಿ ಎರಡು ಯಂತ್ರಗಳಿಂದ 6 ಜನರಿಗೆ ಚಿಕಿತ್ಸೆ ಕೊಡಲಾಗುತ್ತಿತ್ತು. ಘಟಕದಲ್ಲಿ ಡಯಾಲಿಸಿಸ್‌ ಯಂತ್ರಕ್ಕೆ ನೀರು ಪೂರೈಸುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ರೋಗಿಗಳು ನೆರೆಯ ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆ ಅವಲಂಬಿಸುವಂತಾಗಿದೆ.

ಸ್ಪಂದಿಸದ ವೈದ್ಯರು: ತಾಲೂಕಿನ ಆನವಟ್ಟಿ, ಜಡೆ ಸೇರಿದಂತೆ ಸುತ್ತಲಿನ ಗ್ರಾಮಗಳ ರೋಗಿಗಳು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್‌ ಘಟಕಕ್ಕೆ ಚಿಕಿತ್ಸೆಗಾಗಿ ಆಗಮಿಸುತ್ತಾರೆ. ವಾರದಲ್ಲಿ ಮೂರು ಬಾರಿ ಆಗಮಿಸುವ ರೋಗಿಗಳಿಗೆ ನಾಲ್ಕು ಗಂಟೆ ಡಯಾಲಿಸಿಸ್‌ ಮಾಡಬೇಕು. ಆದರೆ, ಪ್ರಸ್ತುತ ಮೂರು ಗಂಟೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 30 ಕಿ.ಮೀ. ದೂರದಿಂದ ಆಗಮಿಸುವ ರೋಗಿಗಳು ದಿನವಿಡೀ ಇದೇ ಕಾರ್ಯದಲ್ಲಿ ತೊಡಗಬೇಕಿದೆ. ಇನ್ನು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿಗಳು ಹಾಗೂ ಡಯಾಲಿಸಿಸ್‌ ಘಟಕದ ಸಿಬ್ಬಂದಿ ನಡುವೆ ಸಮನ್ವಯತೆ ಕೊರತೆ ಇರುವುದರಿಂದ ಹೈರಾಣಾಗಿ ಹೋಗಿದ್ದೇವೆ ಎನ್ನುತ್ತಾರೆ ಡಯಾಲಿಸಿಸ್‌ ರೋಗಿ ಭೀಮಪ್ಪ.

ಡಯಾಲಿಸಿಸ್‌ ಘಟಕ ಇನ್ನೆರಡು ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ. ಪ್ರಸ್ತುತ ರೋಗಿಗಳಿಗೆ ಸಮಸ್ಯೆಯಾಗದಿರಲಿ ಎಂದು ಶಿಕಾರಿಪುರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖಾಸಗಿ ಕಂಪನಿಯವರ ಗಮನಕ್ಕೆ ತರಲಾಗಿದ್ದು, ರಿಪೇರಿ ಕಾರ್ಯ ನಡೆಯುತ್ತಿದೆ. ಇದರ ಜೊತೆಯಲ್ಲಿ ಆರ್‌ಒ ಪ್ಲಾಂಟ್‌ ಸಹ ಶಿಫ್ಟ್‌ ಮಾಡುವ ಕಾರ್ಯವೂ ನಡೆಯುತ್ತಿದೆ.
ಡಾ| ಶ್ವೇತಾ,
ಆಡಳಿತ ವೈದ್ಯಾಧಿಕಾರಿ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.