ಶಾಶ್ವತ ಕುಡಿವ ನೀರಿನ ನೀಲನಕ್ಷೆ ಸಿದ್ಧ
Team Udayavani, Jun 29, 2020, 4:42 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸೊರಬ: ಭವಿಷ್ಯದ ದೃಷ್ಟಿಯಿಂದ ಪಟ್ಟಣಕ್ಕೆ ಹೊಂದಿಕೊಂಡಿರುವ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ 10 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ನೀಲನಕ್ಷೆ ತಯಾರಿಸಲಾಗಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.
ಪಟ್ಟಣ ಸಮೀಪದ ಕುಣಜಿಬೈಲು ಗ್ರಾಮದ ರಸ್ತೆ ನಿರ್ಮಾಣ ಕುರಿತು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಗಾರರೊಂದಿಗೆ ಮಾತನಾಡಿದರು. ಕೊಡಕಣಿ ಹಾಗೂ ಹಿರೇಶಕುನ ಗ್ರಾಮ ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲಿ ಸರ್ಕಾರಿ ಕಟ್ಟಡ ಹಾಗೂ ನೌಕರರಿಗೆ ಕೊಠಡಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಸರ್ವೇ ಕಾರ್ಯ ಮಾಡಲಾಗಿದೆ ಎಂದರು.
ಪಪಂ ಮುಖ್ಯಾಧಿಕಾರಿ ಜಗದೀಶ್ ನಾಯ್ಕ, ಇಂಜನಿಯರ್ ಪ್ರದೀಪ್, ಪಿ.ಸಿ. ಪ್ರಮೋದ್, ಶೆಲ್ಜಾ, ಪಪಂ ಸದಸ್ಯ ಎಂ.ಡಿ.ಉಮೇಶ್, ಪ್ರಮುಖರಾದ ಕೃಷ್ಣಮೂರ್ತಿ ಕೊಡಕಣಿ, ಹೂವಪ್ಪ ಕೊಡಕಣಿ, ದೇವೇಂದ್ರಪ್ಪ ಮಾವಲಿ, ಚೇತನ್, ಪ್ರಭು, ಅಶೋಕ್, ಆಟೊ ಶಿವು, ಹನುಮಂತಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ